karnataka

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನಪರಿಷತಲ್ಲಿ ಘರ್ಷಣೆ ಆರಂಭಕ್ಕೆ ಮೂಲ ಕಾರಣವೇನು? ಈ ಬಗ್ಗೆ ಚರ್ಚೆ ಆಗಬೇಕು ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.ವಿಧಾನಪರಿಷತ್ ಸಭೆಯಲ್ಲಿ ಕಾಂಗ್ರೆಸ್ -ಕಮಲ ಸದಸ್ಯರ ಘರ್ಷಣೆ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರೆಸ್ ಮೀಟ್ ಕರೆದು ಪತ್ರಕರ್ತರು ಬರದಂತೆ ಬಾಗಿಲು ಬಂದು ಮಾಡಿದ್ರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ಹಾಗೆಯೇ ಸದನದ ಬಾಗಿಲು ಮುಚ್ಚಿ ಸಭಾಪತಿ ಬರದಂತೆ ತಡೆದದ್ದು ಸರಿಯಾಗುತ್ತಾ? ಎಂದರು. ಎಳೆದದ್ದು ಸರಿಯಾ? ಅನ್ನೋದಕ್ಕಿಂತಲೂ ಕೂತದ್ದು ಸರಿಯಾ? […]

ವಿಧಾನಪರಿಷತ್ ಘರ್ಷಣೆಗೆ ಕಾರಣದ ಬಗ್ಗೆ ಚರ್ಚೆಯಾಗಬೇಕು ➤ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನ ಪರಿಷತ್ ನಲ್ಲಿ ತಳ್ಳಾಟ ನೂಕಾಟ ವಿಚಾರಕ್ಕೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.   ಈ ಹಿಂದೆ ಕಾಂಗ್ರೆಸ್ ವಿಧಾನ ಸಭೆ, ವಿಧಾನ ಪರಿಷತ್ ನ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಈಗ ಒಳಗೂ ಗುಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದರು. ಇದು ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ. ಅಲ್ಲದೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯದ ಜನತೆಯ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ Read More »

ಕರಾವಳಿ

ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು .!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.17: ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿಯೊರ್ವರು ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನೀರ್ಚಾಲು ಸಮೀಪದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪುದುಕ್ಕೋಳೀಯ ಐತಪ್ಪ ನಾಯ್ಕ್ ( 46) ಎಂದು ಗುರುತಿಸಲಾಗಿದೆ. ಮನೆ ಸಮೀಪದ ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಹಂದಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಐತಪ್ಪ ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.    

ಕಾಡು ಹಂದಿ ದಾಳಿಗೆ ಒಳಗಾದ ವ್ಯಕ್ತಿ ಮೃತ್ಯು .! Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿಯ ಹಿನ್ನೆಲೆ ಎನ್‌ಐಎ ತಂಡ ನಗರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪೊಲೀಸ್ ಅಧಿಕಾರಿಗಳು ಎನ್‌ಐಎ ತಂಡದ ಆಗಮನದ ಬಗ್ಗೆ ದೃಢಪಡಿಸಿಲ್ಲ.

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ Read More »

ಕರಾವಳಿ

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.!

(ನ್ಯೂಸ್ ಕಡಬ) newskadaba.com ಹೊಸಹಳ್ಳಿ, ಡಿ.17: ತನ್ನ 2ನೇ ಹೆಂಡತಿ ತವರು ಮನೆ ಸೇರಿದ್ದಕ್ಕೆ ಪತಿರಾಯ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ಘಟನೆ ನಗರದಲ್ಲಿ ಜರುಗಿದೆ.ಪತ್ನಿಯರು ಬೇಕೆಂದು ತೆಂಗಿನ ಮರವೇರಿ ಕುಳಿತು ಪ್ರತಿಭಟಿಸುತ್ತಿದ್ದ ಈತ ಮೊದಲ ಹೆಂಡತಿ ಮುಖ ನೋಡಿ ಮರದಿಂದ ಇಳಿದು ಬಂದಿದ್ದಾನೆ. ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಸಮೀಪದ ದಾಸೋಬನಹಳ್ಳಿ ಗ್ರಾಮದ ಗೊಲ್ಲರಹಟ್ಟಿ ನಿವಾಸಿ ದೊಡ್ಡಪ್ಪ (40). ಈ ಕೃತ್ಯ ಎಸಗಿದ ಆಸಾಮಿ. . ಇಬ್ಬರು ಪತ್ನಿಯರ ಪೈಕಿ ಒಬ್ಬರು ನನ್ನೊಂದಿಗೆ ಜೀವನ ಮಾಡುತ್ತಿಲ್ಲ ಆಕೆ ವಾಪಸ್

ಹೆಂಡತಿಗಾಗಿ ತೆಂಗಿನ ಮರವೇರಿ ಕುಳಿತ ಗಂಡ.! Read More »

ಕರ್ನಾಟಕ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯೆ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ, ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಶ್ರೀಗಳವರನ್ನು ಬರಮಾಡಿಕೊಂಡು ಗೌರವ ಅರ್ಪಿಸಿದ ರಾಜ್ಯಪಾಲರು, ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು .   1953 ರಲ್ಲಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ

ಉಡುಪಿ :ರಾಜ್ಯಪಾಲರನ್ನು ಭೇಟಿ ಮಾಡಿದ ಪೇಜಾವರ ಶ್ರೀ Read More »

ಕರಾವಳಿ

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಾಳಿಲ, ಡಿ.17: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸುತ್ತಿದೆ. ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಆಳವಡಿಸುವ ಮೂಲಕ ಈ ಭಾರಿ ಚುನಾವಣೆ ಬಹಿಷ್ಕರಿಸಿದ್ಧಾರೆ.     ಬಾಳಿಲ 2ನೇ ವಾರ್ಡ್ ನಲ್ಲಿ ಕೆಲವು ವರುಷಗಳಿಂದ ನಮ್ಮ ವಾರ್ಡ್‍ನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನ ಸಭಾ ಸದಸದ್ಯವರೆಗೆ

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ Read More »

ಕರಾವಳಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಕುದ್ರೋಳಿಯ ನವಾಜ್ (21) ಎಂದು ತಿಳಿದು ಬಂದಿದೆ. ಮತ್ತೊಬ್ಬ16 ವರ್ಷದ ಬಾಲಕ ಎಂದು ತಿಳಿದು ಬಂದಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಕಳೆದ ದಿನ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿತ್ತು.ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ Read More »

ಕರಾವಳಿ

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ Read More »

ಕರಾವಳಿ

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.   ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದ ಕಳ್ಳ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ Read More »

ಕರಾವಳಿ
Scroll to Top