karnataka

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.21: ಅಕ್ರಮವಾಗಿ ಮರ ಸಾಗಾಟದಲ್ಲಿ ತೊಡಗಿದ್ದ ಓರ್ವನ ಸಹಿತ ಲಾರಿ ಹಾಗೂ ಮರವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಿಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಸಕಲೇಶಪುರದ ನಿವಾಸಿ ಉಣ್ಣಿಕೃಷ್ಣನ್ ಎಂದು ತಿಳಿದು ಬಂದಿದ್ದು, ಈತ ಸಕಲೇಶಪುರದಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಕೊಕ್ಕಡ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೆ.ಆರ್. ಅಶೋಕ್, […]

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರಿನಲ್ಲಿ ಪ್ರಸ್ತುತ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋರ್ಸ್‍ಗಾಗಿ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ ಮೇರಿನ್/ ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.18: ಉಜಿರೆ ನಿವಾಸಿ ಎಂಟು ವರ್ಷದ ಮಗುವಿನ ಅಪಹರಣ ಪ್ರಕರಣ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಇನ್ನಷ್ಟು ಚುರುಕಾಗಿದೆ. ಅಪಹರಣ ಪ್ರಕರಣ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಲಕ್ಷ್ಮೀಪ್ರಸಾದ್ ಹೇಳಿದರು.   ಅಪಹರಣಕ್ಕೆ ಒಳಗಾದ ಬಾಲಕನ ಕುಟುಂಬಸ್ಥರನ್ನು ಭೇಟಿಯಾದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಅಪಹರಣಕಾರರು ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದಾರೆ ಎಂಬ ಕುರಿತು

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ Read More »

ಕರಾವಳಿ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಡಿ.18:ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಆಟೋ ರಿಕ್ಷಾ ಚಾಲಕ ಮತ್ತು ಮಾಲಕರು ಹಾಗೂ ಪೊಲೀಸರಿಂದ ಮೂಡುಬಿದಿರೆ ಪೇಟೆಯಲ್ಲಿ ವಾಹನ ಜಾಥಾ ನಡೆಯಿತು.   ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್ .ದಿನೇಶ್ ಕುಮಾರ್, ಉಪ ನಿರೀಕ್ಷಕ ಸುದೀಪ್, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ , ಉಪಾಧ್ಯಕ್ಷಗಳಾದ ವಿಶ್ವನಾಥ ಬಿ.ಎ, ನಾರಾಯಣ, ಕಾರ್ಯದರ್ಶಿ ಆನಂದ ಪೂಜಾರಿ ಸಹಿತ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ Read More »

ಕರಾವಳಿ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.18: ದೆಹಲಿಯ ಆರೆಂಜ್ ಗ್ಲೋಬಲ್ ಒಲಿಂಪಿಯಾಡ್ ಅವರು 2019-20 ಶೈಕ್ಷಣಿಕ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿ ಯತಿನ್ ಬಿ.ಎಸ್ ರಾಷ್ಟ್ರ ಮಟ್ಟದ ವಿಜ್ಞಾನ ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರ್‍ಯಾಂಕ್ ಪಡೆದಿದ್ದಾನೆ. ಈ ಪ್ರಶಸ್ತಿ ರೂ. 40,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಹೊಂದಿದೆ.     ಇವರು ಕಡಬ ನಿವಾಸಿ ನಿವೃತ್ತ ಯೋಧ ಸೇಸಪ್ಪ ಗೌಡ ಮತ್ತು ಪುತ್ತೂರು ಠಾಣೆಯ

ರಾಷ್ಟ್ರೀಯ ಒಲಿಂಪಿಯಾಡ್ ನಲ್ಲಿ ಕಡಬದ ಪೋರನಿಗೆ ದ್ವಿತೀಯ ರ್‍ಯಾಂಕ್ Read More »

ಕರಾವಳಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸಲು ಡಿಸೆಂಬರ್ 28 ರೊಳಗೆ ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ತಾಲೂಕು ಸಹಾಯಕ ಕೃಷಿ

ಆತ್ಮ ನಿರ್ಭರ ಭಾರತ್ ಯೋಜನೆ ➤ ಜಿಲ್ಲಾ ಸಂಪನ್ಮೂಲ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಚಿತ್ತಾರಿಯ ಬಾರಿಕ್ಕಾಡ್‌‌‌ ನಿವಾಸಿ ತಾಜುದ್ದೀನ್‌‌ (39) ಎಂದು ಗುರುತಿಸಲಾಗಿದೆ.ಈತ ಡಿ.17ರ ಗುರುವಾರದಂದು ಸಂಜೆ 4.30 ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭ ತಪಾಸಣೆ ನಡೆಸಿದ ವೇಳೆ ಯುರೋಪಿಯನ್‌‌ ಕರೆನ್ಸಿ ಯೂರೊ ಹಾಗೂ ಯುಎಇ

ಮಂಗಳೂರು :ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಾಟಕ್ಕೆ ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ

(ನ್ಯೂಸ್ ಕಡಬ) newskadaba.com ಪಂಜ, ಡಿ.18: ಕೇರ್ ಟ್ರಸ್ಟ್( ರಿ )ಪ್ರೈಮ್ ಎಜುಕೇಶನ್ ತಮಿಳುನಾಡು, ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳು ಮತ್ತೊಮ್ಮೆ ಪ್ರಶಸ್ತಿ ಪಡೆದು ಹೆಮ್ಮೆ ಗರಿ ಮೂಡಿಸಿದ್ದಾರೆ. ಪ್ರೌಢ ವಿಭಾಗ: ವಿದ್ಯಾರ್ಥಿಗಳಾದ ,ಅಭಿನ್ ಗೌಡ ಪ್ರಥಮ: ಸೈಂಟ್ ಜೋಸೆಫ್ ಪ್ರೌಢಶಾಲೆ ಸುಳ್ಯ. ಅಭಿಜ್ಞಾ ಪಿ.ಎಸ್ :ದ್ವಿತೀಯ :ಸೈಂಟ್ ಆನ್ಸ್ ಪ್ರೌಢಶಾಲೆ ಕಡಬ. ಪ್ರಾಥಮಿಕ ವಿಭಾಗ: ಅನ್ವಿತಾ ಸಿ-ಪ್ರಥಮ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ

ರಾಷ್ಟ್ರೀಯ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ಪಂಜದ ಕ್ರಿಯೇಟಿವ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರ ಪ್ರಶಸ್ತಿಯ ಗರಿ Read More »

ಕರಾವಳಿ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18: ನಬಾರ್ಡ್ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆಧಾರದಲ್ಲಿ ಲೀಡ್ ಬ್ಯಾಂಕ್ ಮೂಲಕ ಜಿಲ್ಲಾ ಸಾಲ ಯೋಜನೆಯನ್ನು ರೂಪಿಸಿ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಡಿ.ಸಿ.ಸಿ.ಡಿ.ಎಲ್.ಆರ್.ಸಿ ಚೇರ್‍ಮ್ಯಾನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಸೂಚಿಸಿದರು.ಅವರು ಇಂದು ತಮ್ಮ ಕಚೇರಿಯಲ್ಲಿ ನಬಾರ್ಡ್ ವತಿಯಿಂದ ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಆರ್ಥಿಕ ವರ್ಷ 2021-22ರ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಬ್ಯಾಂಕಿನ ಮ್ಯಾನೇಜರ್‍ಗಳಿಗೆ ವಿವಿಧ

ಸಾಮಾಥ್ರ್ಯ ಆಧಾರಿತ ಸಾಲ ಯೋಜನೆಯ ಕೈಪಿಡಿ ಬಿಡುಗಡೆ Read More »

ಕರಾವಳಿ
Scroll to Top