karnataka

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ನಾಳೆ ಸಂಜೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕವನ್ನು ಸಿದ್ದರಾಮಯ್ಯ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ […]

ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ Read More »

ಕರ್ನಾಟಕ

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 02.  ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರಿಂದ ನಿರಂತರ ಕಿರುಕುಳ ತಾಳಲಾರದೆ ಬಾಲಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ (14) ಎಂದು ಗುರುತಿಸಲಾಗಿದೆ. ಮಂಡ್ಯದ ವಿವೇಕ ವಿದ್ಯಾಸಂಸ್ಥೆಯ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿಗೆ ಪ್ರೀತಿಸುವಂತೆ ನಾಲ್ವರು ಬಾಲಕರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ.  

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಒಣಗಿದ್ದ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ಬಿದ್ದ ಪರಿಣಾಮ 3 ಕಾರುಗಳು ಜಖಂಗೊಂಡು, ಇಬ್ಬರಿಗೆ ಗಾಯವಾಗಿರುವ ಘಟನೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದೆ. ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ. ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ ಅರಣ್ಯ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿದ್ದು,

ನಡುರಸ್ತೆಯಲ್ಲಿ ಉರುಳಿ ಬಿದ್ದ ಮರ 3 ಕಾರುಗಳು ಜಖಂ– ಇಬ್ಬರಿಗೆ ಗಾಯ Read More »

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್

(ನ್ಯೂಸ್ ಕಡಬ) newskadaba.com ವಿಜಯಪುರ, ಸೆ. 02.  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್ ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ..! 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನೆಲಮಂಗಲ ತಾಲೂಕಿನ ದಾಬಸ್‌ ಪೇಟೆಯಲ್ಲಿ ನಡೆದಿದೆ. ಆರೋಪಿಯನ್ನು ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಎಂದು ಗುರುತಿಸಲಾಗಿದೆ. ಈತ ಕುದೂರಿನ ನಿವಾಸಿಯಾಗಿದ್ದು, ಈತನ ವಿರುದ್ಧ ಬೆಂಗಳೂರು ನಗರ, ಬೆಂಗಳೂರು ಜಿಲ್ಲೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಟ್ಟು 51 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ

ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿ ಶೀಟರ್ ಕಾಲಿಗೆ ಗುಂಡೇಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್

ಆನ್​ಲೈನ್ ಗೇಮ್ ಮತ್ತು ಬೆಟ್ಟಿಂಗ್ ಆ್ಯಪ್​​ಗಳ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಮನವಿ Read More »

ಕರ್ನಾಟಕ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಟಿ ಸಂಯುಕ್ತ ಹೊರನಾಡು ಅವರು ತಮ್ಮದೇ ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ ಎನ್ನಲಾಗಿದೆ. ಸಂಯುಕ್ತ ಅವರು 2.5 ವರ್ಷದ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ದತ್ತು ಪಡೆದಿದ್ದಾರೆ. ಈ ಹುಲಿಯು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ‍್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಈ

28 ತಿಂಗಳ ಹೆಣ್ಣು ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು Read More »

ಕರ್ನಾಟಕ

ನಾಪತ್ತೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಗದಗ, ಆ. 31.  ಗದಗ ಜಿಲ್ಲೆಯ ತೋಟಗಂಟಿ ಗ್ರಾಮದಿಂದ ಆಗಸ್ಟ್ 20 ರಂದು ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ನಂತರ ಗ್ರಾಮದ ಹೊರವಲಯದ ಪಾಳು ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾರೆ. ಆಕೆ ಈಗ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೋಟಗಂಟಿ ಗ್ರಾಮದ ಪಾರ್ವತಿ ಕಲ್ಮಠ ಅವರು ಆ.20ರಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಅಪರಿಚಿತ ಮಹಿಳೆ ಮನೆಗೆ ನುಗ್ಗಿ, ನನ್ನನ್ನು ಗ್ರಾಮದ ಪ್ರತ್ಯೇಕ

ನಾಪತ್ತೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆ..! Read More »

ಕರ್ನಾಟಕ

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೊರಟಿದ್ದು, ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೆರೆಗೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎನ್ನಲಾಗಿದೆ.  

ಕೆಂಪೇಗೌಡ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಭಾರತ ತಂಡದ ಮಾಜಿ ನಾಯಕ ಹಾಗೂ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಅವರನ್ನು ಆಸ್ಟ್ರೇಲಿಯ ವಿರುದ್ಧದ ಬಹುರೂಪಿ ಸರಣಿಗೆ ಭಾರತ ಅಂಡರ್‌-19 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಪೇಸ್‌‍ ಬೌಲಿಂಗ್‌ ಆಲ್‌ ರೌಂಡರ್‌ ಸಮಿತ್‌, ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾರಾಜ ಟಿ-20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ಪರ ಆಡುತ್ತಿದ್ದಾರೆ. 18ರ ಹರೆಯದ ಅವರು ಎಂಟು ಪಂದ್ಯಗಳಿಂದ 362 ರನ್‌ ಗಳಿಸಿದರು. ಸೆಪ್ಟೆಂಬರ್‌ 21, 23 ಮತ್ತು 26

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top