karnataka

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ. ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ. ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು ಎನ್ನಲಾಗಿದೆ.    

ಪೋಕ್ಸೋ ಪ್ರಕರಣ- ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ Read More »

ಕರ್ನಾಟಕ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನಗರದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ. ಪ್ರಕರಣ ರದ್ದು ಪಡಿಸುವಂತೆ ಬಿ.ವೈ.ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು, ಇಂದು ವಿಚಾರಣೆ ನಡೆಸಿದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆ ನೀಡಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿತು. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಜನ ಪ್ರತಿನಿಧಿಗಳ ಕಾಯ್ದೆ

ದ್ವೇಷ ಸೃಷ್ಟಿಸುವ ಹೇಳಿಕೆಗಳ ಅಡಿಯಲ್ಲಿ ಪ್ರಕರಣ ದಾಖಲು ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ Read More »

ಕರ್ನಾಟಕ

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್  

(ನ್ಯೂಸ್ ಕಡಬ) newskadaba.com ಮುಂಬೈ, ಆ. 30.  ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಮೆಯ ವಿನ್ಯಾಸಗಾರ ಚೇತನ್ ಪಾಟೀಲ್ ಅವರನ್ನು ಬಂಧಿಸಲಾಗಿದೆ. ಶಿವಾಜಿ ಪ್ರತಿಮೆ ಕುಸಿದುಬಿದ್ದ ಘಟನೆಗೆ ಸಂಬಂಧಿಸಿದಂತೆ ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರ ಚೇತನ್ ಪಾಟೀಲ್ ವಿರುದ್ಧ ಮಂಗಳವಾರ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅದರಂತೆ ಚೇತನ್ ಪಾಟೀಲ್ ಅವರನ್ನು ಕೊಲ್ಲಾಪುರದಲ್ಲಿ ಗುರುವಾರ ತಡರಾತ್ರಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಸಿಂಧುದುರ್ಗ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಕೊಲ್ಲಾಪುರ

ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಪ್ರತಿಮೆಯ ವಿನ್ಯಾಸಗಾರ ಅರೆಸ್ಟ್   Read More »

ರಾಷ್ಟ್ರೀಯ ನ್ಯೂಸ್

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತ ಕಂಡಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರಿಸಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ.‌ ಈ ಮೊದಲು ಉತ್ತರ ಕರ್ನಾಟಕ ಭಾಗದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪರಿಣಾಮವಾಗಿ ಈರುಳ್ಳಿ ಬೆಳೆ ಕೊಳೆತು ಹೋಗುತ್ತಿದೆ.

ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಉತ್ಪಾದನೆ ಕುಸಿತ- ದರ ಹೆಚ್ಚಳ Read More »

ಕರ್ನಾಟಕ

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ಕರ್ನಾಟಕದಲ್ಲಿ ಮಳೆ ಹೆಚ್ಚಾದ ಪರಿಣಾಮ ಈರುಳ್ಳಿ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಾ ಇಲ್ಲ.‌ ಹೀಗಾಗಿ ಕರ್ನಾಟಕಕ್ಕೆ ಪುಣೆ ಹಾಗೂ ಮಹಾರಾಷ್ಟ್ರದಿಂದ ಈರುಳ್ಳಿ ಆಮದು ಮಾಡಲಾಗುತ್ತಿದ್ದು ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60ರಿಂದ 70 ರೂಪಾಯಿ ಆಗಿದೆ.‌ ರಾಜ್ಯಕ್ಕೆ ಈ ಮೊದಲು ಉತ್ತರ ಕರ್ನಾಟಕದಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಪರಿಣಾಮ ಹೆಚ್ಚಾಗಿದ್ದು ಈರುಳ್ಳಿ ಬೆಳೆ ಕೊಳೆತು

ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ…! Read More »

ಕರ್ನಾಟಕ

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಿರಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು ಉತ್ತಮವಾಗಿ ಅಭಿವೃದ್ಧಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ

16 ನೇ ಹಣಕಾಸು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ- ಮತ್ತೆ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top