karnataka

ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಕುಡುಕ ಅಧ್ಯಾಪಕ ➤ ಅಮಾನತಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಪೆರ್ಡೂರು, ಡಿ. 28. ಕಂಠಪೂರ್ತಿ ಕುಡಿದ ಅಧ್ಯಾಪಕನೋರ್ವ ಶಾಲೆಯ ಜಗಲಿಯಲ್ಲಿ ಮಲಗಿರುವ ಘಟನೆ ಪೆರ್ಡೂರು ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಂಠಪೂರ್ತಿ ಕುಡಿದು ಜಗಲಿಯಲ್ಲಿ ಮಲಗಿದ ಶಿಕ್ಷಕ ಕೃಷ್ಣಮೂರ್ತಿ ಎಂದು ತಿಳಿದು ಬಂದಿದೆ. ಕೃಷ್ಣಮೂರ್ತಿ, ಕಂಠಪೂರ್ತಿ ಮದ್ಯ ಸೇವಿಸಿ ಶಾಲೆಯ ಜಗಲಿಯಲ್ಲಿ ಮಲಗಿದ್ದರೆ, ಪುಟ್ಟ ಪುಟ್ಟ ಮಕ್ಕಳು ಶಾಲೆಯ ಒಳಗೆ ಓದು ಬರಹದಲ್ಲಿ ತೊಡಗಿದ್ದರು. ಸ್ಥಳಕ್ಕೆ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಭೇಟಿ ನೀಡಿದ್ದು, ಅಧ್ಯಾಪಕನ ವಿರುದ್ಧ ಸೂಕ್ತ ಕ್ರಮ ವಹಿಸುವ […]

ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಕುಡುಕ ಅಧ್ಯಾಪಕ ➤ ಅಮಾನತಿಗೆ ಆಗ್ರಹ Read More »

ಕರ್ನಾಟಕ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ Read More »

ಕರ್ನಾಟಕ

ಗುಂಡೇಟಿಗೆ ಕಾಡೆಮ್ಮೆ ಬಲಿ..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 28. ಕಾಡೆಮ್ಮೆಯೊಂದು ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಳಿ ನಡೆದಿದೆ. ನಾಗರಹೊಳೆ ಆನೆಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನಲ್ಲಿ ಸುಮಾರು ಎಂಟು ವರ್ಷ ಪ್ರಾಯದ ಗಂಡು ಕಾಡೆಮ್ಮೆಯ ಮೃತದೇಹವೊಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಉಪ ವಿಭಾಗದ ಎಸಿಎಫ್ ದಯಾನಂದ್, ವಲಯ ಅರಣ್ಯಾಧಿಕಾರಿ ದಿಲೀಪ್, ಡಿ.ಆರ್.ಎಫ್.ಓ. ವಿನೋದ್ ಕುಮಾರ್ ಹಾಗೂ ಎಸ್.ಟಿ.ಪಿ.ಎಫ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಾಗೂ ಆರೋಪಿಗಳನ್ನು

ಗುಂಡೇಟಿಗೆ ಕಾಡೆಮ್ಮೆ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 28. ಲಾರಿಯೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಭಟ್ಕಳ ನಗರದ ರಂಗೀಕಟ್ಟೆಯ ಕಾಮಾಕ್ಷಿ ಅಟೋ ಸರ್ವಿಸ್ ಪೆಟ್ರೋಲ್ ಬಂಕ್ ನ ಬಳಿ ವರದಿಯಾಗಿದೆ. ಹುಬ್ಬಳ್ಳಿಯಿಂದ ಕೇರಳದ ಕಾಸರಗೋಡಿಗೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕ ಲಾರಿಯನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಪೆಟ್ರೋಬ್ ಬಂಕಿಗೆ ಡಿಸ್ಟಿಲ್ಡ್ ವಾಟರ್ ತರಲು ಹೋಗಿದ್ದಾಗ ಲಾರಿಯ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಪೆಟ್ರೋಲ್ ಬಂಕ್‌ನಲ್ಲಿದ್ದ ಅಗ್ನಿ ಉಪಶಮನ ಎಕ್ಸಿಂಗ್ವಿಸ್ಟ್ರ್ ಉಪಯೋಗಿಸಿ

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಹನೂರು, ಡಿ. 28. ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ಹಲಗುಮೂಲೆಯ ಯಡಹಳ್ಳಿ ದೊಡ್ಡಿ ಬಳಿ ವರದಿಯಾಗಿದೆ.   ಮೃತರನ್ನು ಹಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ನಡೆದ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 27 .  ಮಗುವೊಂದು ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ವರದಿಯಾಗಿದೆ. ಮೃತ ಮಗುವನ್ನು ಅಸ್ಸಾಂ ಮೂಲದ ಅಸ್ಮಾ ಹಾಗು ಇದ್ರಿಸ್ ಅಲಿ ದಂಪತಿ ಪುತ್ರಿ ಅಲಿಝಾ(5) ಎಂದು ಗುರುತಿಸಲಾಗಿದೆ. ಸಂಜೆ ರಸ್ತೆ ಬದಿ ಆಟವಾಡುತ್ತಿದ್ದಾಗ ಮಗುವಿಗೆ ದ್ವಿಚಕ್ರವಾಹನ ಢಿಕ್ಕಿಯಾಗಿದೆ ಎನ್ನಲಾಗಿದೆ. ಈ ವೇಳೆ ದ್ವಿಚಕ್ರ ವಾಹನ‌ ಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 28. ಕಾರ್ಮಿಕನೋರ್ವನ ಎದೆ ಸೀಳಿ ಕಬ್ಬಿಣದ ರಾಡ್ ಹೊರ ಬಂದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಹೊಸೂರು ಸರ್ಕಲ್ ಬಳಿ ವರದಿಯಾಗಿದೆ. ಗಾಯಾಳುವನ್ನು ಕೋಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂಬ ಗುರುತಿಸಲಾಗಿದೆ. ನಗರದ ಹೊಸೂರು ಸರ್ಕಲ್ ಬಳಿ ಫ್ಲೈ ಓವರ್ ಕೆಲಸ ಮಾಡುವಾಗ ಮೇಲಿಂದ ಕಬ್ಬಿಣದ ರಾಡ್ ಗಫರ್ ​ನ ಬಲಗಡೆಯ ಎದೆ ಭಾಗಕ್ಕೆ ಬಿದ್ದು, ಎದೆ ಸೀಳಿ ಹೊರ ಹೋಗಿದೆ ಎಂದು ತಿಳಿದು ಬಂದಿದೆ.

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com  ಕೆ.ಆರ್.ಸಾಗರ, ಡಿ. 27 . ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಕೃಷ್ಣರಾಜಸಾಗರದ ಅಣೆಕಟ್ಟೆಯ ಬಳಿ ವರದಿಯಾಗಿದೆ. ಹಲವು ದಿನಗಳಿಂದ  ಕೆ.ಆರ್.ಸಾಗರದ ಬಳಿ ಚಿರತೆಯೊಂದು ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ  ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನು ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ 28:  ತನಗೆ ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ವರದಿಯಾಗಿದೆ. ಕೊಲ್ಕತ್ತಾ ಮೂಲದ ಆಸೀಪ್ ಹಾವಿನ ಸಮೇತ ಆಸ್ಪತ್ರೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಪ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ.  ವೇಳೆ ಆಸೀಪ್ ಗೆ ಈ ಹಾವು ಕಚ್ಚಿದೆ ಎನ್ನಲಾಗಿದೆ. ಹಾಗಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಹಾವು ಯಾವುದೆಂದು

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..! Read More »

ಕರ್ನಾಟಕ

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 27. ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top