karnataka

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಅನ್ನಭಾಗ್ಯ ಯೋಜನೆಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಇದೀಗ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದೆ. ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ 2.36 ಲಕ್ಷ ಟನ್ ಅಕ್ಕಿ ನೀಡಿದರೂ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಈ ತಿಂಗಳು ಡಿಬಿಟಿ ಹಣದ ಬದಲು ಅಕ್ಕಿಯನ್ನೆ ಕೊಡಲು ನಿರ್ಧರಿಸಿದ್ದ ಆಹಾರ ನಾಗರೀಕ ಸರಬರಾಜು ಇಲಾಖೆಗೆ ಮತ್ತೊಂದು ತೊಂದರೆ […]

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ Read More »

ಕರ್ನಾಟಕ

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ Read More »

ಕರ್ನಾಟಕ

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ Read More »

ಕರ್ನಾಟಕ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳನ್ನು ತ್ವರಿತವಾಗಿ ನಿರ್ವಹಿಸಲು ಮತ್ತು ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 28 ತಂಡಗಳನ್ನು ರಚಿಸಿದೆ. ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ ‘ಮರಗಳ ವ್ಯವಸ್ಥಿತ ನಿರ್ವಹಣಾ ತಂಡ’ ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ. ಮಳೆಗಾಲದಲ್ಲಿ ಗಾಳಿ ಹೆಚ್ಚಾಗಿ ನಗರದ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಬೀಳುವುದರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ

ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳ ವ್ಯವಸ್ಥಿತ ನಿರ್ವಹಣೆ  ಬಿಬಿಎಂಪಿ 28 ತಂಡಗಳ ರಚನೆ Read More »

ಕರ್ನಾಟಕ

ಚಂದ್ರಯಾನ- 3 ಯಶಸ್ಸಿನ ಸ್ಮರಣಾರ್ಥ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ   ಇಸ್ರೋ ವಿಜ್ಞಾನಿಗಳಿಂದ ಉಪನ್ಯಾಸ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ. 31.  ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಸ್ರೋ ವಿಜ್ಞಾನಿ ಶ್ರೀನಾಥ್ ರತ್ನಾಕರ್ ಅವರು ಬಾಹ್ಯಾಕಾಶ ವಿಜ್ಞಾನ ವಿಕಾಸ, ಅಭಿವೃದ್ಧಿ ಮತ್ತು ಭವಿಷ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ. ದೇವರಾಜ ಅರಸು ಎಜುಕೇಶನ್ ಸೊಸೈಟಿ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಮತ್ತು ಸದ್ಗುರು ಆಯುರ್ವೇದ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸರ್ಕಾರಿ ಶಾಲೆಗಳ ವಿಜ್ಞಾನ ಶಿಕ್ಷಕರು ಹಾಗೂ ದೇವರಾಜ ಅರಸು ಶಿಕ್ಷಣ

ಚಂದ್ರಯಾನ- 3 ಯಶಸ್ಸಿನ ಸ್ಮರಣಾರ್ಥ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ   ಇಸ್ರೋ ವಿಜ್ಞಾನಿಗಳಿಂದ ಉಪನ್ಯಾಸ Read More »

ಕರ್ನಾಟಕ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚನ್ನಪಟ್ಟಣ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಭೇಟಿ ನಂತರ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ

ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ನಾಯಕರು Read More »

ಕರ್ನಾಟಕ

ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಖಾಸಗಿ ಬಸ್ ಗಳು ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌ ‍ಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.   ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌‍ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ. ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ ಹಾಗೂ ಆಯುಧಪೂಜೆಯಂತಹ ಸಂದರ್ಭಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು

ಪ್ರಯಾಣ ದರ ಹೆಚ್ಚಿಸಿದರೆ ಬಸ್ ಗಳ ಪರ್ಮಿಟ್ ರದ್ದು – ಸಚಿವ ರಾಮಲಿಂಗಾರೆಡ್ಡಿ Read More »

ಕರ್ನಾಟಕ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರದಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿ ಕೆಳನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌. ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..! Read More »

ಕರಾವಳಿ, ಕರ್ನಾಟಕ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣ ರದ್ದುಗೊಳಿಸುವಂತೆ ಹೆಚ್.ಡಿ.ರೇವಣ್ಣ ಕೋರಿದ್ದ ಅರ್ಜಿ ವಿಚಾರಣೆಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಸೆಪ್ಟೆಂಬರ್ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಹೆಚ್‌ಡಿ ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್‌ಐಆರ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್  ಸಚಿವ ಹೆಚ್.ಡಿ.ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್ Read More »

ಕರ್ನಾಟಕ
Scroll to Top