karnataka

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.23  ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ ಮುಂದುವರೆಸುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್ ನ ಮೂಗಿನ ಮೂಲಕ ನೀಡುವ ಕೊರೊನಾ ಲಸಿಕೆಗೆ ಔಷಧ ನಿಯಂತ್ರಣ ಪ್ರಾಧಿಕಾರ ಈಗಾಗಲೇ ಅನುಮೋದನೆ ನೀಡಿದ್ದು, 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಇದನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ನಾಸಲ್ ಲಸಿಕೆಗೆ ದರ ನಿಗದಿಪಡಿಸುವ ಕಾರ್ಯ ನಡೆಯುತ್ತಿದ್ದು, ಬಳಿಕ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಇಂದು ಸಂಜೆ ವೇಳೆಗೆ ಈ ನಾಸಲ್ […]

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ Read More »

ಕರಾವಳಿ

ಎಕರೆ ಎಂಟು ಬೆಳೆ ನೂರೆಂಟು ; ಅಪ್ಪ-ಮಗನ ದುಡಿಮೆಗೆ ತಜ್ಞರೇ ಬೆಸ್ತು!

  (ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 23 :  ಸಮಗ್ರ ಕೃಷಿ ಪದ್ಧತಿಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಮೂಲಕ ರೈತರು ತಮ್ಮ ಆದಾಯವನ್ನು ದುಪ್ಪಟ್ಟು ಅಲ್ಲ ಹತ್ತು ಪಟ್ಟು  ವೃದ್ಧಿಸಿಕೊಳ್ಳಬಹುದು. ಅದರಲ್ಲೂ ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳೆಗಳಿಗೆ  ನಾಡಿನಾಚೆಗೂ ಮಾರುಕಟ್ಟೆ ಇರುವುದರಿಂದ ಜಮೀನಿಗೆ ಹಾಕಿದ ಬಂಡಾವಳ ಕೆಲವೇ ವರ್ಷಗಳಲ್ಲಿ ದುಪ್ಪಟ್ಟು ಮೊತ್ತ ಕೈ ಸೇರುವುದು ಖಚಿತ ಎಂದಿದ್ದಾರೆ. ಅನನ್ಯ ಪ್ರೀತಿ, ಶ್ರದ್ಧೆ, ಪರಿಶ್ರಮದಿಂದಾಗಿ ಬಂಗಾರದ ಬೆಳೆ ಬೆಳೆಯುತ್ತಿರುವ ತುಮಕೂರು ಜಿಲ್ಲೆಯ ಮಷಣಾಪುರ ಪ್ರಗತಿಪರ ರೈತ 

ಎಕರೆ ಎಂಟು ಬೆಳೆ ನೂರೆಂಟು ; ಅಪ್ಪ-ಮಗನ ದುಡಿಮೆಗೆ ತಜ್ಞರೇ ಬೆಸ್ತು! Read More »

ಕರ್ನಾಟಕ

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಸಾಗರ , ಡಿ 23  :  ರಾಷ್ಟ್ರೀಯ ಹೆದ್ದಾರಿ 206ರ ಸಮೀಪ ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಆನಂತಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾದ ಎಲ್ಡ್ರನ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈತ  ಸಾಗರದ ಫಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಓದುತ್ತಿದ್ದ ಎನ್ನಲಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂದು ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಆನಂತಪುರದ

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 23 :  ಮಾರುಕಟ್ಟೆಯಲ್ಲಿ ಈ ವಾರ ಟೊಮೆಟೊ ಹಾಗೂ ಈರುಳ್ಳಿ ದರ ಸ್ಥಿರತೆ ಕಾಯ್ದಕೊಂಡಿದೆ. ಕಳೆದ ವಾರ ಟೊಮೆಟೊ ಕೆ.ಜಿಗೆ ರೂ.30 ದರ ಇತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರಸ್ತುತ ರೂ.25 ರಿಂದ ರೂ.30ಕ್ಕೆ ಮಾರಾಟವಾಗುತ್ತಿವೆ. ಸಗಟು ಮಾರುಕಟ್ಟೆಯಲ್ಲಿ ಕೆ.ಜಿಗೆ 20 ಇದೆ. ಕಳೆದವಾರ ಕೆ.ಜಿಗೆ 40 ಬೆಲೆ ಇದ್ದ ಈರುಳ್ಳಿ ಕೂಡ 30 ರಿಂದ 40 ಕ್ಕೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. ಬೀನ್ಸ್ ದರ ಗಗನಮುಖಿ :

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ , ಡಿ 23 :  ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೊರ್ವಳರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ  ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ. ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23.  ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್‌ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್‌ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                              Read More »

ಕರಾವಳಿ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ , ಡಿ 23  : ಬಳ್ಳಾರಿಯಿಂದ  ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಗಿ ತಾಲೂಕಿ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹನೂರು , ಡಿ 23 :  ಕಾರೊಂದು ಭೀಕರವಾಗಿ ಅಪಘಾತಕೊಂಡ ಪರಿಣಾಮ ಮಗುವೊಂದು ಮೃತಪಟ್ಟಿದೆ ಮತ್ತು ಅದೇ ಕುಟುಂಬದ ಆರು ಮಂದಿ ಗಾಯಗೊಂಡ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ಸಂಭವಿಸಿದೆ. ಮೃತಪಟ್ಟ ಮಗುವನ್ನು ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಹಾಗೂ ಗಾಯಗೊಂಡವರನ್ನು ಮಂಜುಳ, ಸಾಕಮ್ಮ , ಕಿರಣ್, ಚಂದನ್, ಸಣ್ಣ ತಾಯಮ್ಮ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ಚರ ಬೆಟ್ಟಕ್ಕೆ ತೆರಳಿ

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು  , ಡಿ 23  :  ಯಕ್ಷಗಾನ ಕಲಾವಿದರರೊಬ್ಬರು ಯಕ್ಷಯಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಅದರಲ್ಲಿ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ  ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡದ ಹಿರಿಯ ಸಾಹಿತಿ ಡಾ ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜು ದಂಡಾವತಿ ಅವರು ಅನುವಾದಿಸಿದ ಸೀತಾ ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ Read More »

ಕರ್ನಾಟಕ
Scroll to Top