karnataka

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ […]

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ Read More »

ಕರ್ನಾಟಕ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಕೊಪ್ಪಳ, ಸೆ. 6.  ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ ಎಂದು ವರದಿಯಾಗಿದೆ. ಬೆಂಗಳೂರು ಪಾಸಿಂಗ್​ ಕಾರನ್ನು ಜಲಾಶಯ ಮೇಲ್ಭಾಗದಲ್ಲಿ ಕಾರು ತೆಗೆದುಕೊಂಡು ಹೋಗಿ, ಅಲ್ಲಿ ಕಾರಿನ ಮುಂದೆ ಮತ್ತು ಮೇಲೆ ಜೋಡಿ ಫೋಟೋ ತೆಗೆಸಿಕೊಂಡಿದ್ದಾರೆ. ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು. ಪ್ರೀ ವೆಡ್ಡಿಂಗ್ ಫೋಟೋ ಶೂಟ್​ಗೆ

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ Read More »

ಕರ್ನಾಟಕ

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ Read More »

ಕರ್ನಾಟಕ

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಎಲ್ಲಾದರೂ ಒಂದು ವೇಳೆ ಕಾವೇರಿ ನೀರನ್ನು ಬಳಕೆ ಮಾಡಿದಲ್ಲಿ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಎಚ್ಚರಿಕೆ ನೀಡಿದೆ. ಕಾವೇರಿ ನೀರನ್ನು ನಗರದ ಜನತೆಗೆ ಕುಡಿಯಲು ಹಾಗೂ ನಿತ್ಯ ಬಳಕೆಗೆ ಉಪಯೋಗಿಸಲು ಮಾತ್ರ ಸರಬರಾಜು ಮಾಡಲಾಗುತ್ತದೆ. ರಾಜ್ಯದಲ್ಲಿ ಕಳೆದ ವರ್ಷ ಆವರಿಸಿದ್ದ ಬರಗಾಲದಿಂದಾಗಿ ಜನವರಿಯಿಂದ ಜೂನ್ ವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ Read More »

ಕರ್ನಾಟಕ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ Read More »

ಕರ್ನಾಟಕ
Scroll to Top