karnataka

ಕಾಡಾನೆ ದಾಳಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಹನೂರು, ಡಿ. 15. ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಮಹದೇಶ್ವರಬೆಟ್ಟದಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಪುಟ್ಟಸ್ವಾಮಿ (40) ಎಂದು ಗುರುತಿಸಲಾಗಿದೆ. ಇವರು ಮಹದೇಶ್ವರ ಬೆಟ್ಟದಿಂದ ಕೊಕ್ಕಬೋರೆ ಗ್ರಾಮದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದ್ದು, ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಕಾಡಾನೆ ದಾಳಿ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

60 ವರ್ಷ ಮೇಲ್ಟಟ್ಟವರಿಗೆ ಉಚಿತ ಆರೋಗ್ಯ ತಪಾಸಣೆ   ➤ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ                 

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 15. 60 ವರ್ಷ ಮೇಲ್ಟಟ್ಟ ಪ್ರತಿಯೊಬ್ಬರ ಆರೋಗ್ಯವನ್ನು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದ ನೇತ್ರ ಚಿಕಿತ್ಸೆ, ಕನ್ನಡಕ, ಶ್ರವಣದೋಷವುಳ್ಳವರಿಗೆ ಸಲಕರಣೆ ನೀಡಲಾಗುವುದು ಹಾಗೂ ಉಚಿತ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಎಲ್ಲರಿಗೂ ಉತ್ತಮ ಆರೋಗ್ಯ ನೀಡಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರ ಪ್ರದೇಶಗಳ ಬಡ, ದುರ್ಬಲ ವರ್ಗದ ಜನರಿಗೆ ಉಚಿತ ಆರೋಗ್ಯ ಸೇವೆ ನೀಡಲು ರಾಜ್ಯದಾದ್ಯಂತ ‘ನಮ್ಮ ಕ್ಲಿನಿಕ್’ ಗಳನ್ನು ತೆರೆಯಲಾಗುತ್ತಿದೆ

60 ವರ್ಷ ಮೇಲ್ಟಟ್ಟವರಿಗೆ ಉಚಿತ ಆರೋಗ್ಯ ತಪಾಸಣೆ   ➤ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ                  Read More »

ಕರ್ನಾಟಕ

ನೇಣು ಬಿಗಿದು ಯುವಕನೋರ್ವ ಮೃತ್ಯು !!!!                           

(ನ್ಯೂಸ್ ಕಡಬ) newskadaba.com  ಕೊಣಾಜೆ, ಡಿ.14  ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಎಂಬಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಅಸೈಗೋಳಿ ನಿವಾಸಿ ಅಭಿಲಾಷ್ (36) ಎಂದು ಗುರುತಿಸಲಾಗಿದೆ. ಮನೆ ಮಂದಿ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಮನೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.          

ನೇಣು ಬಿಗಿದು ಯುವಕನೋರ್ವ ಮೃತ್ಯು !!!!                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ  

(ನ್ಯೂಸ್ ಕಡಬ) newskadaba.com ಕಡಬ, ಡಿ. 14. 2022-23ನೇ ಸಾಲಿನ ಜೇಸಿಐ ಕಡಬ ಕದಂಬದ ಅಧ್ಯಕ್ಷರಾಗಿ ಅಭಿಷೇಕ್ ಜಿ.ಎಂ. ಕಾರ್ಯದರ್ಶಿಯಾಗಿ ರಾಜೇಶ್ ಎ.ಕೆ ಅವರು ಆಯ್ಕೆಯಾಗಿದ್ದಾರೆ. ಜೇಸಿರೇಟ್ ಅಧ್ಯಕ್ಷರಾಗಿ ಪ್ರಜ್ಞಾ ಎಸ್.ಆರ್, ಜೂನಿಯರ್ ಜೇಸಿಯಾಗಿ ವಿನಿತ್ ಪಿ.ಎಸ್, ಖಜಾಂಜಿಯಾಗಿ ವಿನಯ್, ಜತೆ ಕಾರ್ಯದರ್ಶಿಯಾಗಿ ಮಹೇಶ್, ಉಪಾಧ್ಯಕ್ಷಕರಾಗಿ ರಮೇಶ್ ಕೊಠಾರಿ, ಅಬ್ದುಲ್ ರಹಿಮಾನ್, ಪ್ರಕಾಶ್ ಎನ್.ಕೆ, ಅನೀಶ್ ಲೋಬೋ, ಶ್ರೀ ಕೃಷ್ಣ ಎಂ.ಆರ್, ಜೆಸಿರೇಟ್ ಕೋರ್ಡಿನೇಟರ್ ಆಗಿ ಪ್ರಸನ್ನ ಪುತ್ರಬೈಲು, ಜೂನಿಯರ್ ಜೇಸಿ ಕೋರ್ಡಿನೇಟರ್ ಆಗಿ ಮಹೇಶ್ ಕುಂಟೋಡಿ,

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ   Read More »

ಕರಾವಳಿ, ಕರ್ನಾಟಕ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು             

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 14. ಕ್ಯಾಂಟರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತರನ್ನು ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ(25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.          

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 14. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26) ಹಾಗೂ ಮಕ್ಕಳಾದ ಯಲ್ಲವ್ವ (2), ಅಮೃತಾ (1) ಎಂದು ಗುರುತಿಸಲಾಗಿದೆ. ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು , ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ ,ಡಿ.14:ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ  ಅಂಶಗಳು ಸೇರಿದ್ದು,  ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದ್ದಾರೆ. ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಇವರು, ’ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ Read More »

ಕರ್ನಾಟಕ

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ           

(ನ್ಯೂಸ್ ಕಡಬ) newskadaba.com   ಬೆಳ್ತಂಗಡಿ, ಡಿ.14  ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಣಿಯೂರಿನ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಪಡುವಂತ ವಾತವರಣ ನಿರ್ಮಾಣವಾಗಿತ್ತು. ಇದೀಗ ಶಿಶಿಲದಲ್ಲಿ ಒಂಟಿ ಸಲಗವೊಂದು ಮಂಗಳವಾರ ಸಂಜೆಯ ವೇಳೆ ಜನವಸತಿ ಪ್ರದೇಶದ ನಡುವೆಯೇ ತಿರುಗಾಟ ನಡೆಸಿದ್ದು ಇಲ್ಲಿನ ಜನರಲ್ಲಿ ಭಯ ಮೂಡಿಸಿದೆ ಎನ್ನಲಾಗಿದೆ. ಶಿಶಿಲ ಉಣ್ತಿಮಾರು ಎಂಬಲ್ಲಿನ ಲಕ್ಷ್ಮಣ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top