karnataka

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು […]

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 22. ನೆರೆಯ ರಾಷ್ಟ್ರ ಚೀನಾದಲ್ಲಿ ಕೊರೊನಾ ಬಿಎಫ್.7 ಅವತಾರದಲ್ಲಿ ತಾಂಡವವಾಡುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 129 ಹೊಸ ಕೇಸ್ ಗಳು ಪತ್ತೆಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 3,408 ಸಕ್ರಿಯ ಪ್ರಕರಣಗಳಿವೆ. ಇದು ಇನ್ನೂ ಹೆಚ್ಚಾಗುವ ಮುನ್ನವೇ ಕೇಂದ್ರ ಅಲರ್ಟ್ ಆಗಿದ್ದು ಮಹತ್ವದ ಸಭೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಸಭೆ ನಡೆದಿದ್ದು

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ       Read More »

ಕರಾವಳಿ

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೋವಿಡ್ ಹೆಚ್ಚಳ ಆತಂಕ ಹಿನ್ನೆಲೆ ಬೆಎಂಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಲರ್ಟ್ ಆಗಿದ್ದು, ಮಾಸ್ಕ್ ಧರಿಸಿ ಬಸ್ ಹತ್ತಿ ಎಂದು ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಆದೇಶ ಬಂದ ಬಳಿಕ ಮಾಸ್ಕ್ ಕಡ್ಡಾಯಕ್ಕೆ  ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದಕೊಳ್ಳಲು ಹೆಚ್ಚುವರಿ ಬಸ್

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ Read More »

ಕರಾವಳಿ

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಬೆಳಗಾವಿ , ಡಿ 22 :  ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಲಾಗಿದ್ದು, ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಯುವಜನೋತ್ಸವದ  ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ Read More »

ಕರ್ನಾಟಕ

ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಸ್ತು ಪ್ರದರ್ಶನ         

(ನ್ಯೂಸ್ ಕಡಬ) newskadaba.com  ಬೀದರ್, ಡಿ. 22. ಉಡಾನ್ ಉತ್ಸವ- 2022 ರ ಅಂಗವಾಗಿ ನಗರದ ದಿ ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಜ್ಞಾನ ಹಾಗೂ ಸಮಾಜ ವಸ್ತು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಙಾನ ಹಾಗೂ ಸಮಾಜ ವಿಷಯಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳು ಎಲ್ಲರ ಗಮನ ಸೆಳೆದವು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಮ್ಮದ್ ಮುಜಮ್ಮಿಲ್ ಪಟೇಲ್ ಪ್ರದರ್ಶನವನ್ನು ಉದ್ಘಾಟಿಸಿದರು. ಅಲಿಯಾಬಾದ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.        

ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಸ್ತು ಪ್ರದರ್ಶನ          Read More »

ಕರ್ನಾಟಕ

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.  

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಡಿ. 22. ಮಗಳೊಂದಿಗೆ ಆಸ್ಪತ್ರೆಗೆ ಆಗಮಿಸಿದ ವೃದ್ಧರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವಾಗಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ತಾಲ್ಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಹೆಮರ್ಲಹಳ್ಳಿ ಮೂಲದ ಚಿನ್ನಪ್ಪ (61) ಎಂದು ಗುರುತಿಸಲಾಗಿದೆ. ತಂದೆಯನ್ನು ಕಳೆದುಕೊಂಡ  ಮಗಳು ಆಕ್ರೋಶ ಭರಿತರಾಗಿ ಆಸ್ಪತ್ರೆಯಲ್ಲಿದ್ದ ದಾಖಲಾತಿ ಪುಸ್ತಕ, ಪೀಠೋಪಕಣ ಎಸೆದು ರಂಪಾಟ ಮಾಡಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು.    

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕುಡುಕ ತಂದೆಯ ಹುಚ್ಚಾಟಕ್ಕೆ ಮಗನೋರ್ವ ಆಸ್ಪತ್ರೆ ಸೇರಿದ ಘಟನೆ ನಗರದ ಮಹದೇವಪುರದ ರಂಗನಾಥ ಲೇಔಟ್ ನಲ್ಲಿ ಸಂಭವಿಸಿದೆ. ಆರೋಪಿಯನ್ನು ವೆಂಕಟರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಆರೋಪಿಯು ಹಣಕ್ಕಾಗಿ ಪದೇ ಪದೇ ಮಗನನ್ನು ಪೀಡಿಸುತ್ತಿದ್ದು, ಮಗ ಹಣ ಕೊಡಲು ನಿರಾಕರಿದ್ದಾನೆ  ಇದರಿಂದ ಕೋಪಗೊಂಡ ತಂದೆ ಮಗನ ತಲೆಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಚರ್ಚಿಸಲು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ

ಕರ್ನಾಟಕದಲ್ಲಿ ಕೋವಿಡ್ ನಿಗಾ ಕುರಿತು ಮಹತ್ವದ ಸಭೆ ➤ ಸಿಎಂ ಬೊಮ್ಮಾಯಿ Read More »

ಕರಾವಳಿ
Scroll to Top