karnataka

ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 09: ಟಾಲಿವುಡ್ ಖ್ಯಾತ ನಟ ಚಿರಂಜೀವಿ ಕೊನಿಡೆಲಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಖಚಿತಪಡಿಸಿದ್ದು, ಆಚಾರ್ಯ ಸಿನಿಮಾ ಚಿತ್ರೀಕರಣ ಆರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ. ಈ ವೇಳೆ ಪಾಸಿಟಿವ್ ವರದಿ ಬಂದಿದೆ.   ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ […]

ಟಾಲಿವುಡ್ ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ

(ನ್ಯೂಸ್ ಕಡಬ) newskadaba.com  ಕುಕ್ಕೆ ಸುಬ್ರಹ್ಮಣ್ಯ, ನ.9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರನ್ನಾಗಿ ಬಿಜೆಪಿ ನಾಯಕರಾದ ಎ. ಬಿ. ಮನೋಹರ ರೈ ಯವರನ್ನು ನೇಮಕ ಮಾಡಲಾಯಿತು.     ಈ ಹಿಂದೆ ಕಡಬ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬರವರು ಅಧ್ಯಕ್ಷರಾಗಿದ್ದು, ಇದೀಗ ರಾಜಕೀಯ ಪಕ್ಷದ ಪದಾಧಿಕಾರಿಗಳಾಗಿರುವವರು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರಬಾರದೆಂಬ ನಿಯಮದಿಂದ ಬದಲಾಯಿಸಿ, ಎ.ಬಿ. ಮನೋಹರ ರೈ ಯವರನ್ನು ಇಂದು ಶಾಸಕರ ನೇತೃತ್ವದಲ್ಲಿ ಅಧಿಕಾರವನ್ನು ಸ್ವೀಕಾರಗೈದರು.    

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸದಸ್ಯರಾಗಿ ಎ.ಬಿ. ಮನೋಹರ ರೈ ನೇಮಕ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.9: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡಿರುವ ಶಾಸಕ ಎಸ್. ಅಂಗಾರರವರು ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಡತಕ್ಕೆ ಸಹಿ ಹಾಕುವ ಮುಖಾಂತರ ಅಧಿಕಾರ ಸ್ವೀಕರಿಸಿದರು.     ಮೊದಲಾಗಿ ದೇವಸ್ಥಾನದ ಕಛೇರಿಗೆ ಆಗಮಿಸಿದ ಅಭಿವೃದ್ಧಿ ಸಮಿತಿಯ ಸದಸ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಶಾಸಕ ಎಸ್ ಅಂಗಾರರವರಿಗೆ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ರವರು ಶಾಲು ಹೊದಿಸಿ

ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ Read More »

ಕರಾವಳಿ

ಯೇನೆಕಲ್ಲು: ನ.13 ರಂದು ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಯೇನೆಕಲ್ಲು, ನ.9: ನ.13 ರಂದು ಶಶಾಂಕ ಚಾರಿಟೇಬಲ್ ಟ್ರಸ್ಟ್ ಯೇನೆಕಲ್ಲು ಇದರ ಆಶ್ರಯದಲ್ಲಿ ಯೇನೆಕಲ್ ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರವು ನಡೆಯಲಿದೆ.     ಟ್ರಸ್ಟ್ ಕಾರ್ಯದರ್ಶಿ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕøತರಾದ ಶ್ರೀಮತಿ ಜಾನಕಿ ಮುತ್ತಪ್ಪ ಮಾಸ್ತರ್ ಮಾದನಮನೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡುರವರು ಅಭ್ಯಾಗತರಾಗಿ ಭಾಗವಹಿಸಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯ

ಯೇನೆಕಲ್ಲು: ನ.13 ರಂದು ಗೌರವ್ ಗಾರ್ಡನ್ ಸಭಾಂಗಣದಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ

ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆಗೆ ಬೇಡಿಕೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 09: ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರು ಪಸಿದ್ಧ ಹಾಗೂ ಪವಿತ್ರವಾದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣವಾಗಬೇಕೆಂಬುದು ಬಹುಕಾಲದ ಕೂಗು. ಆರೋಗ್ಯ ಸಮಸ್ಯೆಯಾದಲ್ಲಿ ಚಿಕಿತ್ಸೆಗೆ ದೂರದೂರಿಗೆ ತೆರಳಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯದಲ್ಲಿ ಎದುರಾಗಿರುವುದರಿಂದ ಕ್ಷೇತ್ರಕ್ಕೆ ಬರುವ ಸಹಸ್ರಾರು ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಕುಕ್ಕೆ ದೇವಳದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಈ ಸಂಬಂಧ ನಾಗರಿಕರು ಪೂರ್ವಭಾವಿ ಸಭೆಯನ್ನೂ ನಡೆಸಿದ್ದಾರೆ.ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಹಂತದ ಚಿಕಿತ್ಸೆಗಳು ಮಾತ್ರ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆಗೆ ಬೇಡಿಕೆ Read More »

ಕರಾವಳಿ

ಕುಕ್ಕೆ ಚಂಪಾ ಷಷ್ಠಿ ಜಾತ್ರೋತ್ಸವ ➤ ಶೀಘ್ರವೇ ಜಿಲ್ಲಾಮಟ್ಟದ ಸಭೆ: ಸಚಿವ ಕೋಟ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 09 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಬಾರಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಚರ್ಚಿಸಲು ಶೀಘ್ರವೇ ಜಿಲ್ಲಾಮಟ್ಟದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಜಾತ್ರೋತ್ಸವ ನಡೆಸುವ ಕುರಿತು ಸಮಗ್ರ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.     ಕೋವಿಡ್‌-19 ಗಮನದಲ್ಲಿಟ್ಟುಕೊಂಡು, ಅದರ ಮುಂಜಾಗ್ರತಾ ನಿಯಮ ಪಾಲಿಸಿಕೊಂಡು ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ನಡೆಸುವ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ,

ಕುಕ್ಕೆ ಚಂಪಾ ಷಷ್ಠಿ ಜಾತ್ರೋತ್ಸವ ➤ ಶೀಘ್ರವೇ ಜಿಲ್ಲಾಮಟ್ಟದ ಸಭೆ: ಸಚಿವ ಕೋಟ Read More »

ಕರಾವಳಿ

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಸ್ಕೂಟರ್ ಮಗುಚಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಗದಗ ಮೂಲದ ಯುವಕ ತಲಪಾಡಿ ದೇವಿನಗರದಲ್ಲಿ ವಾಸವಾಗಿರುವ ಹನುಮಂತ ಎಂದು ಗುರುತಿಸಲಾಗಿದೆ.   ಮಂಗಳೂರು ಕೊಡಿಯಾಲ್ ಬೈಲ್ ನ ಕ್ಯಾಂಟೀನ್ ವೊಂದರಲ್ಲಿ ದುಡಿಯುತ್ತಿದ್ದ ಹನುಮಂತ ಹಲವು ವರ್ಷಗಳಿಂದ ದೇವಿನಗರದಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಮುಂಜಾನೆ ಕುಂಜತ್ತೂರು ಪದವಿ ರಸ್ತೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಕೂಟರ್ ಅಪಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿತ್ತು. ಅವರ ತಲೆಗೆ ಸಣ್ಣ ಪುಟ್ಟ ಗಾಯಗಳು

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಕ್ಕೆಪದವು : ನೂತನವಾಗಿ ಶುಭಾರಂಭಗೊಂಡ ಪೆಟ್ರೋಲ್ ಪಂಪ್

(ನ್ಯೂಸ್ ಕಡಬ) newskadaba.com ಕಕ್ಕೆಪದವು ನ. 09: ಕಕ್ಕೆಪದವಿನಲ್ಲಿ ನೂತನವಾಗಿ ಪೆಟ್ರೋಲ್ ಪಂಪ್ ವೊಂದು ಶುಭಾರಂಭಗೊಂಡಿದೆ. ಕಕ್ಕೆಪದವು ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರದ ಬಳಿ ನೂತನವಾಗಿ ಶುಭಾರಂಭಗೊಂಡ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೆರೆವೇರಿಸಿದರು.   ಈ ಸಂದರ್ಭದಲ್ಲಿ ಮಾಲಕರಾದ ರಂಗನಾಥ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ವಿಶ್ವನಾಥ್ ಬಿತ್ತ,ಅಬ್ದುಲ್ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು.  

ಕಕ್ಕೆಪದವು : ನೂತನವಾಗಿ ಶುಭಾರಂಭಗೊಂಡ ಪೆಟ್ರೋಲ್ ಪಂಪ್ Read More »

ಕರಾವಳಿ

ಕೆದಿಲ : “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಸಮರೋಪ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.), ಶ್ರೀ ದೇವಿ ಭಜನಾ ಮಂಡಳಿ ಗಾಂಧಿನಗರ ಕೆದಿಲ ಮತ್ತು ಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್ ಗಾಂಧಿನಗರ ಕೆದಿಲ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಗಾಂಧಿನಗರ ಕೆದಿಲ ಶ್ರೀ ದೇವಿ ಸಭಾಭವನದಲ್ಲಿ ದಿನಾಂಕ 08-11-2020 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.   ಕಾರ್ಯಕ್ರಮವನ್ನು ಶ್ರೀದೇವಿ ಭಜನಾ ಮಂಡಳಿಯ

ಕೆದಿಲ : “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಗಾರದ ಸಮರೋಪ Read More »

ಕರಾವಳಿ
Scroll to Top