karnataka

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.27: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (34) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.27: ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮತ್ತೆ ಆರಂಭ ಮಾಡಿರುವ ಸೂಚನೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಶನಿವಾರ 4,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ ಒಂದು ವಾರದಿಂದ ಸೋಂಕಿನ ಪ್ರಮಾಣ ಇಳಿಕೆ ಕ್ರಮಾಂಕದಲ್ಲಿದ್ದ ಕಾರಣ ಸಕ್ರಿಯ ಸೋಂಕು ಪ್ರಕರಣಗಳು ಒಂದು ಲಕ್ಷದ ಆಸುಪಾಸಿಗೆ ಕುಸಿದಿದೆ. ಈ ನಡುವೆ ಪಾಸಿಟಿವಿಟಿ ಪ್ರಮಾಣ ಶೇ.8.43 ರಿಂದ ಶೇ.8.40ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಂತ್ಯದಲ್ಲಿದ್ದು, ಮೂರು ಅಂಕಿಗೆ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ Read More »

ಕರಾವಳಿ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba,ನೆಲಮಂಗಲ ಜೂ.26: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಕರಾವಳಿ

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ,

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ

(ನ್ಯೂಸ್ ಕಡಬ) newskadaba,ಕಡಬ ಜೂ.26: ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಿ ಬಡ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಕಲಿಕೆ ದೊರೆಯಬೇಕು ಎನ್ನುವ ದೃಷ್ಠಿಯಿಂದ ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಇದರಲ್ಲಿ ಕಡಬ ತಾಲೂಕಿನ ಆಲಂಕಾರು ಹಾಗೂ ಬೊಬ್ಬೆಕೇರಿ ಶಾಲೆಗೂ ಈ ಭಾಗ್ಯ ದೊರೆತಿದೆ. ಸರ್ಕಾರವು 2020-21ನೇ ಸಾಲಿನಲ್ಲಿ ರಾಜ್ಯದ 959 ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮಮ ಶಿಕ್ಷಣ ನೀಡಲು ಮುಂದಾಗಿದೆ. ಈ ಯೋಜನೆ ನಿರ್ಧಾರ ಆಗುವ ಮೊದಲೇ ಈ ಎರಡು ಶಾಲೆಗಳಲ್ಲಿ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ Read More »

ಕರಾವಳಿ

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

(ನ್ಯೂಸ್ ಕಡಬ) newskadaba,ಉಡುಪಿ ಜೂ.26: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಕೃಷಿ ಸಚಿವರ ಕಾರು ಹೂತು ಹೋದ ಘಟನೆ ನಡೆಯಿತು. ಕೆಸರಿನಿಂದ ಕಾರು ಮೇಲೆತ್ತಲು ಕೆಲ ಕಾಲ ಪರದಾಟ ಮಾಡಿದ ಪ್ರಸಂಗ ನಡೆಯಿತು. ಉಡುಪಿಯ ಕಡೆಕಾರು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಸಚಿವರ ಕಾರನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದರು.

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು! Read More »

ಕರಾವಳಿ, ಕರ್ನಾಟಕ

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »

ಕರಾವಳಿ, ಕರ್ನಾಟಕ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು. ಈ ಸಂದರ್ಭ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಡಿಜಿ ಐಜಿಪಿ

ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ Read More »

ಕರಾವಳಿ

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba, ಹಾಸನ ಜೂ.26: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು Read More »

ಕರಾವಳಿ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ
Scroll to Top