karnataka

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ 

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯಾವುದೇ ಚಟುವಟಿಕೆಗೆ ದೇವಾಲಯದ ಸುತ್ತಮುತ್ತಲು ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಧರ್ಮಸ್ಥಳ ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ  4.80 ಕೋಟಿ ವೆಚ್ಚದಲ್ಲಿ ನವೀಕೃತ ನೇತ್ರಾವತಿ ಸ್ನಾನಘಟ್ಟವನ್ನು ಉದ್ಘಾಟಿಸಿ ಮಾತನಾಡಿದ ಅವರು, […]

ಧರ್ಮಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು ನಿರ್ವಹಣಾ ಪ್ರಾಧಿಕಾರ ರಚನೆ  Read More »

ಕರಾವಳಿ, ಕರ್ನಾಟಕ

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com  ಬಂಟ್ಟಾಳ , ಡಿ 18 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ . ನಷ್ಟ ಸಂಭವಿಸಿದ ಘಟನೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ದೇವಂದಬೆಟ್ಟು ಸುಂದರಿ,ಶುಭ ಆನಂದ ಬಂಜನ್ ಎಂಬುವವರಿಗೆ ಸೇರಿರುವ ಹಂಚಿನ ಹಳೆಯ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ, ಅಪಘಾತದಿಂದ  ಸುಮಾರು 6 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ Read More »

ಕರ್ನಾಟಕ

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ರಾಮನಗರ , ಡಿ 18 :  ಮಕ್ಕಳಿಬ್ಬರು ನಾಡಬಂದೂಕಿನಲ್ಲಿ ಆಟವಾಡುತ್ತಿದ್ದ  ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು ಬಾಲಕನೋರ್ವ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಶಿವನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶ ಮೂಲದ ಶಮಾ(7)  ಈತ ಅಮಾನುಲ್ಲಾ ಮತ್ತು ಶಂಸುನಾ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ ಬಾಲಕ ಸಹೋದರ ಸಾಜಿದ್(15) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಬಂದೂಕಿನ ಮಾಲಕ ಮಲ್ಲೇಶ್ ಎಂದುವವನ್ನು ಪೊಲೀಸರು

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!!

(ನ್ಯೂಸ್ ಕಡಬ) newskadaba.com  ನಂಜನಗೂಡು, ಡಿ.18  ಅಪರಿಚಿತರ ಗುಂಪೊಂದು ಎತ್ತಿನ ಮುಂಟಿ ಎಂಬುವ ಸ್ಥಳದಲ್ಲಿ ಜಿಂಕೆಯೊಂದನ್ನು ಬೇಟೆಯಾಡಿ, ಕೊಂದು, ಮರವೊಂದಕ್ಕೆ ಜಿಂಕೆಯನ್ನು ನೇತು ಹಾಕಿ, ಮಾಂಸ ಕತ್ತರಿಸಿ ತುಂಬುತ್ತಿದ್ದ ಸಂಧರ್ಭದಲ್ಲಿ, ಪಕ್ಕದಲ್ಲಿದ್ದ ರೈತರನ್ನು ಕಂಡು, ಗಾಬರಿಗೊಂಡು, ಕದಿಮರು ಜಿಂಕೆ ಮಾಂಸ ಸ್ಥಳದಲ್ಲೇ ಬಿಟ್ಟು, ಜೀಪ್ ನಲ್ಲಿ ತೆರಳುತ್ತಿದ್ದಾಗ ಪಲ್ಟಿ ಯಾಗಿ ಬಿದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಜಿಂಕೆ ಬೇಟೆ  ➤ ರೈತರನ್ನು ಕಂಡು ಪರಾರಿಯಾದ ಖದೀಮರು..!!! Read More »

ಕರ್ನಾಟಕ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.18 ಬೆಂಗಳೂರಿನ ಜೆ.ಪಿ. ನಗರದ  8ನೇ ಹಂತದ ಮನೆಯಲ್ಲಿ ಕೋಳಿಗಳು ಕೂಗುತ್ತಿದ್ದು, ಅದರಿಂದ ನಿದ್ದೆ ಮಾಡಲಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಹಗಲು- ರಾತ್ರಿಯೆನ್ನದೇ ಕೋಳಿಗಳು ಕೂಗುತ್ತಿದ್ದು, ಸುತ್ತಲಿನ ನಿವಾಸಿಗಳಿಗೆ ನಿದ್ದೆ ಇಲ್ಲದಂತಾಗಿದೆ. ಕೂಡಲೇ ಕೋಳಿ ಸಾಕಣೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಗೆ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                       Read More »

ಕರ್ನಾಟಕ

ಧಗಧಗನೆ ಹೊತ್ತಿ ಉರಿದ ಕಾರು !

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 18 : ಚಲಿಸುತ್ತಿದ್ದ ಡಸ್ಟರ್ ಕಾರೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಕೆರೆ ಹಾಗೂ ಕುಂಚೇನಹಳ್ಳಿ ಗ್ರಾಮಗಳ ಸಡುವಿನ ಸವಳಂಗ ರಸ್ತೆಯಲ್ಲಿ ಸಂಭವಿಸಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ, ಕಾರಲ್ಲಿದ್ದವರು ಹೊರ ಬಂದಿದ್ದಾರೆ. ಇದರಿಂದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಸದರಿ ಕಾರು ಶಿವಮೊಗ್ಗ ನಗರದ ಮಾರ್ಗವಾಗಿ ಶಿಕಾರಿಪುರದೆಡೆಗೆ  ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಧಗಧಗನೆ ಹೊತ್ತಿ ಉರಿದ ಕಾರು ! Read More »

ಕರ್ನಾಟಕ

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 18 : ನಗರ ಹೋಟೆಲೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದೆ. ಸಿಟಿ ಬಸ್ ನಿಲ್ಡಾಣ ಸಮೀಪದಲ್ಲಿರುವ ಟಾಪ್ ಟೌನ್ ನ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಪರಿಣಾಮ ಬೆಂಕಿಯಿಂದ ಕೆಲವು ವಸ್ತುಗಳಿಗೆ ಹಾನಿಯಾಗಿದೆ. ಕೊಡಲೇ ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗಿದೆ.

ಗ್ಯಾಸ್ ಸೋರಿಕೆ ಯಿಂದ ಅಗ್ನಿ ಅವಘಡ ➤ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..!

(ನ್ಯೂಸ್ ಕಡಬ) newskadaba.com  ನೆಲಮಂಗಲ , ಡಿ 18 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಸಾಬುಲಾಲ್ (26) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ  ಕಾರೊಂದು  ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ ಡ್ರೈವರ್ ಎಸ್ಕೇಪ್ ಆಗಿದ್ದಾನೆ. ಈ ಘಟನೆ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು

ಹಿಟ್ ಅಂಡ್ ರನ್ ಗೆ ಪಾದಚಾರಿ ಮೃತ್ಯು..! Read More »

ಕರ್ನಾಟಕ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…!

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 18 :  ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕೊನೆಗೆ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನಯ್ ಎಂದು ಗುರುತಿಸಲಾಗಿದೆ. ಈತ  ಓಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.  ಬೈಕ್ ಜಿಪಿಎಸ್ ಸಿಸ್ಟಂ ಸೇರಿ  ಕಂಪನಿ ವ್ಯವಸ್ಥೆ  ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ  ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…! Read More »

ಕರ್ನಾಟಕ
Scroll to Top