karnataka

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..!

(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಡಿ. 24. ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯೇ ಪತಿಯ ಕುತ್ತಿಗೆಗೆ ವಸ್ತ್ರದಿಂದ ಬಿಗಿದು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ಸಮೀಪದ ಬೊಳ್ಳುಮಾಡು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಸುಂದರ (36) ಎಂದು ಗುರುತಿಸಲಾಗಿದೆ. ಇವರು ಬೊಳ್ಳುಮಾಡು ಗ್ರಾಮದ ತೋಟವೊಂದರ ಮನೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು ಎನ್ನಲಾಗಿದೆ. ಸುಂದರ್ ಹಾಗೂ ಶೋಭ ಅವರ ನಡುವೆ ಕ್ಷುಲಕ ಕಾರಣಕ್ಕಾಗಿ ಕಲಹ ಉಂಟಾಗಿದೆ. ಇದೇ ಕಲಹ ವಿಕೋಪಕ್ಕೆ ತಿರುಗಿ, ಪತ್ನಿ ಶೋಭ ವೇಲ್ ನಿಂದ ಪತಿಯ ಕುತ್ತಿಗೆಗೆ ಬಿಗಿದು […]

ಕ್ಷುಲ್ಲಕ ಕಾರಣಕ್ಕೆ ಪತ್ನಿಯಿಂದ ಪತಿಯ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 23. ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲ್ಲಿನ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆದೇಶ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆ ಸುದೀರ್ಘ ವಿಚಾರಣೆ ನಡೆಸಿ,

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ. 23. ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿ ಉರುಳಿಬಿದ್ದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುವೆಂಪುನಗರ ಬಳಿ ನಡೆದಿದೆ.   ಕನಕಪುರದಿಂದ ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಬಸ್‌ ಪಲ್ಟಿಯಾಗಿದೆ. ಗಾಯಾಳುಗಳಿಗೆ ಹಾಸನ ಮತ್ತು ಬೇಲೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತ ನಡೆದ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ , ಡಿ 23 : ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಪಾವಂಜೆ ಸೇತುವೆಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಮಂಗಳೂರಿ ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಸರಸ್ವತಿ ತಮ್ಮ ಪತಿಯೊಂದಿಗೆ ಬಪ್ಪನಾಡು ದೇವಸ್ಥಾನಕ್ಕೆ ರಿಕ್ಷಾದಲ್ಲಿ ಆಗಮಿಸುತ್ತಿದ್ದಾಗ ರಿಕ್ಷಾಗೆ ಉಡುಪಿಯತ್ತ ತೆರಳುತ್ತಿದ್ದ ಮುಂಬೈ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಲಾರಿಯು ಮುಂಬೈ ಬಸ್ಸಿಗೆ

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ 23 : ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್​ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್- ಅತ್ತಿಬೆಲೆ ಮುಖ್ಯರಸ್ತೆಯ ದಿನ್ನೂರಿನ ನೀಲಗಿರಿ ತೋಪಿನಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೊಲೀಸ್ ಸಿಬ್ಬಂದಿ ರಂಗನಾಥ್ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿದ್ದ ವರುಣ್ ಅಲಿಯಾಸ್ ಕೆಂಚ ಮತ್ತು ಈತನ ಗ್ಯಾಂಗ್, ರಾಘವೇಂದ್ರ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಕ್ಕೆ ಗ್ಯಾಂಗ್​ಗೆ ಪೋಲೀಸ್ ಸಿಬ್ಬಂದಿ ರಂಗನಾಥ್ ಎಂಬವರು ಬುದ್ಧಿವಾದ ಹೇಳಿದ್ದಾರೆ. ಈ ವೇಳೆ

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್

(ನ್ಯೂಸ್ ಕಡಬ) newskadaba.com  ಹಾವೇರಿ , ಡಿ 23 : ಹೆದ್ದಾರಿಯಲ್ಲಿ  ವಾಹನ ತಡೆದು ದರೋಡೆ ಮಾಡುತ್ತಿದ್ದ  ನಾಲ್ವರು ಖತರ್ನಾಕ್ ಅಂತಾರಾಜ್ಯ ದರೋಡೆಕೋರರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಕೇರಳ ರಾಜ್ಯದ ಅಂಥೋನಿ ಲೂಯಿಸ್, ಅಬ್ಬಾಸ್ ಇ.ಎಸ್.ಪಿರಾಯಿರಿ, ನಿಶಾದಬಾಬು ಹಮೀದ್ ಹಾಗೂ ಭರತ ಕುಮಾರ್ ಕುಟ್ಟಾ ಎಂದು ಗುರುತಿಸಲಾಗಿದೆ. ನ.21 ರಂದು  ರಾತ್ರಿ ಮಹೇಶ ಅವರ ಕಾರು ಅಡ್ಡಗಟ್ಟಿದ್ದಾರೆ. ನಂತರ ಕಬ್ಬಿಣದ ರಾಡುಗಳಿಂದ ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ 50 ಲಕ್ಷ ರೂ.ನಗದು ಹಾಗೂ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್ Read More »

ಕರ್ನಾಟಕ

ಬೆಂಕಿ ತಗುಲಿ ಬಣವೆ ಭಸ್ಮ

(ನ್ಯೂಸ್ ಕಡಬ) newskadaba.com  ನಂಗಲಿ (ಮುಳಬಾಗಿಲು) , ಡಿ 23 : ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾದ ಘಟನೆ  ಮುಳಬಾಗಿಲು ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿನ್ನಹಳ್ಳಿ ಗ್ರಾಮದ ಕೆಂಪಣ್ಣ ಎಂಬುವರಿಗೆ ಸೇರಿದ ಬಣವೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮ ಹೊರವಲಯದಲ್ಲಿ ಬಣವೆ ಹಾಕಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ಸುಮಾರು ರೂ.3 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ  ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ

ಬೆಂಕಿ ತಗುಲಿ ಬಣವೆ ಭಸ್ಮ Read More »

ಕರ್ನಾಟಕ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ

(ನ್ಯೂಸ್ ಕಡಬ) newskadaba.com  ಕೋಲಾರ , ಡಿ 23  :  ಬೀದಿನಾಯಿಗಳ ದಾಳಿಗೆ ಕೃಷ್ಣಮೃಗವೊಂದು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಚಿಟ್ನಹಳ್ಳಿ ಬಳಿ ಸಂಭವಿಸಿದೆ. ಹೊಲದ ಬಳಿ ಬಂದಿದ್ದ ಗಂಡು ಕೃಷ್ಣಮೃಗದ ಮೇಲೆ ಸುಮಾರು 15 ಬೀದಿನಾಯಿಗಳು ಏಕಾಏಕಿ ದಾಳಿ ಮಾಡಿವೆ. ದಾಳಿಯಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನ ನಡೆಸಿದೆ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ.  ಮೂರು ವರ್ಷದ ಕೃಷ್ಣಮೃಗ  ಸುಮಾರು 70 ಕೆ.ಜಿ ತೂಕವಿತ್ತು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಂತರ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top