karnataka

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಳವಾದ ಡೆಂಗ್ಯೂ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಸರಾಸರಿ 50 ಮಂದಿಗೆ ಡೆಂಗ್ಯೂ ಜ್ವರ ಹೆಚ್ಚಾಗಿ ಪತ್ತೆಯಾಗುತ್ತಿದ್ದು, ಕಳೆದ ಒಂದು ತಿಂಗಳಿನಲ್ಲಿ 720 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟಾರೆ ಪ್ರಕರಣಗಳ ಸಂಖ್ಯೆ ಒಂಬತ್ತು ಸಾವಿರದ ಗಡಿಗೆ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ .35 ರಷ್ಟು ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಇನ್ನೊಂದೆಡೆ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಸೊಳ್ಳೆಯೇ ಝಿಕಾ ವೈರಸ್ ಸೋಂಕು ಹರಡಲು ಕೂಡಾ ಕಾರಣವಾಗಿದೆ. ಚಂಡಮಾರುತ, ಹವಾಮಾನ

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಳವಾದ ಡೆಂಗ್ಯೂ ಕೇಸ್ Read More »

ಕರ್ನಾಟಕ

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ  

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 15. ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿರುವ ಘಟನೆ ಕಾಲೇಜಿನ ಹಾಸ್ಟೇಲ್ ಒಳಭಾಗದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ನಿತಿನ್ ( 19 ) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಬನ್ನೇರುಘಟ್ಟ ಸಮೀಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆರಳ ಮೂಲದ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ಚಾಕುವಿನಿಂದ ತಾನೆ ಚುಚ್ಚಿಕೊಂಡು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.      

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ,ಡಿ .15 : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಪ್ಪಿಗೆ ಪಡೆಯದೆ ಡ್ರೋನ್  ಹಾರಾಟ ನಡೆಸಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಎಚ್ಚರಿಕೆ ನೀಡಿದ್ದಾರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಒಪ್ಪಿಗೆ ಪಡೆಯಬೇಕಿದೆ. ಆದರೆ ನಗರದಲ್ಲಿ DGCA DIGITAL SKY PLATFORM ನಲ್ಲಿ ರಿಜಿಸ್ಟ್ರಾರ್ ಆಗದೇ ಅನಧಿಕೃತವಾಗಿ ಡ್ರೋನ್ ಬಳಸುವಂತಿಲ್ಲ. ಆದ್ದರಿಂದ ಭದ್ರತಾ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ  DGCA

ಪರವಾನಿಗೆ ಪಡೆಯದೆ ಡ್ರೋನ್ ಬಳಸುವಂತಿಲ್ಲ ➤ಡಿಸಿಪಿ ಎಚ್ಚರಿಕೆ Read More »

ಕರ್ನಾಟಕ

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ            

(ನ್ಯೂಸ್ ಕಡಬ) newskadaba.com  ಮಂಗಳೂರು. ಡಿ. 15. ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್ಸಿ ಸೌತ್ ಜೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 16 ವರ್ಷ ಪ್ರಾಯದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದ.ಕ. ಜಿಲ್ಲೆಯ ಯೆನೆಪೋಯ ಸಿಬಿಎಸ್ಸಿ ಶಾಲೆಯನ್ನು ಪ್ರತಿನಿಧಿಸಿದ್ದ ಮಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 500+ ಡೀ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ, 300 ಮೀಟರ್ ಟಿ ಟಿ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಹಾಗೂ

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ             Read More »

ಕರಾವಳಿ, ಕರ್ನಾಟಕ

ವಿದ್ಯುತ್ ತಂತಿ ತಗುಲಿ ರೈತ ಮೃತ್ಯು  ➤ ಸಾರ್ವಜನಿಕರಿಂದ ಆಕ್ರೋಶ  

(ನ್ಯೂಸ್ ಕಡಬ) newskadaba.com  ಹೊಸಪೇಟೆ, ಡಿ. 15. ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಮೂಲಿಮನಿ ಯರಿಸ್ವಾಮಿ (21)  ಎಂದು ಗುರುತಿಸಲಾಗಿದೆ. ಎಂದಿನಂತೆ ಹೊಲಕ್ಕೆ ತೆರಳಿದಾಗ ಹರಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ಪರಿಣಾಮ ಈ ಅವಘಡ ಸಂಭವಿಸಿದೆ.  ಜೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ರೈತನೋರ್ವ ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಆಕ್ರೋಶ  ವ್ಯಕ್ತಪಡಿಸಿದರು.    

ವಿದ್ಯುತ್ ತಂತಿ ತಗುಲಿ ರೈತ ಮೃತ್ಯು  ➤ ಸಾರ್ವಜನಿಕರಿಂದ ಆಕ್ರೋಶ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಡಿ. 15. ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಯಾವುದೇ ಯಂತ್ರ ಬಳಸದೆ ಮಾನವನ ಶ್ರಮದ ಮೂಲಕವೇ ನಡೆಸಲು ಆದೇಶ ನೀಡಲಾಗಿದೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮರಳುಗಾರಿಗೆಕೆ ಅನುಮತಿ ನೀಡಿದೆ. ಮರಳು ದಿಬ್ಬ ತೆರವುಗೊಳಿಸಲು ಜಿಲ್ಲಾಡಳಿತವು ಒಟ್ಟು 14 ಸ್ಥಳಗಳನ್ನು ಗುರುತಿಸಿದೆ. ಮೇ ತಿಂಗಳಲ್ಲಿ ಕರೆದ ಡೆಂಡರ್ ಪ್ರಕ್ರಿಯೆಗೆ 282 ಅರ್ಜಿಗಳು ಬಂದಿದ್ದು, ಆದರ ಪೈಕಿ 202 ಅರ್ಜಿಗಳನ್ನು ಗುರುತಿಸಲಾಗಿತ್ತು. ಆರಂಭದಲ್ಲಿ 148 ಮಂದಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ➤ ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ. ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ

ಕಬ್ಬಿನ ತೂಕದಲ್ಲಿ ವಂಚನೆ  ➤ ಕಾರ್ಖಾನೆಗಳ ಮೇಲೆ ಅಧಿಕಾರಿಗಳಿಂದ ದಾಳಿ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                  

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 15. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಎಂಬಾತ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದು, ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು, ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ

ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ  ➤ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು                   Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top