karnataka

ಚಳಿಗೆ ತತ್ತರಿಸಿದ ಬೆಂಗಳೂರು…!.

(ನ್ಯೂಸ್ ಕಡಬ ) newskadaba. com ಬೆಂಗಳೂರು .ಡಿ.09. ಹವಾಮಾನ ಇಲಾಖೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ನಿನ್ನೆ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು.  ರಾತ್ರಿ ವೇಳೆ ತುಂತುರು ಮಳೆಯೂ ಆಗಿತ್ತು. ಇಂದು ಮುಂಜಾನೆ 16 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿದೆ.   ನಾಳೆಯೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಗರಿಷ್ಟ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಳಿಗೆ ತತ್ತರಿಸಿದ ಬೆಂಗಳೂರು…!. Read More »

ಕರ್ನಾಟಕ

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!!

(ನ್ಯೂಸ್ ಕಡಬ) newskadaba.com ಸುಳ್ಯ ಡಿ.09. ಸ್ನೇಹಿತೆಯೊಂದಿಗೆ ಕಾಂತಾರ ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ತಂಡವೊಂದು ಥಳಿಸಿರುವ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿಮೂಡ ಗ್ರಾಮದ ಕೈಕಂಬ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂದು ತಿಳಿದುಬಂದಿದೆ.  ಸ್ನೇಹಿತೆಯೊಂದಿಗೆ 10 ನಿಮಿಷ ಮುಂಚಿತವಾಗಿ ಬಂದು ಕಾಂಪೌಂಡ್  ಬದಿಯಲ್ಲಿ ಬೈಕ್ ನಿಲ್ಲಿಸಲು ಹಾಕಿದ್ದ ಶೀಟ್ ಅಡಿಯಲ್ಲಿ ನಿಂತಿದ್ದ ವೇಳೆ ಗುಂಪಿನಲ್ಲಿ ಬಂದ ಯುವಕರು ಕೆನ್ನೆ ಹಾಗೂ ಬೆನ್ನಿಗೆ ಹೊಡೆದು, ಇನ್ನು ಮುಂದೆ ಇಲ್ಲಿಗೆ ಬಂದರೆ ಕೊಲ್ಲುವುದಾಗಿ ಜೀವ ಬೆದರಿಕೆ

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ.08  ಟ್ರಾಫಿಕ್ ನಲ್ಲಿ ದಂಡ ಕಟ್ಟದೇ ದಂಡದ ರಶೀದಿ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್ . ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ.  ಆರ್​ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಎನ್​ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್  ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು,  ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ದಂಡ ಕಲೆಕ್ಟ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!! Read More »

ಕರಾವಳಿ, ಕರ್ನಾಟಕ

ಆಗುಂಬೆ ಘಾಟ್ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ ➤ ಕೆಲಕಾಲ ಸಂಚಾರ ವ್ಯತ್ಯಯ

(ನ್ಯೂಸ್ ಕಡಬ) newskadaba.com ಆಗುಂಬೆ, ಡಿ. 08. ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡ ಪರಿಣಾಮ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಬದಿಗೆ ಸರಿಸಿ ಇತರ ವಾಹನ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಟ್ಟರು. ಲಾರಿಯು ತಿರುವಿನಲ್ಲಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಆಗುಂಬೆ ಘಾಟ್ ತಿರುವಿನಲ್ಲಿ ಲಾರಿ ಟಯರ್ ಸ್ಫೋಟ ➤ ಕೆಲಕಾಲ ಸಂಚಾರ ವ್ಯತ್ಯಯ Read More »

ಕರ್ನಾಟಕ

ಮೊಬೈಲ್ ಕಳ್ಳತನ ಮಾಡುತ್ತಿದ್ದ ಗುಂಪು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ ) newskadaba. com ಬೆಂಗಳೂರು .ಡಿ.08. ಸಿಟಿ ಮಾರ್ಕೆಟ್  ಪೊಲೀಸರು ಭರ್ಜರಿ  ಕಾರ್ಯಚರಣೆ ನಡೆಸಿ .  ಬೆಂಗಳೂರಿನ ಸಿಟಿ ಮಾರ್ಕೆಟ್  ನಲ್ಲಿ ಮೊಬೈಲ್ ಕಳವು ಮಾಡ್ತಿದ್ದ ಕಳ್ಳರ ಗುಂಪನ್ನು ಪತ್ತೆ ಮಾಡಿದ್ದಾರೆ. ಈ ಗುಂಪು ಬೆಂಗಳೂರು ನಗರದಾದ್ಯಂತ ಮೊಬೈಲ್ ಕಳ್ಳತನ ಹೆಚ್ಚಾಗಿ  ಮಾಡುತ್ತಿರುವುದಾಗಿ, ಇವರ ಮೇಲೆ ದೂರು  ಕೂಡಾ ದಾಖಲಾಗಿತ್ತು. ಈ ಪ್ರಕರಣದ ಬೆನ್ನುಹತ್ತಿದ ಪೊಲೀಸರು  ಮುಖ್ಯ 4 ಆರೋಪಿಗಳಾದ ರಾಘವೇಂದ್ರ, ಕಿರಣ್, ಶೌಕತ್, ಬಲರಾಮ  ಇವರನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ  ಕಂಪನಿಯ ಒಟ್ಟು

ಮೊಬೈಲ್ ಕಳ್ಳತನ ಮಾಡುತ್ತಿದ್ದ ಗುಂಪು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೃತ್ಯುವಿನಿಂದ ಪಾರಾದ ತಾಯಿ-ಮಗ

(ನ್ಯೂಸ್ ಕಡಬ ) newskadaba. com ಕಲಬುರ್ಗಿ. ಡಿ.08. ಕ್ಷಣಮಾತ್ರದಲ್ಲೇ ಗೂಡ್ಸ್ ರೈಲಿನಿಂದ ಪಾರಾದ ತಾಯಿ ಮಗ ಕಳೆದ ರಾತ್ರಿ ಕಲಬುರ್ಗಿ ಸಂಭವಿಸಿದೆ. ಮಹಿಳೆಯೋರ್ವರು ರಾತ್ರಿ ಸಮಯದಲ್ಲಿ ರೈಲುಹಳಿಗಳನ್ನು ದಾಟಲು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಗೂಡ್ಸರೈಲುಬಂದಿರುವುದನ್ನು ಗಮನಿಸಿದ ಮಗ ತಾಯಿಯನ್ನು ರಕ್ಷಿಸಲು ಮುಂದಾಗಿದ್ದು ತಕ್ಷಣದಲ್ಲಿ, ಇಬ್ಬರು ಕೂಡ ಪಕ್ಕದ ಹಳಿಯಲ್ಲಿದ್ದ ಸ್ವಲ್ಪ ಜಾಗದಲ್ಲಿ ಬಚಾವ್ ಆಗಿದ್ದಾರೆ.    

ಮೃತ್ಯುವಿನಿಂದ ಪಾರಾದ ತಾಯಿ-ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ ಡಿ.08. ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ  ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.  ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಜ್ಯ ಬೈಕ್ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 08. ಅಂತರಾಜ್ಯ ಬೈಕ್ ಕಳ್ಳನೋರ್ವನನ್ನು ಮದ್ದೂರು ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಬಂಧಿತ ಆರೋಪಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಜೂಜು ಹಾಗೂ ಹುಡುಗಿಯರ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ತಪಾಸಣೆ ನಡೆಸಿದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ತೆರಳುತ್ತಿದ್ದ ಈತನನ್ನು ಪೊಲೀಸರು ತಡೆದು ವಿವರ ಕೇಳಿದಾಗ ಯಾವುದೇ ಡಾಕ್ಯುಮಂಟ್ ತೋರಿಸದೆ ಅನುಮಾನಸ್ಪದವಾಗಿ ವರ್ತಿಸಿದ್ದಾನೆ. ನಂತರ ಈತ ಕಳ್ಳತನ ನಡೆಸಿರುವುದು

ಅಂತರಾಜ್ಯ ಬೈಕ್ ಕಳ್ಳನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈನಿಕ ಕಲ್ಯಾಣಕ್ಕೆ ಸರಕಾರ ಬದ್ದ ➤ ಥಾವರ್ ಚಂದ್ ಗೆಹ್ಲೋಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 08. ಸಶಸ್ತ್ರ ಪಡೆಗಳ ಸಿಬ್ಬಂದಿ ಅನೇಕ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಹೊಂದಿರುವುದಲ್ಲದೇ, ನಿವೃತ್ತಿಯಾದ ನಂತರ ಅವರ ಅನುಭವಗಳು ಸ್ವಾವಲಂಬಿ ಭಾರತಕ್ಕೆ ಸಹಾಯವಾಗುತ್ತದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ರಾಜಭವನದ ಗಾಜಿನಮನೆಯಲ್ಲಿ ನಡೆದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಲ್ಲದೇ ದೇಶದ ಸಾರ್ವಭೌಮತೆ ಹಾಗೂ ಸಮಗ್ರತೆಯನ್ನು ಕಾಪಾಡಲು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ವೀರ

ಸೈನಿಕ ಕಲ್ಯಾಣಕ್ಕೆ ಸರಕಾರ ಬದ್ದ ➤ ಥಾವರ್ ಚಂದ್ ಗೆಹ್ಲೋಟ್ Read More »

ಕರ್ನಾಟಕ

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ

(ನ್ಯೂಸ್ ಕಡಬ) newskadaba.com ಉಡುಪಿ ಡಿ.08. ಎಪಿಎಲ್ ಕಾರ್ಡುದಾರರಿಗೆ ಪಡಿತರ ವಿತರಣೆಯಲ್ಲಿ ನಿರ್ದಿಷ್ಟ ದರ ಪಡೆದು ನೀಡಲಾಗುತ್ತಿದ್ದ ಅಕ್ಕಿಯು ಕಳೆದ ಎರಡು ಮೂರು ತಿಂಗಳಿನಿಂದ ವಿತರಣೆಯಾಗುತ್ತಿಲ್ಲ. ಏಕವ್ಯಕ್ತಿ ಬಿಪಿಎಲ್ ಕಾರ್ಡ್ ಗೆ  ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಹೆಚ್ಚು ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು 15ರೂ ಗಳಂತೆ ನೀಡಲಾಗುತ್ತಿದ್ದ ಅಕ್ಕಿಯು ಸೆಪ್ಟೆಂಬರ್ ನಿಂದ ವಿತರಣೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ.  ಉಡುಪಿ ಹಾಗೂ ದ.ಕ. ದಲ್ಲಿ ಶೇ.40 ರಿಂದ ಶೇ.60ರಷ್ಟು ಕಾರ್ಡ್ ದಾರರು ತಿಂಗಳ ರೇಷನ್  ಪಡೆಯುತ್ತಿದ್ದು,

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ Read More »

ಕರಾವಳಿ, ಕರ್ನಾಟಕ
Scroll to Top