karnataka

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ […]

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 06. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಈಗಾಗಲೇ ಆರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ಗಜಪಡೆಯು ಆ. 21ರಂದು ಅರಮನೆಗೆ ಆಗಮಿಸಿ ಈಗಾಗಲೇ ತಾಲೀಮಿನಲ್ಲಿ ನಿರತವಾಗಿವೆ. ಇದೀಗ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 2ನೇ ತಂಡ ಐದು ಆನೆಗಳು ವಿವಿಧ ಶಿಬಿರಗಳಿಂದ ಅರಮನೆಗೆ ಆಗಮಿಸಿದ್ದು, ಪೂಜೆ ಸಲ್ಲಿಸಿ ಸ್ವಾಗತಿಸಲಾಗಿದೆ. ತಂಡದ ಐದು ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಪ್ರಶಾಂತ, ಹಿರಣ್ಯಾ, ಮಹೇಂದ್ರ, ದೊಡ್ಡ ಹರವೇಲಕ್ಷ್ಮೀ, ಸುಗ್ರೀವಾ ಆನೆಗಳು ಎರಡನೇ

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ Read More »

ಕರಾವಳಿ

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ     

(ನ್ಯೂಸ್ ಕಡಬ) newskadaba.com  ರಾಯಚೂರು, ಸೆ. 5. ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಶಾಲಾ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ: ಇಬ್ಬರು ಮಕ್ಕಳು ಮೃತ್ಯು  ಹಲವರಿಗೆ ಗಂಭೀರ ಗಾಯ      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಚುನಾವಣಾ ಸಂದರ್ಭ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಿಕ್ಕೇರಿದಾಗ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರಕ್ಕೆ ಅನ್ನಭಾಗ್ಯದಡಿಯಲ್ಲಿ 10 ಕೆಜಿ ಅಕ್ಕಿ ನೀಡಲು ಕೇಂದ್ರ ಸರಕಾರ ಒಪ್ಪಿರಲಿಲ್ಲ. ಹೀಗಾಗಿ ಐದು ಕೆಜಿ ಅಕ್ಕಿ ಹಾಗೂ ಉಳಿದ ಅಕ್ಕಿಗೆ ಬದಲಾಗಿ ಹಣವನ್ನು ವಿತರಣೆ ಮಾಡಿತ್ತು. ಇದೀಗ ಇನ್ಮುಂದೆ ಬಿಪಿಎಲ್ ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ಹಣದ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು ನಡೆಯಲಿರುವ

ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..! Read More »

ಕರ್ನಾಟಕ

ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಸೇಫ್ಟಿ ಬೆಲ್ಟ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತಾ ದೃಷ್ಟಿಯಿಂದ ಸೇಫ್ಟಿ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಕೇಂದ್ರ ಸರಕಾರ ಈ ನಿಯಮ ಕಡ್ಡಾಯಗೊಳಿಸಿದ್ದರೂ ಕರ್ನಾಟಕದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಕುರಿತು ಜಾಗೃತಿ ಅಭಿಯಾನ ಆರಂಭವಾಗಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿದೆ. ರಾಜ್ಯಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಸೇಫ್ಟಿ ಹಾರ್ನೆಸ್‌ ಬೆಲ್ಟ್‌ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು,

ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಸೇಫ್ಟಿ ಬೆಲ್ಟ್ ಕಡ್ಡಾಯ..! Read More »

ಕರ್ನಾಟಕ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 5. ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು, ಯಾವ ಲೋಪವಾಗದಂತೆ ಶಿಸ್ತು ಬದ್ಧವಾಗಿ ದಸರಾ ಆಚರಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಉಪ ಸಮಿತಿ ಅಧಿಕಾರಿಗಳ ಸಭೆ ಜೊತೆ ಸುದೀರ್ಘ ಸಭೆ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ದಸರಾ ಆಚರಣೆ ಸಂಬಂಧ 19 ಉಪ ಸಮಿತಿಗಳನ್ನು ವಿವಿಧ ಜಿಲ್ಲಾ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ Read More »

ಕರ್ನಾಟಕ

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 4. ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ಒಡೆತನದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ 2024-25ರ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಪುಟ್ಬಾಲ್ ಪಂದ್ಯದ ಪ್ರಾಯೋಜಕತ್ವಕ್ಕೆ ಸಜ್ಜಾಗಿದ ಈ ಹೆಜ್ಜೆ ರಾಜ್ಯದ ಹೆಸರಾಂತ ಡೈರಿ ಬ್ರ್ಯಾಂಡ್ ನಂದಿನಿಯನ್ನು ಪ್ರಚಾರ ಮಾಡುವ ಗುರಿಯ ಭಾಗವಾಗಿದೆ ಎಂದು ಹೇಳಲಾಗಿದೆ. ಇಂಡಿಯನ್ ಸೂಪರ್ ಲೀಗ್ ನ 11ನೇ ಸೀಸನ್ ಸೆ. 2024 ರಿಂದ ಮಾ. 2025ರವರೆಗೆ ನಡೆಯಲಿದ್ದು, ಪಂದ್ಯದಲ್ಲಿ 13 ತಂಡಗಳು ಸ್ಪರ್ಧಿಸಲಿವೆ. ಮನಿ ಕಂಟ್ರೋಲ್‌

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ Read More »

ಕರ್ನಾಟಕ

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ     Read More »

ಕರ್ನಾಟಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್ Read More »

ಕರ್ನಾಟಕ
Scroll to Top