karnataka

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ವಿಧಿವಶರಾಗಿದ್ದಾರೆ.ಹೃದಯ ಸಂಬಂಧಿ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.   ಕೊರೊನಾದಿಂದ ಗುಣಮುಖರಾದ 4 ದಿನದ ಬಳಿಕ ದೊರೆಸ್ವಾಮಿ ಅವರಿಗೆ ಮತ್ತೆ ಉಸಿರಾಟದ ತೊಂದರೆ ಎದುರಾಗಿತ್ತು. ಹಿನ್ನೆಲೆಯಲ್ಲಿ 8 ದಿನದಿಂದ ನಗರದ ಜಯದೇವ ಆಸ್ಪತ್ರೆಯಲ್ಲಿ ಮತ್ತೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.  

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ Read More »

ಕರ್ನಾಟಕ

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26:  ‘ಯಸ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.     ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.    

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ Read More »

ಕರಾವಳಿ, ಕರ್ನಾಟಕ

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 05. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರೋಗವೆಂದರೆ “ಹಕ್ಕಿಜ್ವರ”. ಇನ್‌ ಪ್ಲುಯೆಂಜಾ ಎಂಬ ವೈರಾಣುವಿನ ಸೋಂಕಿನಿಂದ ಹರಡುವ ಈ ಜ್ವರ ಸಾಮಾನ್ಯವಾಗಿ ಕೋಳಿ ಮತ್ತು ಹಕ್ಕಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೋಳಿ, ಬಾತುಕೋಳಿ, ಎಮು, ವಲಸೆ ಹಕ್ಕಿಗಳು ಮತ್ತು ಹಂದಿಯನ್ನು ಹೊರತು ಪಡಿಸಿ ಇತರ ಪ್ರಾಣಿಗಳಲ್ಲಿ ಈ ಖಾಯಿಲೆ ಕಂಡು ಬಂದ ನಿದರ್ಶನಗಳಿಲ್ಲ. ಹಕ್ಕಿಜ್ವರವನ್ನು ವೈಜ್ಞಾನಿಕವಾಗಿ ಆಂಗ್ಲಭಾಷೆಯಲ್ಲಿ “ಏವಿಯನ್ ಇನ್‌ ಪ್ಲುಯೆಂಜಾ” ಅಥವಾ “ಬರ್ಡ್ಸ್ ಪ್ಲೂ” ಎಂದು ಕರೆಯುತ್ತಾರೆ.

➤ ➤ ವಿಶೇಷ ಲೇಖನ ಬೆಚ್ಚಿ ಬೀಳಿಸಿದ ಹಕ್ಕಿ ಜ್ವರ ✍ ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top