karnataka

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮೂರು ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಕಂದಾಯ ನಿರೀಕ್ಷಕರ ತಂಡದ ನೇತೃತ್ವದಲ್ಲಿ ಮರಳು ಸಾಗಾಟ ಮತ್ತು ಕೆಂಪು ಕಲ್ಲಿನ ಸಾಗಾಟದ ಲಾರಿಗಳ ಮೇಲೆ ದಿಢೀರ್ ದಾಳಿ ನಡೆದು ಮೂರು ಲಾರಿಗಳನ್ನು ವಶ ಪಡೆದುಕೊಳ್ಳಲಾಗಿದೆ. ಇದೀಗ ಸದ್ಯ ಮೂರು ವಾಹನಗಳನ್ನು ಕಂದಾಯ ನಿರೀಕ್ಷಕರ ಕಚೇರಿ ಬಳಿ ಇರಿಸಲಾಗಿದ್ದು ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.   […]

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 22. ಮನೆಯೊಂದರಲ್ಲಿ ನಡೆದ ಲಕ್ಷಾಂತರ ರೂ ಮೌಲ್ಯದ ನಗದನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಕಾರ್ಕಳ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಕಾಂತರಬೆಟ್ಟು, ಅರಂಬೋಡಿ ಗ್ರಾಮದ ನಿವಾಸಿ ಪ್ರಸಾದ್(34) ಹಾಗೂ ಕಾರ್ಕಳ ತಾಲೂಕಿನ ಕಲ್ಯಾ ಗಗ್ರಾಮದ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಇವರು ಉಷಾ ಜಗದೀಶ್ ಅಂಚನ್ ಎಂಬವರ ಮನೆಯ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿ ಗೋದ್ರೇಜಿನ

ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು ಕಳವು ಪ್ರಕರಣ ➤ ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ
shashikumar

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ ಪಿಂಟೋ ಗ್ಯಾರೇಜ್ ಬಳಿಯಿಂದ ನೇತ್ರಾವತಿ ರೈಲ್ವೆ ಲೆವೆಲ್ ಕ್ರಾಸಿಂಗ್ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಸದ್ರಿ ರಸ್ತೆಯಲ್ಲಿ ತಾತ್ಕಾಲಿಕ ವಾಹನ ಸಂಚಾರ ನಿಷೇಧ ಆದೇಶ ಹೊರಡಿಸುವುದರ ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಕಾಮಗಾರಿ ಮುಕ್ತಾಯವಾಗುವವರೆಗೆ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಎನ್. ಅವರು ಮೋಟಾರ್ ವಾಹನ ಕಾಯಿದೆ1988ರ

ಮಂಗಳೂರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಬದಲಿ ಮಾರ್ಗ ಸೂಚಿಸಿ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಲಾರಿಯೊಂದು ತಿರುಗಿಸುವ ಸಂದರ್ಭದಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ನಿಂತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಬಂಟ್ವಾಳದ ಬೈಪಾಸ್ ನ ತುಂಬೆ ಜಂಕ್ಷನ್ ಬಳಿ ಸಂಭವಿಸಿದೆ. ಬಂಟ್ವಾಳ – ಮೂಡುಬಿದಿರೆ ರಸ್ತೆಯ ತುಂಬೆ ಜಂಕ್ಷನ್ ಬಳಿ ಅಂಗಡಿಯೊಂದಕ್ಕೆ ಸರಕು ತಂದ 12 ಚಕ್ರಗಳ ಲಾರಿಯನ್ನು ತಿರುಗಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ರಸ್ತೆಯ ಎರಡೂ ಭಾಗದಲ್ಲಿ ವಾಹನಗಳು ಸರತಿಯಲ್ಲಿ ನಿಂತು ಸಂಚಾರ ವ್ಯತ್ಯಯ ಉಂಟಾಗಿತ್ತು ಎಂದು ತಿಳಿದು ಬಂದಿದೆ.

ಬಂಟ್ವಾಳ: ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಲಾರಿ..! ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

(ನ್ಯೂಸ್ ಕಡಬ) newskadaba.com ಕೊಡಗು, ಡಿ. 22. ರಾಜ್ಯದ ಪ್ರತಿಷ್ಠಿತ ಮೂರು ಸಾಕಾನೆಗಳ ಶಿಬಿರದಿಂದ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಹುಲಿ ಮತ್ತು ಕಾಡಾನೆಗಳ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ ಉಳಿದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ಈ ವಿಚಾರವಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ವೈಲ್ಡ್ ಲೈಫ್ ವಾರ್ಡನ್ ಜತೆ ಅಂತಿಮ ಹಂತದ ಪತ್ರ

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..! Read More »

ಕರ್ನಾಟಕ

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.21 ರಾಜ್ಯದಲ್ಲೂ ಕೊರೋನಾ ಕೇಸ್  ಕುರಿತು ನಿಗಾ ವಹಿಸಿದ್ದೇವೆ, ಚೀನಾದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿವೆ. ಸೋಂಕು ಮತ್ತು ಸಾವಿನ ಪ್ರಮಾಣ ಏರುತ್ತಿದೆ. ಭಾರತದಲ್ಲೂ ಮುಂಜಾಗ್ರತೆ ವಹಿಸಬೇಕಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಮೂರನೇ ಅಲೆಯ ಆತಂಕ ಎಲ್ಲೆಡೆ ಕಂಡು ಬರುತ್ತಿದೆ. ಚೀನಾ, ಜಪಾನ್ ಸೇರಿ ಹಲವು ದೇಶಗಳಲ್ಲಿ ಸೋಂಕು ಹೆಚ್ಚುತ್ತಿವೆ.

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್       Read More »

ಕರ್ನಾಟಕ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಈತ ಕಳವು ಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ 4 ಲಕ್ಷ 35 ಸಾವಿರ ರೂ. ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ ಮುಂತಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 21. ಕಳ್ಳನೋರ್ವ ಗೃಹ ಪ್ರವೇಶದ ಸಂದರ್ಭದಲ್ಲಿ ಎಲ್ಲರ ಮುಂದೆ ಕಳ್ಳತನ ಮಾಡಿ ನಂತರ ಅದೇ ದಿನ ರಾತ್ರಿ ನೆರೆ ಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗದನ್ನು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಈತ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ ರೂ 15,000 ನಗದು, ಮೊಬೈಲ್ ಜಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ಮಾಡಿ ಹೊರಬಂದ ದೃಶ್ಯ ಹಾಗೂ ಅದೇ ದಿನ

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ Read More »

ಕರಾವಳಿ, ಕರ್ನಾಟಕ

ಯುವಕನ ಬರ್ಬರ ಕೊಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಯುವಕನೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೆಗಡೆನಗರದ ಬಾಲಾಜಿ ಲೇಔಟ್ ಬಳಿ ಸಂಭವಿಸಿದೆ. ಕೊಲೆಯಾದ ಯುವಕನನ್ನು ಹೆಗಡೆನಗರ ನಿವಾಸಿ ಸಲ್ಮಾನ್ (17) ಎಂದು ಗುರುತಿಸಲಾಗಿದೆ. ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ, ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂದ ಹಂತಕರು ಯುವಕನನ್ನು ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಯುವಕನ ಬರ್ಬರ ಕೊಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 21. ಕಾರಿನಲ್ಲೇ ಸಾಫ್ಟ್ ವೇರ್ ಉದ್ಯೋಗಿಯೋರ್ವರು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ವಿಜಯ್ ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಐಟಿ ಎಂಜಿನಿಯರ್ ಆಗಿದ್ದರು. ಇವರು ಮಹಾಲಕ್ಷ್ಮಿ ಲೇಔಟ್ ನ ಕುರುಬರಹಳ್ಳಿ ಜಂಕ್ಷನ್ ನಲ್ಲಿ ಕಾರಿನ ನೈಟ್ರೋಜನ್ ಸಿಲಿಂಡರ್ ಲೀಕ್ ಮಾಡಿ, ಗ್ಲಾಸ್ ಕ್ಲೋಸ್  ಮಾಡಿಕೊಂಡು ತಲೆಗೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡಿರೋದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾವು ಬದುಕಿನ ನಡುವೆ

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top