karnataka

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 11.  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.          ಮೃತಪಟ್ಟ ವಿದ್ಯಾರ್ಥಿಯನ್ನು ಹಂದ್ರಾಳ ಗ್ರಾಮದ ಫಕೀರ ಗೌಡ ಎಂದು ಗುರುತಿಸಲಾಗಿದೆ. ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ […]

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್ Read More »

ಕರ್ನಾಟಕ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ರೇಣುಕಾಸ್ವಾಮಿ‌ ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್‌ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ Read More »

ಕರ್ನಾಟಕ
crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು 15 ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ. ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ

ಸರ್ಕಾರ ಕಳುಹಿಸಿದ 3 ಮಸೂದೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!   

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 10.  ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಎಂದು ಗುರುತಿಸಲಾಗಿದೆ. ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ

ಹೆಣ್ಣುಭ್ರೂಣ ಪತ್ತೆ- ಹತ್ಯೆ ಪ್ರಕರಣ  ಮೂವರು ಆರೋಪಿಗಳು ಅರೆಸ್ಟ್..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು     

(ನ್ಯೂಸ್ ಕಡಬ) newskadaba.com  ಚನ್ನಪಟ್ಟಣ, ಸೆ. 09.  ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ. ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ.

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ Read More »

ಕರ್ನಾಟಕ
Scroll to Top