karnataka

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್​ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.   ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ.   ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ […]

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್

(ನ್ಯೂಸ್ ಕಡಬ ) newskadaba. com ಕೊಪ್ಪಳ , ಡಿ .09. ಆರ್ ಟಿಓ ಅಧಿಕಾರಿಗಳು ಹಗಲು ದರೋಡೆ ಮಾಡುತ್ತಿರುವ ಪ್ರಕರಣ ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಲಾರಿ ಚಾಲಕರಿಂದ 50, 100 ರೂಪಾಯಿ ಟೋಕನ್ ವಸೂಲಿ ಮಾಡುತ್ತಿರುವಾಗ ಆರ್ ಟಿಓ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.  ಲಾರಿ ಚಾಲಕನೋರ್ವ 50 ರೂಪಾಯಿಯನ್ನು ಅಧಿಕಾರಿಗೆ ಕೊಡಲು ಬರುವ ಸಂದರ್ಭ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಅಧಿಕಾರಿ ಗಡಿಬಿಡಿಯಾಗಿ ದುಡ್ಡು ತುಂಬಿದ್ದ ಚೀಲವನ್ನು ಹಿಡಿದು ಓಡಿಹೋಗಿದ್ದಾರೆ.

ಆರ್ ಟಿಓ ಅಧಿಕಾರಿಗಳಿಂದ ಹಗಲು ದರೋಡೆ ➤ ವಿಡಿಯೋ ವೈರಲ್ Read More »

ಕರ್ನಾಟಕ

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ➤ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 09. ಲೈಂಗಿಕ ಕಿರುಕುಳ ಆರೋಪದ ಮೇಲೆ ಕೊಪ್ಪಳದ ಇಂಗ್ಲೀಷ್  ಪ್ರಾಧ್ಯಾಪಕರಾದ ಚಾಂದ್ ಭಾಷ ಇವರನ್ನು ಷರತ್ತುಬದ್ದವಾಗಿ ಅಮಾನತುಗೊಳಿಸುವ ಆದೇಶ  ಶೀಘ್ರದಲ್ಲೇ  ಬರಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂಗ್ಲೀಷ್ ಭಾಷೆಯಲ್ಲಿ ಪಿಎಚ್ ಡಿ ಸಂಶೋಧನಾ ವಿದ್ಯಾರ್ಥಿನಿ ಈ ಕುರಿತು ,ಕಳೆದ ನ. 7 ,2022 ರಂದು ದೂರು ಸಲ್ಲಿಸಿದ್ದರು. ವಿಶ್ವವಿದ್ಯಾಲಯವು ಸಿಂಡಿಕೇಟ್ ಸದಸ್ಯೆ ಪದ್ಮಾ ವಿಠ್ಠಲ್, ಮಹಿಳಾ ಪ್ರಾಧ್ಯಾಪಕರಾದ ಪ್ರೊ . ಪವಿತ್ರ , ಗೌರಿ ಮಾಣಿಕ್ ಮಾನಸ ಮತ್ತು

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ➤ಶಿಕ್ಷಕ ಅಮಾನತು Read More »

ಕರ್ನಾಟಕ

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ ) newskadaba. com ಬೆಂಗಳೂರು, ಡಿ.09. ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಕಡೆ ಭಯೋತ್ಪಾದಕ ಹಾಗೂ ಇತರ ಕಾನೂನು ಬಾಹಿರ ವಟುವಟಿಕೆಗಳನ್ನು ನಡೆಸಲು ಇಚ್ಚಿಸುತ್ತಿದ್ದಾರೆ  ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ  ಗುರುವಾರ ರಾಜ್ಯರ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್ ಎಂಬ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.   ಅಲ್ಲದೆ,

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ Read More »

ಕರ್ನಾಟಕ

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ. ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು

ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com  ದಾವಣಗೆರೆ ಡಿ.09. ಆನ್ಲೈನ್ ಶಾಪಿಂಗ್ ಕಂಪೆನಿಯಿಂದ ಉಡುಗೊರೆ ಬಂದಿದೆ ಎಂದು ನಂಬಿಸಿ ರೂ. 92,000 ವಂಚನೆ ಮಾಡಿದ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ವಂಚನೆಗೊಳಗಾದವರನ್ನು ಊರ್ಮಿಳಾ ಕುಮಾರಿ ಎಂದು ಗುರುತಿಸಲಾಗಿದೆ. ಇವರಿಗೆ ಮಿಶೊ ಕಂಪೆನಿಯಿಂದ ಉಡುಗೊರೆ ಬಂದಿದೆ ಬೇಕಾದಲ್ಲಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಎಂದು ಪತ್ರ ಬಂದಿತ್ತು. ಅದನ್ನು ನಂಬಿದ ಊರ್ಮಿಳಾ ಅವರು ಕರೆ ಮಾಡಿದಾಗ ವ್ಯಕ್ತಿಯೊಬ್ಬ ಕಂಪೆನಿಯ ಅಧಿಕಾರಿಯೆಂದು ಹೇಳಿ, ತೆರಿಗೆ ಕಟ್ಟುವಂತೆ ಹೇಳಿದ್ದಾರೆ. ನಂತರ ಹಂತ ಹಂತವಾಗಿ ಸುಮಾರು ರೂ.92,000ವನ್ನು

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ

(ನ್ಯೂಸ್ ಕಡಬ) newskadaba.com  ಹಾಸನ. ಡಿ.09. ದ್ವಿತೀಯ ಪಿಯುಸಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ನಗರದ ಸಂತ ಫಿಲೊಮಿನ ಕಾಲೇಜು ಸಭಾಂಗನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಪ್ರೀತಂ ಜೆ.ಗೌಡರವರು, “ಬಡ ವಿದ್ಯಾರ್ಥಿಗಳ ಏಳಿಗೆಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ಪರಿಪೂರ್ಣವಾಗಿ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ” ಎಂದು ಸಲಹೆ ನೀಡಿದರು. ಸ.ಪ.ಪೂ.ಇಲಾಖೆಯ ಉಪನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಗೋಪಾಲ್, ಕಾರ್ಯದರ್ಶಿ

ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ Read More »

ಕರ್ನಾಟಕ
Scroll to Top