karnataka

ನಾಂದೇಡ್ –ಕೊಲ್ಲಮ್ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com  ರಾಯಚೂರು , ಡಿ 20 :  ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ನಾಂದೇಡ್ ಮತ್ತು ಕೊಲ್ಲಮ್ ನಡುವೆ ಇದೇ 22 ರಂದು ವಿಶೇಷ ರೈಲು ಸಂಚಾರ ಕಾರ್ಯಾಚರಣೆಗೊಳ್ಳಲಿದೆ ಎಂದು ರೈಲ್ವೆ ಬೋರ್ಡ್ ಸದಸ್ಯ ಬಾಬುರಾವು ತಿಳಿಸಿದರು. ನಾಂದೇಡ್ ಮತ್ತು ಕೊಲ್ಲಮ್ ನಡುವೆ ಸಂಚಾರಿಸುವ ವಿಶೇಷ  ರೈಲು ಸಂಚಾರದಿಂದ ಅಯ್ಯಪ್ಪಸ್ವಾಮಿ ಭಕ್ತರಿಗೆ ಅನುಕೂಲವಾಲಿದೆ ಎಂದರು. ನಾಂದೇಡನಿಂದ ಕೋಲಮ್ ನಡುವೆ ಸಂಚಾರಿಸುವ ರೈಲ್ವೆ ನಂಬರ್ 07136  ಆಗಿರುತ್ತದೆ.ಡಿ .11 ರಂದು ರಾತ್ರಿ 11.45 ಪ್ರಾರಂಭಗೊಂಡು ಬೆಳಿಗ್ಗೆ 11,20 […]

ನಾಂದೇಡ್ –ಕೊಲ್ಲಮ್ ವಿಶೇಷ ರೈಲು ಸಂಚಾರ Read More »

ಕರ್ನಾಟಕ

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!         

(ನ್ಯೂಸ್ ಕಡಬ) newskadaba.com  ಕೊಪ್ಪಳ, ಡಿ.20  ದೋಷಪೂರಿತ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿಯ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದೆ. ಊಟ ಮಾಡಿದ್ದ ಕೆಲವರು ನಿತ್ರಾಣರಾಗಿದ್ದು, ವಾಂತಿಯಾಗಿ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿತ್ತು ಎನ್ನಲಾಗಿದೆ. ಕೆಲವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಇನ್ನೂ ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ವಿಷಪೂರಿತ ಆಹಾರ ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ..!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ    

(ನ್ಯೂಸ್ ಕಡಬ) newskadaba.com  ಮಡಿಕೇರಿ, ಡಿ.20   ಕಟ್ಟಡ ತ್ಯಾಜ್ಯವನ್ನು ನಗರದಲ್ಲಿ ಎಲ್ಲೆಂದರಲ್ಲಿ ಸುರಿಯುವವರಿಗೆ ರೂ.1 ಸಾವಿರದವರೆಗೆ ದಂಡ ವಿಧಿಸಲು ನಗರಸಭೆ ನಿರ್ಧರಿಸಿದೆ. ನಗರಸಭೆಯು ತಾತ್ಕಾಲಿಕವಾಗಿ ಘನತಾಜ್ಯ ನಿವೇಶನ ಘಟಕದಲ್ಲಿ ಜಾಗವನ್ನು ನಿಗದಿಪಡಿಸಿದೆ. ಇಲ್ಲಿ ನಿಗದಿತ ಶುಲ್ಕ ಪಾವತಿಸಿ ವಾಹನವನ್ನು ಅಗತ್ಯವಿದ್ದಲ್ಲಿ ಪಡೆಯಬಹುದು ಅಥವಾ ಖಾಸಗಿ ವಾಹನ ಉಪಯೋಗಿಸಿಕೊಂಡು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ. ವಿಜಯ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.  

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ     Read More »

ಕರಾವಳಿ, ಕರ್ನಾಟಕ

ಕೋಲಾರ :  ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸಿ –  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್                                                            

(ನ್ಯೂಸ್ ಕಡಬ) newskadaba.com   ಕೋಲಾರ, ಡಿ.20   ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸುವ  ಮೂಲಕ  ಅವರನ್ನು  ಸಮಾಜ ಹಾಗೂ ದೇಶದ ಆಸ್ತಿಯಾಗುವಂತೆ  ಮಾಡುವ  ಹೊಣೆ  ಶಿಕ್ಷಕರದ್ದಾಗಿದ್ದು, ಇದಕ್ಕೆ ಪೋಷಕರ ಸಹಕಾರವೂ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅಭಿಪ್ರಾಯಪಟ್ಟರು ಎಂದು ವರದಿ ತಿಳಿಸಿದೆ. ನಗರ  ರಂಗಮಂದಿರದಲ್ಲಿ  ನಡೆದ  ಮಡೇರಹಳ್ಳಿಯ  ಅರ್ಕಾ ಇಂಟರ್  ನ್ಯಾಷನಲ್  ಶಾಲೆಯ  ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ‘ಬೆಳೆಯುವ ಪೈರನ್ನು ಮೊಳಕೆಯಲ್ಲೇ ಕಾಣು’  ‘ಗಿಡವಾಗಿ ಬಗ್ಗದ್ದು ಮರವಾದರೆ ಬಗ್ಗೀತೇ’ ಎಂಬ ನಮ್ಮ

ಕೋಲಾರ :  ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸಿ –  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್                                                             Read More »

ಕರ್ನಾಟಕ

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು  , ಡಿ 20 :  ರಜಾದಿನಗಳ  ಆರಂಭಕ್ಕೂ ಮುನ್ನ ಬೆಂಗಳೂರಿನ ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪ್ರಮಾಣದ ಜನಸಂಖ್ಯೆಯಿಂದ ನಿಲ್ದಾಣದಲ್ಲಿ ಭಾರೀ ಅಸ್ತವ್ಯಸ್ತತೆ ಸೃಷ್ಟಿಯಾಗಿದೆ. ಈ ಹಿಂದೆ ಇಂತಹದೇ ಪರಿಸ್ಥಿತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕಂಡು ಬಂದಿತ್ತು. ನಂತರ ನಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧಿಯಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದಿದ್ದರು ಎಂದು ತಿಳಿದು ಬಂದಿದೆ. ಇದೀಗ ಬೆಂಗಳೂರಿನಲ್ಲೂ ಇಂತಹದೇ ಘಟನೆ ನಡೆದಿದೆ. ವಿಮಾನ ನಿಲ್ದಾಣ

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್ Read More »

ಕರ್ನಾಟಕ

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ಬಿಹಾರದ ಯುವಕನನ್ನು ಅಪಹರಿಸಿ ರೂ.2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರನ್ನು ಬಂಧಿಸಿದ ಘಟನೆ ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಡಿಪ್ಲೋಮಾ ವಿದ್ಯಾರ್ಥಿ ಎ.ಪ್ರಭಾತ್ (21), ಕುಣಿಗಲ್ ನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ರಂಗನಾಥ್ (19), ಕೃಷಿಕ ಕುಶಾಲ್ (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯ ನಡೆದ ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.  

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top