karnataka

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.15: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ, ಸಡಗರಕ್ಕೆ ತೆರೆ ಬಿದ್ದಿದೆ.ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಾನಾ ವಿಷಯ ಮಂಥನದ 88ನೇ ಸಾಹಿತ್ಯ ಸಮ್ಮೇಳನವೂ ನಡೆಯಿತು.   ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಹಿರಿಯ ವಿದ್ವಾಂಸ, ವೇದಭೂಷಣ ಡಾ.ಎಸ್. ರಂಗನಾಥ್ ಉದ್ಘಾಟಿಸಿದರು.ಲಕ್ಷದೀಪೋತ್ಸವ ಈ ಬಾರಿ ಕೊರೊನಾ ಆತಂಕದ ನಡುವೆಯೂ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ […]

ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಭ್ರಮಕ್ಕೆ ತೆರೆ Read More »

ಕರಾವಳಿ

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ

(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.‌ಎಸ್ ಕಾರ್ಯಕರ್ತ ನಿಧನ Read More »

ಕರಾವಳಿ

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ.14: ಮಧ್ಯಪ್ರದೇಶ ಹೈಕೋರ್ಟ್​ನ ಇಂದೋರ್ ಪೀಠದ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್​-19 ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 60 ವರ್ಷದ ಕಸಾರೇಕರ್ ಅವರು ಬಹಳ ಹಿಂದಿನಿಂದಲೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನ್ಯಾಯಮೂರ್ತಿ ವಂದನಾ ಕಸರೇಕರ್ ಅವರು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿತ್ತು ಎಂದು ಕೋವಿಡ್​-19ಜಿಲ್ಲಾ ನೋಡಲ್

ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು Read More »

ಕರಾವಳಿ

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.   ಮೃತರನ್ನು ಮೂಲತಃ ಮುಂಬೈ ನಿವಾಸಿ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ. ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು

ಮುಲ್ಕಿ :ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.14: ಗುತ್ತಿಗಾರಿನ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದ ಹಿನ್ನಲೆಯಲ್ಲಿ ಮೃತ ಪಟ್ಟಿದ್ದಾರೆ. ಗುತ್ತಿಗಾರು ಗ್ರಾಮದ ಲಿಂಗಪ್ಪ ಗೌಡ ಪೈಲೂರವರ ಪುತ್ರಿ ಯಶಸ್ವಿನಿ ಇಂದು ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಈಕೆ ಗುತ್ತಿಗಾರಿನ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಳೆಂದು ತಿಳಿದು ಬಂದಿದ್ದು, ಮೃತಳು ತಂದೆ ತಾಯಿ ಸಹೋದರಿಯನ್ನು ಅಗಲಿದ್ದಾರೆ.

ಗುತ್ತಿಗಾರು :ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಡಿ.13ರ ರವಿವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮೂಡಬಿದಿರೆ ಘಟಕದ ಗೃಹಕ್ಷಕರ ಪದೋನ್ನತಿ ಹಾಗೂ ಸನ್ಮಾನ ಕಾರ್ಯಕ್ರಮವು ಮೂಡಬಿದಿರೆಯ ಅಮರಾವತಿ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುದೀಪ್ ಎಂ.ವಿ., ಮೂಡಬಿದ್ರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಕಾನೂನು ಸುವ್ಯವಸ್ಥಾಪಕರು, ದಯಾನಂದ ಪೈ ಮಾಜಿ ಘಟಕಾಧಿಕಾರಿಗಳು, ಪಡುಮಾರ್ನಾಡು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಡಾ|| ಮುರಳೀಕೃಷ್ಣ ಆರ್.ವಿ. ಮಕ್ಕಳ ತಜ್ಞರು, ಅಧ್ಯಕ್ಷರು ರೋಟರಿ

ಸೇವೆಯಿಂದಲೇ ಸಾರ್ಥಕತೆ ಪಡೆಯಿರಿ: ಡಾ|| ಚೂಂತಾರು Read More »

ಕರಾವಳಿ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ಕರ್ನಾಟಕ ರಾಜ್ಯ ಮದ್ಯಪಾನ ಸ್ವಯಂ ಮಂಡಳಿಯ ಹೆಸರನ್ನು ‘ವ್ಯಸನಮುಕ್ತ ಜಾಗೃತಿ ಮತ್ತು ಸಲಹಾ ಮಂಡಳಿ’ ಎಂದು ಮರುನಾಮಕರಣ ಮಾಡಿ, ಮಂಡಳಿಯ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ವೀರೇಂದ್ರ ಹೆಗ್ಗಡೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರಕಾರ ಮಾದಕ ದ್ರವ್ಯಗಳ ಬಳಕೆ ಮಾಡುವವರು, ದಂಧೆಯಾಗಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಕರ್ನಾಟಕ, ದೇಶಕ್ಕೆ

ಮದ್ಯಪಾನ ಸ್ವಯಂ ಮಂಡಳಿ ಹೆಸರು ಬದಲಾವಣೆಗೆ ಪತ್ರ ➤ ಸಿಎಂಗೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಮನವಿ Read More »

ಕರಾವಳಿ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ದ್ವೀಪ ರಾಷ್ಟ್ರಗಳಲ್ಲಿ ಒಂದಾದ ಮಾಲ್ದೀವ್ಸ್ ಗೆ ಮಂಗಳೂರು ಹಳೆ ಬಂದರ್‌ನಿಂದ ಪ್ರಥಮ ಬಾರಿಗೆ ಸರಕು ಸಾಗಾಟ ನೌಕೆಯು ಡಿ.14ರ  ಇಂದು  ಹೊರಡಲಿದೆ.   ಕೃಷಿ, ತೋಟಕ್ಕೆ ಗೊಬ್ಬರವಾಗಿ ಬಳಸಲು ತೆಂಗಿನ ಗೆರಟೆ ಹುಡಿ, ತರಕಾರಿ ಮತ್ತು ಹಣ್ಣು ಹಂಪಲು ಸಾಗಾಟ ಮಾಡಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ ಕ್ರೇನ್‌ಗಳ ಮೂಲಕ ಸಾಮಗ್ರಿಗಳನ್ನು ಲೋಡ್ ಮಾಡಲಾಯಿತು. ಕ್ಯಾಪ್ಟನ್ ಕಣ್ಣನ್ ನೇತೃತ್ವದಲ್ಲಿ ಸಿಬ್ಬಂದಿ ಕಾತೋರಾಯನ್, ಹರಿದಾಸ್, ಸಗಾಯಂ, ಶ್ರೀನಿವಾಸನ್, ವಿಘ್ನೇಶ್ ಪ್ರಥಮ ಯಾನದಲ್ಲಿ ತೆರಳಲಿದ್ದಾರೆ.ಲಕ್ಷದ್ವೀಪದ

ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ Read More »

ಕರಾವಳಿ

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.14: ಜಯಚಾಮರಾಜೇಂದ್ರ ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ವೇದಾವತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ತಾಯಿಯಿಂದ ತಪ್ಪಿಸಿಕೊಂಡಿದ್ದ ಈ ಆನೆ ಮರಿಯನ್ನು ಬಿಳಿಗಿರಿರಂಗನ ಬೆಟ್ಟದಲ್ಲಿ ಆರು ತಿಂಗಳ ಹಿಂದೆಯಷ್ಟೆ ರಕ್ಷಣೆ ಮಾಡಲಾಗಿತ್ತು.ವೇದಾವತಿ ಆನೆಮರಿಯು ಅನಾರೋಗ್ಯದಿಂದ ಚೇತರಿಸಿಕೊಳ್ಳದೆ ಭಾನುವಾರ (ಡಿ.13) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ತೀರಿಕೊಂಡಿದೆ. ಸಹಜವಾಗಿ ಯಾವುದೇ ಆನೆಮರಿಗಳು ಹುಟ್ಟಿದ ಒಂದು ವರ್ಷದೊಳಗೆ ಅವುಗಳ ಆರೈಕೆ ತುಂಬಾ ಸೂಕ್ಷ್ಮತೆಯಿಂದ ಕೂಡಿರುತ್ತದೆ.ಅದರಲ್ಲೂ ವೇದಾವತಿ ಆನೆಮರಿಗೆ ಸ್ವತಃ ಆಹಾರ ಸೇವಿಸುವ ಶಕ್ತಿ ಇರಲಿಲ್ಲ.

ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು Read More »

ಕರಾವಳಿ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14: ಕಳವುಗೈದ ಹಸುಗಳನ್ನು ಕೊಂದು ಅದರ ಮಾಂಸ ಮಾರಾಟ ಮಾಡುತ್ತಿದ್ದ ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ, ತೆಳ್ಳಾರು ರಸಯ ನಿವಾಸಿ ಅನಿಲ್ ಪ್ರಭುನನ್ನು ಪೊಲೀಸರು ಬಂಧಿಸಿದ್ದಾರೆ.   ನವಂಬರ್ 6ರಂದು ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ಹುಡ್ಕೋ ಕಾಲನಿಯ ಮುಹಮ್ಮದ್ ಯಾಸೀನ್ ಎಂಬಾತನನ್ನು ತಡೆದಿದ್ದರು. ಆದರೆ, ಅರ್ಧದಲ್ಲಿಯೇ ಪರಾರಿಯಾಗಿದ್ದ ಆತನ ವಾಹನ ಪರಿಶೀಲನೆ ನಡೆಸಿದ ಪೊಲೀಸರಿಗೆ ಪ್ಲಾಸ್ಟಿಕ್ ಚೀಲದೊಳಗೆ ದನದ

ಕಾರ್ಕಳ: ಪೊಲೀಸರ ಅತಿಥಿಯಾದ ಗೋಕಳ್ಳರಿಗೆ ನೆರವಾಗುತ್ತಿದ್ದ ಅನಿಲ್ ಪ್ರಭು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top