karnataka

ಕಾರವಾರ : ಕಾರಿನ ಬಾನೆಟ್ ಗೆ ನುಗ್ಗಿದ ಕಾಳಿಂಗ ಸರ್ಪ   

(ನ್ಯೂಸ್ ಕಡಬ) newskadaba.com   ಕಾರವಾರ, ಡಿ.20  ಕಾರಿನ ಬಾನಟ್ ಗೆ ಅಚಾನಕ್ ನುಗ್ಗಿದ 10 ಅಡಿ ಉದ್ದದ ಕಾಳಿಂಗ ಸರ್ಪವು ಆತಂಕ ಮೂಡಿಸಿದ ಘಟನೆ ಕಾರವಾರ ದಲ್ಲಿ ಸಂಭವಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ  ಸತತ ನಾಲ್ಕು ಗಂಟೆ ಕಾರ್ಯಾಚರಣೆ ಮಾಡಿ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು ಎಂದು ತಿಳಿದುಬಂದಿದೆ. ಜೈಸಿಂಗ್ ಎಂಬುವವರು ಮಧ್ಯಾಹ್ನ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಆಗ ಕುಚೇಗಾರ್ ಹತ್ತಿರ ಕಾಳಿಂಗ ಸರ್ಪವು ಬಾನೆಟ್ ನೊಳಗೆ ನುಗ್ಗಿತ್ತು ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ರಜತ್ ಗೋವೇಕರ್, […]

ಕಾರವಾರ : ಕಾರಿನ ಬಾನೆಟ್ ಗೆ ನುಗ್ಗಿದ ಕಾಳಿಂಗ ಸರ್ಪ    Read More »

ಕರ್ನಾಟಕ

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ

(ನ್ಯೂಸ್ ಕಡಬ) newskadaba.com ಮೈಸೂರು , ಡಿ 20 :  ವಿದ್ಯುತ್ ತಂತಿಯಿಂದ ಬೆಂಕಿ ತಗುಲಿ 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ನಾಶಗೊಂಡ ಘಟನೆ  ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸುಬ್ರಹ್ಮಣ್ಯ ಮತ್ತು ನಾಗ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗೆ ಸಂಪೂರ್ಣ ನಾಶವಾಗಿದೆ. ಈ ಕಬ್ಬಿಗಾಗಿ ಸುಮಾರು 50 ಲಕ್ಷ ಖರ್ಚು ಮಾಡಿ 20 ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆಯಲಾಗಿತ್ತು.  ಕಬ್ಬು ಚೆನ್ನಾಗಿ ಬೆಳೆದು

ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ Read More »

ಕರ್ನಾಟಕ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 20. ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಯಶೋಧಾ (70), ಸುಮನ್ (41) ಹಾಗೂ ನರೇಶ್ ಗುಪ್ತಾ(36) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ  ಶಂಕೆ ವ್ಯಕ್ತವಾಗಿದೆ. ಇವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಮನೆಯೊಂದರಲ್ಲಿ ವಾಸವಾಗಿದ್ದು, ಮೃತ ಯಶೋದಾರಿಗೆ ಮೂವರು ಮಕ್ಕಳಿದ್ದರು. ಈ ಪೈಕಿ ಒಬ್ಬ ಮಗಳಿಗೆ ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದರೆ, ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!         

(ನ್ಯೂಸ್ ಕಡಬ) newskadaba.com  ಗದಗ, ಡಿ.19  ಮುತ್ತಪ್ಪ ಹಡಗಲಿ ಎಂಬ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ 4ನೇ ತರಗತಿಯಲ್ಲಿದ್ದ ಭರತ್ (10) ಎಂಬ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಸಹಶಿಕ್ಷಕಿ ಗೀತಾ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿ ಗೀತಾ ಹಾಗೂ ವಿದ್ಯಾರ್ಥಿ ಭರತ್ ಎಂಬಾತನ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿದ್ದ, ಇದರಿಂದ ಇಬ್ಬರೂ ಗಂಭೀರವಾಗಿ ಗಾಯಗೊಂಡ ಆಸ್ಪತ್ರೆ ಸೇರಿದ್ದರು. ಮೃತ ವಿದ್ಯಾರ್ಥಿ ಭರತ್ ಹಲ್ಲೆಗೊಳಗಾದ ಶಿಕ್ಷಕಿ ಗೀತಾ

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ 19 :  ಜೇವರ್ಗಿ ಪಟ್ಟಣದ ಸಮೀಪ ಬೀದರ್-ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ ಪರಿಣಾಮ ಸ್ಥಳದಲ್ಲೇ ಯುವಕಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತನ್ನು ಆಕಾಶ ಮಾಹಾದದೇಪ್ಪ ನಾಕ್ಮನ (25) ಎಂದು ಗುರುತಿಸಲಾಗಿದೆ. ಈತ ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ, ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ  ಬಗ್ಗೆ ಜೇವರ್ಗಿ ಪೊಲೀಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆಗಳ ಉಪಟಳ

(ನ್ಯೂಸ್ ಕಡಬ) newskadaba.com  ಕಳಸ , ಡಿ 19 :  ಪಟ್ಟಣದ ಹೊರವಲಯದ ಗಣಪತಿಕಟ್ಟೆ , ಸುಳುಗೋಡು , ಗೊಡ್ಲುಮನೆ ಪ್ರದೇಶದಲ್ಲಿ ವಾರಗಳಿಂದ 2 ಕಾಡಾನೆಗಳು ಉಪಟಳ ನೀಡುತ್ತಿದ್ದು, ಹಗಲಿನಲ್ಲಿ ಕಾಡಿಗೆ ಹೋಗಿ ನಂತರ ರಾತ್ರಿ ಹೊತ್ತಿನಲ್ಲಿ ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಧ್ವಂಸ ಮಾಡುತ್ತಿವೆ ಎನ್ನಲಾಗಿದೆ. ಸೆಪ್ಟೆಂಬರ್ ಮೊದಲ ವಾರ ಹಳುವಳ್ಳಿ ಮೂಲಕ ಕಳಸ ಪ್ರವೇಶ ಮಾಡಿದ ಆನೆಗಳು ಕುದುದೆಮುಖದವರೆಗೂ ತೆರಳಿ ನಂತರ ವಾಪಸ್ ಕಳಸಕ್ಕೆ ಬಂದಿವೆ. ಈಗ ಸುಳುಗೋಡು , ಗೊಡ್ಲುಮನೆಯ ಪ್ರದೇಶದಲ್ಲಿ ನಲೆಸಿವೆ. ಭತ್ತದ

ಕಾಡಾನೆಗಳ ಉಪಟಳ Read More »

ಕರ್ನಾಟಕ

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 19 : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಬಳಿಕ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ  ಶಿವಮೊಗ್ಗ ದಲ್ಲಿ ನಡೆದಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಿವರಾಜು  ಹಾಗೂ  ಬಂಧಿತನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಶಿವರಾಜು  ಅವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮೈಸೂರು , ಡಿ 19 :  ಯುವರನೋರ್ವನ ಮೇಲೆ ಎರಗಿ ಚಿರತೆಯೊಂದು ದಾಳಿ ಮಾಡಿರುವ ಘಟನೆ  ನರಸೀಪುರ ತಾಲೂಕಿನ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನ್ನು ಸತೀಶ್ ಎಂದು ಗುರುತಿಸಲಾಗಿದೆ. ಈತ ಜಮೀನಿಗೆ ತೆರಳಿದ್ದ ವೇಳೆ ಚಿರತೆಯೊಂದು ಏಕಾಏಕಿಯಾಗಿ  ದಾಳಿ ಮಾಡಿದೆ ಬಳಿಕ ತನ್ನ ಬಳಿ ಇದ್ದ ಮೊಬೈಲ್ ನಿಂದ ಚಿರತೆಗೆ ಹೊಡೆದು ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದ ಚಿರತೆ ಓಡಿ ಹೋಗಿದೆ . ಇದೇ

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಚಾಮರಾಜನಗರ , ಡಿ 18 : ಯಳಂದೂರು ತಾಲ್ಲೂಕಿನ ದೇವರಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಒಣ ಗಾಂಜಾ ಸಂಗ್ರಹಿಸಿಟ್ಟಿದ್ದ ಮಾದೇಗೌಡ ಎಂಬುವವರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿಂದ 0.180 ಗ್ರಾಂನಷ್ಟು ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಸಿಬ್ಬಂದಿ ಮನೆಗೆ ದಾಳಿ ನಡೆಸಿದ್ದರು ಎನ್ನಲಾಗಿದೆ.

ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿ ಬಂಧನ Read More »

ಕರ್ನಾಟಕ
Scroll to Top