karnataka

Death, deadbody, Waterfall

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಪಣತ್ತೂರು ಕೆರೆಯಲ್ಲಿ ಈಜಾಡುತ್ತಿದ್ದ 22 ವರ್ಷದ ಯುವಕ ಮಧ್ಯದಲ್ಲಿ ಸುಸ್ತಾಗಿ ದಡ ಸೇರಲು ಸಾಧ್ಯವಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ. ಮೂಲತ: ನೇಪಾಳದವನಾಗಿದ್ದ ಈತ ಪೇಯಿಂಗ್ ಗೆಸ್ಟ್ ವಸತಿ ಗೃಹವೊಂದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  

ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 23. ರಾಷ್ಟ್ರಧ್ವಜದ ಮೇಲಿದ್ದ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಹಾಕಿ ಧ್ವಜ ಹಾರಿಸಿದ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಯುವಕರನ್ನು ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಮಹ್ಮದ್ ಆದಿನಾನ್ ಖಾಜಿ ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’

ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 23. ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್ ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 23. ದಸರಾಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ‘ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರ್ನಾಟಕ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ರವಿವಾರ ವರದಿಯಾಗಿದೆ. ಸೆ.22ರ ಸಂಜೆ 4.20ರ ಸುಮಾರಿಗೆ ಘಟನೆ ನಡೆದಿದ್ದು, ರೀಲ್ಸ್ ಮಾಡುವ ಸಲುವಾಗಿ ಮೂರು ಜನ ಸ್ನೇಹಿತರು ಪಣತ್ತೂರು ಕೆರೆಯ ಬಳಿ ಬಂದಿದ್ದು, ಒಬ್ಬನಿಗೆ ವಿಡಿಯೋ ಮಾಡಲು ಹೇಳಿ ಇಬ್ಬರು ಕೆರೆಗೆ ಹಾರಿದ್ದಾರೆ. ಈ ವೇಳೆ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆಯ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮೈಸೂರು ದಸರಾ 2024-  ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.21. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ‘ಯುವ ಸಂಭ್ರಮ’ದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ

ಮೈಸೂರು ದಸರಾ 2024-  ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ Read More »

ಕರ್ನಾಟಕ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌ ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top