karnataka

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

(ನ್ಯೂಸ್ ಕಡಬ) newskadaba,ಕೊಡಗು ಜೂ.30: ಜುಲೈ 5 ರವರೆಗೆ ಲಾಕ್ ಡೌನ್ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ. ಈ ಕುರಿತು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು, ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ತಿಳಿಸಿದ್ದಾರೆ. ಲಾಕ್ ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜಿಲ್ಲೆಯಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಂಸ್ಟೇ ವಿರುದ್ದ ಕ್ರಮ […]

ಕೊಡಗಿನಲ್ಲಿ ಜುಲೈ 5 ರವರೆಗೆ ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ Read More »

ಕರ್ನಾಟಕ

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ. ಗಡಿಯಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು

ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ➤ ದ.ಕ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba,ಮುಂಬೈ ಜೂ.30: ಹಿರಿಯ ನಟ ನಾಸೀರುದ್ದೀನ್​ ಶಾ ನ್ಯುಮೋನಿಯಾ ತೊಂದರೆಯಿಂದಾಗಿ ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್​ ಮಾಹಿತಿ ನೀಡಿದ್ದಾರೆ. ನಾಸೀರುದ್ದೀನ್​ ಶಾ ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್​ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!! Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba,ನೆಲ್ಯಾಡಿ ಜೂ.30: ಹೊಸಮಜಲು ಎಂಬಲ್ಲಿ ಕೆಲವು ವರ್ಷಗಳಿಂದ ಅಕ್ರಮವಾಗಿ ಕಾರ್ಯಚರಿಸುತ್ತಿದ್ದ ಬೃಹತ್ ಫರ್ನಿಶಿಂಗ್ ಆಯಿಲ್ ಮಿಕ್ಸಿಂಗ್ ಅಡ್ಡೆಗೆ ಪುತ್ತೂರು ಡಿವೈಎಸ್ಪಿ ಗಾನಾ.ಪಿ ಕುಮಾರ್ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಎರಡು ಟ್ಯಾಂಕರ್, ಮಿಕ್ಸಿಂಗ್ ಗೆ ಬಳಸುತ್ತಿದ್ದ ಉಪಕರಣಗಳು ಸೇರಿದಂತೆ ಸ್ವತ್ತುಗಳನ್ನು ವಶಪಡಿಸಿಕೊಂಡು,ಪ್ರಾಥಮಿರ ಮಾಹಿತಿ ಪ್ರಕಾರ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಹಲವಾರು ಬಾರಿ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಈ ಅಕ್ರಮ ನಡೆಯುತ್ತಿರುವ ಅಡ್ಡೆಗೆ ದಾಳಿ ನಡೆಸಲು ಮುಂದಾಗಿದ್ದರೂ ಯಾವುದಾದರೂ ಮೂಲಗಳಿಂದ

ನೆಲ್ಯಾಡಿ: ಬೃಹತ್ ಆಯಿಲ್ ದಂಧೆ ಭೇದಿಸಿದ ಪೊಲೀಸರು ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು

(ನ್ಯೂಸ್ ಕಡಬ) newskadaba,ಕಾಪು ಜೂ.30: ಕಾರೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉದ್ಯಾವರ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರು, ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ

ಉದ್ಯಾವರ ಬಳಿ ಅಪಘಾತ ➤ ಮುಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ ಸಾವು Read More »

ಕರಾವಳಿ

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ನಗರದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದ್ದು, ಮಂಗಳೂರು ಎಲ್ಲೆಡೆ ಸ್ತಬ್ಧವಾಗಿದೆ. ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ಯಾರೂ ಅನಗತ್ಯ ಸಂಚಾರ ನಡೆಸದಂತೆ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ. ವಾರಾಂತ್ಯ ಕರ್ಫ್ಯೂ ಸಂದರ್ಭ ಹಾಲು, ಮೆಡಿಕಲ್ ಹಾಗೂ ಸರಕಾರಿ ಕಚೇರಿ ಹೊರತುಪಡಿಸಿ ಮಿಕ್ಕೆಲ್ಲವೂ ಬಂದ್ ಮಾಡಲು ಜಿಲ್ಲಾಡಳಿತ ಆದೇಶಿಸಿತ್ತು. ಜನತೆಯಿಂದ ಈ ಆದೇಶಕ್ಕೆ ಉತ್ತಮ ಸ್ಪಂದನೆ ದೊರಕಿದ್ದು, ರಸ್ತೆಯಲ್ಲಿ ವಾಹನಗಳ, ಜನರ ಓಡಾಟವಿಲ್ಲದೆ ಎಲ್ಲಡೆ ಮಂಗಳೂರು ಸ್ತಬ್ಧವಾಗಿದೆ.

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿ Read More »

ಕರಾವಳಿ, ಕರ್ನಾಟಕ

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

(ನ್ಯೂಸ್ ಕಡಬ) newskadaba,ಉಡುಪಿ ಜೂ.27: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ Read More »

ಕರಾವಳಿ

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ಹೋಗಿದ್ದ ಶಾಸಕ ಯು.ಟಿ.ಖಾದರ್ ಅವರು ಸ್ವತಃ ಗದ್ದೆಗಿಳಿದು ನಾಟಿ ಮಾಡಿ ಕೃಷಿಕರಿಗೆ ಸಾಥ್ ನೀಡಿದ್ದು, ಇದೀಗ ಇದರ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶುಕ್ರವಾರ ನಗರದ ಕೊಣಾಜೆಯ ಕೆಳಗಿನ ಮನೆಯ ಹಡೀಲು ಬಿದ್ದ ಗದ್ದೆಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತದ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ಭತ್ತದ ಪೈರು ನಾಟಿ ಮಾಡಲು ಇಬ್ಬರು ಮಹಿಳೆಯರು ತೆರಳುತ್ತಿದ್ದರು.

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ. ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!! Read More »

ಕರಾವಳಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.27:ಕೋವಿಡ್ ಸೋಂಕಿತರು ಕೇರ್ ಸೆಂಟರ್ ನಲ್ಲಿ ಇದ್ದುಕೊಂಡೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಸಚಿವ ಅಂಗಾರ ಹೇಳಿದ್ದಾರೆ. ಅವರು  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಪಾಸಿಟಿವ್ ವರದಿ ಬಂದವರು ಮನೆಯಲ್ಲಿ ಇರುವುದಕ್ಕಿಂತ ಆರೈಕೆ ಕೇಂದ್ರಗಳಲ್ಲಿ ಉಳಿಯುವುದು ಸೂಕ್ತ. ಮನೆಯಲ್ಲಿದ್ದರೆ ನೆರೆಹೊರೆಯವರಿಗೆ ಸೋಂಕು ಹರಡುವ ಸಂಭವ ಹೆಚ್ಚು. ಅದಕ್ಕಾಗಿ ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೈಕೆ ಕೇಂದ್ರದಲ್ಲಿ ಆಹಾರ ಮತ್ತು ಔಷಧ ವಿತರಣೆ ವ್ಯವಸ್ಥಿತವಾಗಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ Read More »

ಕರಾವಳಿ
Scroll to Top