karnataka

ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

  ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ಮೇಷ ರಾಶಿಯ ಜನರು […]

ಶ್ರೀ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರಾವಳಿ

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ಬೈಕ್ ಸವಾರನನ್ನು ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಅಜೀಂ(20) ಗುರುತಿಸಲಾಗಿದೆ. ಬೈಕ್ ಸವಾರ ಸುರತ್ಕಲ್ ಕಾಟಿಪಳ್ಳ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಸಮೀಪದ ಕೊಲ್ನಾಡು ಜಂಕ್ಷನ್ ಬಳಿ ಕೊಲ್ನಾಡು ಇಂಡಸ್ಟ್ರಿಯಲ್ ಏರಿಯಾ ಒಳ ರಸ್ತೆಯಿಂದ ಏಕಾಏಕಿ ಹೆದ್ದಾರಿ ಕ್ರಾಸ್

ಮುಲ್ಕಿ : ಬೈಕ್ ಗೆ ಕಾರು ಡಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.14: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ‌ ನಡೆಯುತ್ತಿದ್ದು, ಮೂರನೇ ದಿನದ ಅಂಗವಾಗಿ ಡಿ.13ರಂದು  88ನೇ ಸರ್ವ ಧರ್ಮ ಸಮ್ಮೇಳನ ಜರುಗಿತು. ವಸತಿ ಸಚಿವ ವಿ. ಸೋಮಣ್ಣ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ವಿಶ್ವದಲ್ಲೇ ಅತಿ ಶ್ರೇಷ್ಠ ಧಾರ್ಮಿಕ ಕೇಂದ್ರವಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲರಿಗೂ ಆದರ್ಶಪ್ರಾಯರು. ಪ್ರಧಾನಿ ನರೇಂದ್ರ ಮೋದಿಯವರಿಗೂ ಡಾ.ಹೆಗ್ಗಡೆ ಯವರು ಅಚ್ಚುಮೆಚ್ಚಿನವರಾಗಿದ್ದಾರೆ.ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾರತ ರತ್ನ ಪುರಸ್ಕಾರ ಸಿಗಬೇಕೆಂಬುದು ಕೋಟ್ಯಂತರ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 88ನೇ ಸರ್ವ ಧರ್ಮ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.14: ಡಿ.13 ರ ಕಳೆದ  ರಾತ್ರಿ ಸಮಯದಲ್ಲಿ ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದವೊಂದು ಕೇಳಿ ಬಂದಿದ್ದು ಜನರೆಲ್ಲ ಭಯಬೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಕೆಲವರು ಶಬ್ದದ ಮೂಲ ಹುಡುಕಲು ಮುಂದಾಗಿದ್ದಾರೆ. ರಾತ್ರಿ ಸುಮಾರು ಹತ್ತು ಗಂಟೆ ವೇಳೆಗೆ ಭೂಮಿ ಬಾಯಿ ಬಿಟ್ಟಂತೆ ಭಾರೀ ಶಬ್ದವೊಂದು ಕೇಳಿ, ಹರಿಹರ ಪಲ್ಲತಡ್ಕದ ಮಂದಿಯೆಲ್ಲ ಮನೆಯಿಂದ ಹೊರ ಬಂದಿದ್ದಾರೆ.ನೆಲ ಅದುರಿದಂತೆ ಭಾಸವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  

ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ.13 :ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.    

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ Read More »

ಕರಾವಳಿ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ಸ್ಯಾಂಡಲ್​ವುಡ್​ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್​ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ

ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು Read More »

ಕರ್ನಾಟಕ

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ ನೆರವೇರಲಿದೆ. ಇದಕ್ಕೆ ಸರ್ವ ಭಕ್ತರ ಸಹಕಾರ ಅಗತ್ಯ. ಲಕ್ಷ ದೀಪೋತ್ಸವದಂದು ಲಕ್ಷ ದೀಪಗಳು ಉರಿದು ಕ್ಷೇತ್ರವು ಹಣತೆ ಬೆಳಕಿನಿಂದ ಪ್ರಜ್ವಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್‌.ಅಂಗಾರ ಹೇಳಿದರು. ಶ್ರೀ ದೇವಳದ ಆಡಳಿತ ಕಚೇರಿ ಮೇಲ್ಮಹಡಿಯಲ್ಲಿ ಶನಿವಾರ ನಡೆದ ಸಾರ್ವಜನಿಕರ ಮತ್ತು ವರ್ತಕರ ಸಭೆಯಲ್ಲಿಅಧ್ಯಕ್ಷತೆ ವಹಿಸಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭ ➤ ಡಿ.14ರಂದು ಶ್ರೀ ದೇವರ ಲಕ್ಷದೀಪೋತ್ಸವ Read More »

ಕರಾವಳಿ

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಬಳ್ಪ, ಡಿ.13: ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.   ಹಿಂದೂ ಜಾಗರಣ ವೇದಿಕೆ ಬಳ್ಪ ಇದರ ಆಶ್ರಯದಲ್ಲಿ ಎ. ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಡಿ.13ರ ಇಂದು ಬಳ್ಪದಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಆರಂಭಗೊಂಡಿದ್ದು ಸಂಜೆವರೆಗೆ ರಕ್ತದಾನ ಶಿಬಿರ ಬಳ್ಪದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುತ್ತಿದೆ.    

ಡಿ.13ರ ಇಂದು ಬಳ್ಪದ ಶಾಲಾ ವಠಾರದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ
Scroll to Top