karnataka

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕಲಾವಿದರ ಮಾಸಾಶನ ಹಣವನ್ನು 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ […]

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ Read More »

ಕರ್ನಾಟಕ

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 19.  ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕು ಮಣಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ. ಟೆಂಪೋ ಚಾಲಕ ದುರ್ಗೇಶ್ (21), ಕಾರು ಚಾಲಕ ರಾಜೇಶ್ (28), ಕಾರಿನಲ್ಲಿದ್ದ,ಅಭಿ, ಚಂದನ್, ಮೋಹನ, ಬಾಲ, ಟೆಂಪೋದಲ್ಲಿದ್ದ ಕಾಂತರಾಜೇ ಅರಸ್, ವರಲಕ್ಷ್ಮೀ, ಶೆಟ್ಟಮ್ಮಣ್ಣಿ, ನಾಗರಾಜೇ ಅರಸ್, ಕಾಂಚನ ಅವರಿಗೆ ಗಂಭೀರ ಗಾಯಗಳಾಗಿವೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಾಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಅಪಘಾತ ನಡೆದ ಸ್ಥಳ

ಕಾರು- ಟೆಂಪೋ ಢಿಕ್ಕಿ: ಹಲವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 19.  ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಸೈಬರಾಬಾದ್ ಪೊಲೀಸರು ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅಲಿಯಾಸ್ ಶೇಕ್ ಜಾನಿ ಬಾಶಾರನ್ನು ಇಂದು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಅವರನ್ನು ಗೋವಾದ ಹೋಟೆಲ್ ಒಂದರಿಂದ ಬಂಧಿಸಲಾಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ, ಟ್ರಾನ್ಸಿಟ್ ವಾರಂಟ್ ಗಾಗಿ ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ, ತಮ್ಮ ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರವೆಸಗಿ,

ಅತ್ಯಾಚಾರ ಆರೋಪ: ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಮಗುವಿಗೆ ಜನ್ಮ ನೀಡಿದ ‘ಚಿನ್ನು’ ಖ್ಯಾತಿಯ ಕವಿತಾ ಗೌಡ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೆಲವು ವರ್ಷಗಳ ಹಿಂದೆ ಕನ್ನಡದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರವಾಹಿಯ ಚಿನ್ನು ಪಾತ್ರದ ಮೂಲಕ ಖ್ಯಾತಿ ಪಡೆದಿದ್ದ ಕವಿತಾ ಗೌಡ ಮತ್ತು ಪತಿ ಚಂದನ್ ಗೌಡ ದಂಪತಿಗೆ ಗಮಡು ಮಗುವಿನ ಆಗಮನವಾಗಿದೆ. ಈ ವಿಚಾರವನ್ನು ಸ್ವತಃ ಕವಿತಾ ಗೌಡ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಯುವರಾಜನ ಆಗಮನ’ ಎಂದು ಪೋಸ್ಟ್ ಮಾಡಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ‘ಚಿನ್ನು’ ಖ್ಯಾತಿಯ ಕವಿತಾ ಗೌಡ..! Read More »

ಕರ್ನಾಟಕ, ಸಿನಿಮಾ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನಿನ್ನೆ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..!

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 19. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ನಂತರ ಇಬ್ಬರು ಸಹೋದರರು ತಮ್ಮ ಮೃತ ತಂದೆಯ ಶವವನ್ನು ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ. ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ

ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ. ಮಾಧ್ಯಮ ವರದಿಯ ಪ್ರಕಾರ, ಇಂತಹ ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜೊತೆ ಸಮಾಲೋಚನೆ ನಡೆಸದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಕೇಂದ್ರ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ Read More »

ಕರ್ನಾಟಕ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ನಕಲಿ ಆಧಾರ್ ಕಾರ್ಡ್‌ಗಳ ಬಳಕೆಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಯಾವುದೇ ಆಸ್ತಿ ನೋಂದಣಿಗೂ ಮುನ್ನಾ ಕಾರ್ಡ್ ದೃಢೀಕರಣ ಪರಿಶೀಲನೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಈಗ ಪ್ರತಿ ಕಚೇರಿಯಲ್ಲಿಯೂ ಐರಿಸ್ ಸ್ಕ್ಯಾನ್ ಯಂತ್ರ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಇಲಾಖೆ ತಿಳಿಸಿವೆ. ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್‌ ತಯಾರಿಸಿ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ Read More »

ಕರ್ನಾಟಕ

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಹೆಚ್ಚು ಫ‌ಲಾನುಭವಿಗಳಿಗೆ ಸಿಗುವಂತೆ ಮಾಡಲು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿಗಳ ಆಧಾರದಲ್ಲಿ ಫ‌ಲಾನುಭವಿಗಳನ್ನು

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ
Scroll to Top