karnataka

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ […]

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು  

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ಅಪಘಾತಗಳ ಸರಮಾಲೆ ಮುಂದುವರೆದಿದ್ದು, ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 9 ತಿಂಗಳ ಶಿಶು ಹಾಗೂ ವೃದ್ಧ ಮೃತಪಟ್ಟ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನಿಂಗಪ್ಪ (65) ಮತ್ತು 9 ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ವೃದ್ಧ ನಿಂಗಪ್ಪ ಶಿಶು ಜೊತೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮುದ್ದೇಬಿಹಾಳ, ಡಿ. 17. ನೀರು ಸಂಗ್ರಹಿಸುವ ಟ್ಯಾಂಕ್ ನೊಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಶ್ರೇಯಸ್ ಆನಂದ ನಿಡೋಣಿ (5) ಎಂದು ಗುರುತಿಸಲಾಗಿದೆ. ಮುದ್ದೇಬಿಹಾಳ ತಾಲೂಕು ಆಡಳಿತ ಸೌಧ ಹಿಂಭಾಗದಲ್ಲಿರುವ ಕುಂಚಗನೂರ ದೇಸಾಯಿ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಟ್ಯಾಂಕ್ ನೊಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                            

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 17. ಜ್ವರದಿಂದ ಬಳಲುತ್ತಿದ್ದವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಮಾಡ್ನೂರು ಗ್ರಾಮದ ಕಾವು ನಿವಾಸಿ ಧರ್ಮಲಿಂಗಮ್ ಮತ್ತು ತಮಿಳ್ ಸೆಲ್ವಿ ದಂಪತಿಯ ಪುತ್ರಿ, 9ನೇ ತರಗತಿಯ ಅನುಶ್ರೀ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈಕೆ ಪುತ್ತೂರಿನ ಆಸ್ಪತ್ರೆಯೊಂದರಿಂದ ಔಷಧಿ ಪಡೆದಿದ್ದರು. ಆರೋಗ್ಯ ತೀರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು                             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ        

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಕ್ಕಿ  ಸಂಭವಿಸಿದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ಸೇತುವೆ ಬಳಿ ಸಂಭವಿಸಿದೆ. ಬಿ.ಸಿ.ರೋಡ್ ನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ನಡೆದಿದ್ದು, ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು

ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!       

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಬಳಕೆಯಲ್ಲಿ ಇಲ್ಲದ ವಾಟರ್‌ ಟ್ಯಾಂಕ್‌ನಲ್ಲಿ 30ಕ್ಕೂ ಅಧಿಕ ಕೋತಿಗಳು ಬಿದ್ದ ಪರಿಣಾಮ ಆಹಾರವಿಲ್ಲದೆ ಬಳಲಿ ಮೃತಪಟ್ಟ ಘಟನೆ ಇಲ್ಲಿನ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಬಳಕೆಯಲ್ಲಿಲ್ಲದ ಶೀಥಿಲಾವಸ್ಥೆಯ ಟ್ಯಾಂಕ್ ನೊಳಗೆ ನೀರಿಗಾಗಿ ಕೆಲವು ಕೋತಿಗಳು ಜಿಗಿದಿದ್ದವು. ಈ ವೇಳೆ ಮೇಲೆ ಬರಲು ಎಷ್ಟೇ ಶ್ರಮ ವಹಿಸಿದ್ದರೂ ಸಾಧ್ಯವಾಗಿರಲಿಲ್ಲ. ಒಂದರಂತೆ ಇನ್ನೊಂದು ಈ ರೀತಿ 30 ಕ್ಕೂ ಹೆಚ್ಚು ಕೋತಿಗಳು ಟ್ಯಾಂಕ್ ನೊಳಗೆ ಬಿದ್ದು ಪರದಾಟ ನಡೆಸುತ್ತಿದ್ದವು. ಇದರಿಂದಾಗಿ

ವಾಟರ್ ಟ್ಯಾಂಕ್ ನೊಳಗೆ ಬಿದ್ದು 30 ಕ್ಕೂ ಅಧಿಕ ಕೋತಿಗಳು ಮೃತ್ಯು..!        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು  

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 17. ಇತ್ತೀಚೆಗೆ ಭರ್ಜರಿ ಮಳೆಯಾದ ಹಿನ್ನೆಲೆ ಜಗಳೂರು ತಾಲೂಕಿನ ಹಿರೇಅರಕೆರೆ ಗ್ರಾಮ ಕೆರೆ ಭರ್ತಿಯಾಗಿದ್ದು, 125 ಎಕರೆ ಪ್ರದೇಶದ ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಡಲಾಗಿತ್ತು. ಆದ ಇಂತಹ ಮೀನುಗಳು ಸಾವನ್ನಪ್ಪಿ ತೇಲಾಡುತ್ತಿವೆ. ಸತ್ತ ಮೀನುಗಳನ್ನ ತಿಂದ ನಾಯಿಗಳು, ಕೆರೆ ನೀರು ಕುಡಿದ ಜಾನುವಾರುಗಳು ಕೂಡ ಸಾವನ್ನಪ್ಪುತ್ತಿವೆ ಎನ್ನಲಾಗಿದೆ. ಬಸವರಾಜ್ ಎಂಬವರು ಸಣ್ಣ ನೀರಾವರಿ ಇಲಾಖೆಯಿಂದ ಗುತ್ತಿಗೆ ಪಡೆದು ಕೆರೆಯಲ್ಲಿ ಮೂರು ಲಕ್ಷ ಮೀನಿನ ಮರಿಗಳನ್ನ ಬಿಟ್ಟಿದ್ದರು. ಇದಕ್ಕಾಗಿ

ಕೆರೆಗೆ ವಿಷ ಬೆರೆಸಿದ ಶಂಕೆ  ➤ ನೂರಾರು ಮೀನು ಮತ್ತು ಜಾನುವಾರುಗಳ ಸಾವು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 17. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದ್ದು, ಮೃತ ಯುವತಿಯನ್ನು ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ. ಕಾಲೇಜಿಗೆ ಹೋಗಿದ್ದ ಯುವತಿ ಸಂಜೆಯಾದ್ರು ಮನೆಗೆ ಬಂದಿರಲಿಲ್ಲ, ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು ಎನ್ನಲಾಗಿದೆ. ಇದೀಗ ಸೃಷ್ಟಿ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಮೃತದೇಹ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು

ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top