karnataka

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ.30.  ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳ ಕಾಲ  ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ಕರ್ನಾಟಕದ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ  ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರ ಪ್ರಕಾರ ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮುಷ್ಕರ ಮುಂದುವರಿದರೆ ಚುನಾವಣೆ […]

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಡಿ. 30. ಇಲ್ಲಿನ ಡಿಟಿಡಿಸಿ ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಬಂಧಿತನನ್ನು ಅನೂಪ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಈತ ತನ್ನ ಪ್ರೀತಿಗೆ ಸಹಕರಿಸದ ಮಹಿಳೆಯ ಮೇಲೆ ದ್ವೇಷ ಸಾಧಿಸಲು ಆರಂಭಿಸಿ, ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಗೆ ಡಿಟೋನೇಟರ್‌ ಅಳವಡಿಸಿ ಕೊರಿಯರ್‌ ಮೂಲಕ ಕಳುಹಿಸಿದ್ದ ಎನ್ನಲಾಗಿದೆ.

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.!

(ನ್ಯೂಸ್  ಕಡಬ) newskadaba.com ಉಡುಪಿ, ಡಿ. 30. ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಉಡುಪಿಯ ಹೊರ ವಲಯದ ಅಂಬಾಗಿನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಬ್ರಹ್ಮಾವರದ ಉಳ್ಳೂರಿನ ನಿವಾಸಿ ಅಬಕಾರಿ ಇನ್ ಸ್ಪೆಕ್ಟರ್ ಶಂಕರ್ (53) ಎಂದು ಗುರುತಿಲಾಗಿದೆ. ಇವರು ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಈ

ಉಡುಪಿ: ಬೈಕ್ ಗೆ ಲಾರಿ ಢಿಕ್ಕಿ ➤ ಸಬ್ ಇನ್ಸ್ ಪೆಕ್ಟರ್ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ವಯೋಸಹಜ ಖಾಯಿಲೆದಿಂದ ಶತಾಯುಷಿಯಾಗಿ ಬದುಕಿ ಇಂದು ಇಹಲೋಕ ತ್ಯಜಿಸಿದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.   ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಹೀರಾಬೆನ್ ಅವರ ತಾಯಿ-ಮಗನ ಸಂಬಂಧ ವಿಶಿಷ್ಟವಾಗಿತ್ತು. ಅದನ್ನು ಹಲವು ಬಾರಿ ಅವರು ತೋರಿಸಿಕೊಂಡಿದ್ದರು. ಒಬ್ಬ ತಾಯಿಯಾಗಿ ಮಗನಲ್ಲಿ ತುಂಬಬೇಕಾದ ದೇಶಭಕ್ತಿ, ಆದರ್ಶ ಗುಣಗಳು, ಕರ್ಮಯೋಗ ಗುಣಗಳನ್ನು ಪ್ರಧಾನಿ ಮೋದಿಯವರಲ್ಲಿ ತುಂಬಿ

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೌದಿ ಅರೇಬಿಯಾ, ಡಿ. 29. ಕಾರು ಮತ್ತು ಲಾರಿ‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮಂಗಳೂರಿನ ಸುರತ್ಕಲ್‌ ನ ಯುವಕ ಮೃತಪಟ್ಟ ಘಟನೆ ಸೌದಿ ಅರೇಬಿಯಾದಿಂದ ವರದಿಯಾಗಿದೆ. ಮೃತ ಯುವಕನನ್ನು ತಡಂಬೈಲ್‌ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಫಾಝಿಲ್ ಗೆ ಕಳೆದ ವರ್ಷ ವಿವಾಹವಾಗಿತ್ತು. ಸೌದಿ ಅರೆಬಿಯಾದ ಅಲ್ ಅಸ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಫಾಝಿಲ್ ಸ್ಥಳದಲ್ಲೇ

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ➤ ಮಂಗಳೂರಿನ ಯುವಕ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 29. ಓವರ್ ಟೇಕ್ ಮಾಡುವ ಭರದಲ್ಲಿ ಬೊಲೆರೋ‌ ವಾಹನ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ, ಆಟೋದಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಉಜಿರೆಯ ಓಡಲ ಕ್ರಾಸ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಗುರಿಪಳ್ಳ ನಿವಾಸಿ ಪ್ರವೀಣ್(42), ಕುಪ್ಪೆಟ್ಟಿ ನಿವಾಸಿ ರಫೀಕ್(55) ಕೊಟ್ಟಿಗೆಹಾರ ನಿವಾಸಿ ಸುಹೈಲ್ (30) ಹಾಗೂ ಕೊಟ್ಟಿಗೆಹಾರ ನಿವಾಸಿ ಚೇತನ್ (27) ಎಂದು ಗುರತಿಸಲಾಗಿದೆ. ಈ ಪೈಕಿ ಸುಹೈಲ್ ತಲೆಯ ಭಾಗಕ್ಕೆ ಹೆಚ್ಚು ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ಬೊಲೆರೋ ಹಾಗೂ ರಿಕ್ಷಾ ನಡುವೆ ಅಪಘಾತ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸಾಗರ, ಡಿ. 28.  ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬುಧವಾರದಂದು ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದ ಪ್ರತಿಮಾ (18) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಹಾಗೂ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದವು. ತೀವ್ರವಾಗಿ

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಪೊಲೀಸ್  ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ‌ಆದರಿಂದ ರಾಜ್ಯದಲ್ಲಿ ಹೊಸ 2500 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ, ಹಾಗೂ ಸುಮಾರು 80 ಕೋಟಿ ರೂ.ಗಳ

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಬೇಲೂರು, ಡಿ. 28. ಪ್ರವಾಸಕ್ಕೆಂದು ತೆರಳಿದ್ದ ಸಾರಿಗೆ ಬಸ್ ಗೆ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಹನ್ನೆರಡು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವನಹಳ್ಳಿಯಲ್ಲಿ ನಡೆದಿದೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೇಲೂರು ತಾಲೂಕಿನ ಸೂಲದೇವನಹಳ್ಳಿ ಬಳಿಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೊರಟ್ಟಿದ್ದರು. ಈ ವೇಳೆ ಎದುರಿನಿಂದ ಬಂದ ಮಿನಿ ಬಸ್ ವಿದ್ಯಾರ್ಥಿಗಳಿದ್ದ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ

ಸಾರಿಗೆ ಬಸ್ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ➤ 12 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ
Scroll to Top