karnataka

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಜೀವ ಬೆದರಿಕೆ ಆರೋಪ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್.ಐ.ಆರ್. ದಾಖಲಾಗಿವೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಸೇರಿದಂತೆ ನಾಲ್ವರು 30 ಲಕ್ಷ ರೂ.ಗಳ […]

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚನೆ- ಡಾ.ಶರಣ್ ಪ್ರಕಾಶ ಪಾಟೀಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳಾ ವೈದ್ಯಕೀಯ ಸಿಬ್ಬಂದಿಗೆ ಅತ್ಯಾಧುನಿಕ ಮತ್ತು ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ ಪಾಟೀಲ್‌ ಹೇಳಿದರು. ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನಲೆ ಇದೀಗ ಮಹಿಳಾ ವೈದ್ಯಕೀಯ ಸಿಬ್ಬಂದಿಯ ಭದ್ರತೆ ಬಗ್ಗೆ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ ಸೂಚನೆಯ ಭಾಗವಾಗಿ ಕ್ರಮಕ್ಕೆ ಮುಂದಾಗಿರುವ ವೈದ್ಯಕೀಯ

ಭದ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಮಿತಿ ರಚನೆ- ಡಾ.ಶರಣ್ ಪ್ರಕಾಶ ಪಾಟೀಲ್‌ Read More »

ಕರ್ನಾಟಕ

ಸೆ.17 ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13.  ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ. ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಪವಿತ್ರಾ ಗೌಡ, ದರ್ಶನ್‌  ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ಕರೆದಾಗ ಆರೋಪಿಗಳು ಎಸ್‌ ಸರ್‌ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು. ಈ ವೇಳೆ ಸಂಪೂರ್ಣ ಚಾರ್ಜ್‌ಶೀಟ್‌ ನೀಡಬೇಕು.

ಸೆ.17 ರವರೆಗೆ ದರ್ಶನ್‌ ಮತ್ತು ಗ್ಯಾಂಗ್‌ ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ Read More »

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13.  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಇಂದು ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದ ಪವಿತ್ರಾ ಗೌಡ Read More »

ಕರ್ನಾಟಕ

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 13.  ಅಂಜನಾದ್ರಿ ಹಾಗೂ ಪಂಪಾಸರೋವರದ ಬಳಿ ಆಗಾಗ್ಗೆ ಚಿರತೆ ಹಾಗೂ ಕರಡಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳು ನುಗ್ಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಭಕ್ತರು ಹಾಗೂ ಪ್ರವಾಸಿಗರ ಆಗ್ರಹಿಸುತ್ತಿದ್ದಾರೆ. ಉತ್ತರ ಭಾರತದಿಂದ ಬರುವ ಅನೇಕ ಪ್ರವಾಸಿಗರು ಇಲ್ಲಿ ರಾತ್ರಿ ವೇಳೆ ಸಮಯ ಕಳೆಯಲು ಬಯಸುತ್ತಾರೆ.

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ Read More »

ಕರ್ನಾಟಕ

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಇನ್ನುಮುಂದೆ ಶಾಲೆಗಳಲ್ಲಿ ಪಾಠ ಮಾಡದೇ ಇತರೆ ಕೆಲಸ ಮಾಡುತ್ತಾ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ

ಶಾಲೆಗಳಲ್ಲಿ ರಾಜಕೀಯ ಮಾಡುವ ಶಿಕ್ಷಕರ ವಿರುದ್ದ ಸೂಕ್ತ ಕ್ರಮ – ಸಚಿವ ಬಂಗಾರಪ್ಪ Read More »

ಕರ್ನಾಟಕ

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿ ತಮ್ಮ ಪ್ರಯಾಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ ರವರು, ಬಳಿಕ ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್‌, ಹೈಗ್ರೌಂಡ್ಸ್ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿ, ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದಾಗಿ ಪರಿಶೀಲಿಸಿದರು.

ಬಿಎಂಟಿಸಿಯ ನೂತನ ಬಸ್ ಗಳಿಗೆ ಸಿಎಂ ಚಾಲನೆ Read More »

ಕರ್ನಾಟಕ

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12.  ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ.ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಬೈಪಾಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳೀಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್

900 ಕೆ.ಜಿ.ಪಡಿತರ ಅಕ್ಕಿಯ ಅಕ್ರಮ ಸಾಗಾಟ: ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top