karnataka

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಬೆಂಗಳೂರು, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 3 ತಿಂಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದ್ದು, ಕಳೆದೆರಡು ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜೈಪುರದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ.     ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ […]

ಇಂದು ಏರಿಕೆಯಾಗದ ಪೆಟ್ರೋಲ್, ಡೀಸೆಲ್ ಬೆಲೆ Read More »

ಕರ್ನಾಟಕ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಮರಣ ಪ್ರಮಾಣ ಮಾತ್ರ ಏರುತ್ತಲೇ ಇದೆ. 3 ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣವನ್ನು ರಾಜ್ಯ ಹೊಂದಿದ್ದು, ಈ ಮೂಲಕ ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ತಮಿಳುನಾಡು ರಾಜ್ಯ ಮೊದಲ ಸ್ಥಾನದಲ್ಲಿದೆ. ಮೇ ತಿಂಗಳ ಮಧ್ಯಂತರದಲ್ಲಿ ಕರ್ನಾಟಕ ರಾಜ್ಯವು ಅತೀ ಹೆಚ್ಚು ಸಕ್ರಿಯ ಪ್ರಕರಣ ಹೊಂದಿದ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿತ್ತು.     ಕೆಲವೇ ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ Read More »

ಕರಾವಳಿ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್​ಡೌನ್​ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.   ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್​ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ

ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್​ ಎಂದ ಸಿಎಂ..! Read More »

ಕರ್ನಾಟಕ

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba,ಉಡುಪಿ ಜೂ.02:ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿರುವ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 31 ರಂದು ಕಿಡಿಗೇಡಿಗಳು ‘DC Udupi’ ಎಂಬ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ಸೃಷ್ಟಿಸಿ, ಪ್ರೊಫೈಲಿಗೆ ಜಿಲ್ಲಾಧಿಕಾರಿಗಳ ಫೋಟೋವನ್ನು ಹಾಕಿ ದುರ್ಬಳಕೆ ಮಾಡಿಕೊಂಡಿದ್ದಾರೆ.     ಈ ಕುರಿತು ಕಿಡಿಗೇಡಿಗಳ ವಿರುದ್ದ ಉಡುಪಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66(c), 66(d) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ತೆರದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02:ಕೊರೊನಾ ಎರಡನೇ ಅಲೆಗೆ ಸಿಬಿಎಸ್‍ಇ  12ನೇ ತರಗತಿಯ ಪರೀಕ್ಷೆ ರದ್ದಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪರೀಕ್ಷೆ ರದ್ದಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿದೆ. ತಜ್ಞರ ವರದಿ ಆಧಾರಿಸಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.2 ದಿನಗಳಲ್ಲಿ ತಜ್ಞರು, ಅಧಿಕಾರಿಗಳ ಜೊತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಲಿದ್ದಾರೆ. ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.ಕೊರೊನಾ ಸಮಯದಲ್ಲಿ ಪರೀಕ್ಷೆ

ಕರ್ನಾಟದಲ್ಲಿ ಸಿಬಿಎಸ್‍ಇ ಪರೀಕ್ಷೆ ನಡೆಯುತ್ತಾ..?! Read More »

ಕರ್ನಾಟಕ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಕೊರೋನಾ ಸೋಂಕಿನ ಮೊದಲನೇ ಅಲೆಗಿಂತ ಎರಡನೇ ಅಲೆ ಭಿನ್ನವಾಗಿತ್ತು. 2ನೇ ಅಲೆಗಿಂತ 3ನೇ ಅಲೆ ವಿಭಿನ್ನವಾಗಿರುತ್ತದೆ. ಈಗಾಗಲೇ ತಜ್ಞರು ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ನಾವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್​ ತಿಳಿಸಿದ್ದಾರೆ.   ಈ ಸಂಬಂಧ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಆಕ್ಸಿಜನ್​ ಸಮಸ್ಯೆ ಉದ್ಭವಿಸದಂತೆ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಪ್ರತಿ ಪ್ರಾಥಮಿಕ ಕೇಂದ್ರಗಳಲ್ಲಿ ಬೆಡ್​ಗಳ ಹೆಚ್ಚಳ

ಮೂರನೇ ಅಲೆಗೆ ಸಿದ್ಧತೆ ➤ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಪುತ್ರ ಯತೀಂದ್ರ ಅವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.       ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ತಪಾಸಣೆಗೆ ಒಳಗಾಗುತ್ತಿದ್ದು, ಪುತ್ರ ಡಾ.ಯಂತೀಂದ್ರ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ತಪಾಸಣೆ ನಂತರ ಅಡ್ಮಿಟ್ ಆಗಲು ಹೇಳಿದರೆ 2 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗುವ ಸಾಧ್ಯತೆ ಇದೆ.ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಸಿಟಿ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ Read More »

ಕರ್ನಾಟಕ

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ,

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ದಿನೇ ದಿನೇ ಬ್ಲ್ಯಾಕ್​​ ಫಂಗಸ್​ಗೆ ಹೆಚ್ಚಿನ ಜನ ತುತ್ತಾಗುತ್ತಿದ್ದಾರೆ. ಅತಿಯಾದ ಮಧುಮೇಹವುಳ್ಳ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಪ್ಪು ಶಿಲೀಂಧ್ರಿ ಕಾಯಿಲೆ ಈಗ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಬಳ್ಳಾರಿಯ 11 ವರ್ಷ ಬಾಲಕಿ ಹಾಗೂ ಚಿತ್ರದುರ್ಗದ 14 ವರ್ಷ ಬಾಲಕನಲ್ಲಿ ಬ್ಲ್ಯಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಇಬ್ಬರೂ ಮಕ್ಕಳು ಒಂದು ಕಣ್ಣನಾದ್ರೂ ಕಳೆದುಕೊಳ್ಳುತ್ತಾರೆ ಎಂದು ವೈದ್ಯರು ತಿಳಿಸಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇಬ್ಬರೂ ಮಕ್ಕಳಿಗೆ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ

ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »

ಕರಾವಳಿ, ಕರ್ನಾಟಕ
Scroll to Top