karnataka

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ

(ನ್ಯೂಸ್ ಕಡಬ) newskadaba.com ವಿಟ್ಲ ಅ. 31: ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 36ನೇ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.     1984ರ ಅಕ್ಟೋಬರ್‌ 31ರಂದು ತಮ್ಮ ಅಂಗ ರಕ್ಷಕರಿಂದಲೇ ಇಂದಿರಾ ಅವರು ಹತ್ಯೆಯಾಗಿದ್ದರು. ‘ಸುಳ್ಳಿನಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಬದುಕಿನೆಡೆಗೆ..ಈ ಮಾತುಗಳ ಪ್ರಕಾರ ಬದುಕುವುದರ […]

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ‘ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೀ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನಗಳು.’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   ಕಳೆದ ಭಾನುವಾರ ಆಕಾಶವಾಣಿಯ ಮಾಸಿಕ ‘ಮನ್‍ ಕೀ ಬಾತ್‍’ ಕಾರ್ಯಕ್ರಮದಲ್ಲಿ ನರೇಂದ್ರಮೋದಿ, ಇಂದಿರಾಗಾಂಧಿಯವರಿಗೆ ಗೌರವ ಸಲ್ಲಿಸಿದ್ದರು. ‘ಅಕ್ಟೋಬರ್ 31 ರಂದು ನಾವು ಭಾರತದ ಮಾಜಿ ಪ್ರಧಾನಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ➤ ಪ್ರಧಾನಿ ಮೋದಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ.

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ಖಗೋಳ ಕೌತುಕಗಳಲ್ಲಿ ಒಂದಾದ ಬ್ಲ್ಯೂಮೂನ್‌ ಅ.31ರ ಇಂದು ಸಂಭವಿಸಲಿದೆ. ಅಂದರೆ ಇದು ಈ ತಿಂಗಳಲ್ಲಿ ಬರುವ ಎರಡನೇ ಹುಣ್ಣಿಮೆ.ಮೊದಲ ಹುಣ್ಣಿಮೆ ಅ.1ರಂದು ಸಂಭವಿಸಿತ್ತು. ಗ್ರೆಗೋರಿಯನ್‌ ಕ್ಯಾಲೆಂಡರ್‌ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ (ಲೂನಾರ್‌ ಮಂಥ್‌) ನಡುವಿನ ಅವಧಿ 29ದಿನ, 44 ನಿಮಿಷ 38 ಸೆಕೆಂಡ್‌ ಆಗಿರುತ್ತದೆ. ಇದರಲ್ಲಿ 30 ದಿನ ತುಂಬಲು ಬಾಕಿ ಉಳಿದ ಸಮಯ ಸೇರಿ ಸೇರಿ ಕೊನೆಗೊಂದು ತಿಂಗಳಲ್ಲಿ ಎರಡು ಹುಣ್ಣಿಮೆ ಸಂಭವಿಸುತ್ತದೆ. ಇದನ್ನೇ

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ. Read More »

ಕರಾವಳಿ, ಕರ್ನಾಟಕ

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಚ್ಚಿಲ ಅ. 31: ಸೋಮೇಶ್ವರ ಸಮೀಪದ ಉಚ್ಚಿಲ ಕಡಲತೀರದಲ್ಲಿ ಶುಕ್ರವಾರ ಮಹಿಳೆಯ ಮೃತ ದೇಹ ಪತ್ತೆಯಾಗಿದೆ. ಸೋಮೇಶ್ವರದ ಸಂಕೋಳಿಗೆ ನಿವಾಸಿ ಉಷಾ(60)ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದಳೆನ್ನಲಾಗಿದೆ.   ಮಾನಸಿಕವಾಗಿ ಜರ್ಜರಿತಗೊಂಡು ಅತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸರು ಮೃತದೇಹದ ಪರಿಶೀಲನೆ ನಡೆಸಿದ್ದಾರೆ.  

ಉಚ್ಚಿಲ ಕಡಲತೀರದಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್‌ ಅವರಿಗೆ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಬಂಧಿಸಲಾಗುತ್ತದೆ ಎನ್ನಲಾಗುತ್ತಿತ್ತು. ಇದರ ಬೆನ್ನಲ್ಲೇ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.   ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಪಟ್ಟಿದ್ದಂತ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ತಯಾರಿ ನಡೆಸಿತ್ತು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬಂಧನದ

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?! Read More »

ಕರ್ನಾಟಕ

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ

(ನ್ಯೂಸ್ ಕಡಬ) newskadaba.com ಕೆವಾಡಿಯಾ ಅ. 31: ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿದ್ದಾರೆ. ಪ್ರವಾಸದ ಎರಡನೇ ಹಾಗೂ ಕೊನೆಯ ದಿನವಾದ ಇಂದು (ಅ.31) ಪ್ರಧಾನಿ ಮೋದಿ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಹಿನ್ನೆಲೆಯಲ್ಲಿ ಕೆವಾಡಿಯಾದಲ್ಲಿರುವ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಿದರು.       ಬಳಿಕ ಪ್ರಧಾನಿ ಮೋದಿ ಅವರು ಕೇಂದ್ರ ಸಶಸ್ತ್ರ ಪಡೆ ಹಾಗೂ ಗುಜರಾತ್ ಪೊಲೀಸ್ ಪರೇಡ್ ವಿಕ್ಷೀಸಿದ್ದಾರೆ.ಇಂದು

ರಾಷ್ಟ್ರೀಯ ಏಕತಾ ದಿವಸ ➤ ಸರ್ದಾರ್​ ಪಟೇಲರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದ ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ ಅ. 30:  ಇಲ್ಲಿನ ಶ್ರೀ ಗಣೇಶ್ ಬಿಲ್ಡಿಂಗ್ ನಲ್ಲಿ ನ್ಯಾಯವಾದಿ ಅಶ್ವಿತ್ ಕಂಡಿಗರವರ ಕಛೇರಿ ಅ.30ರಂದು ಶುಭಾರಂಭಗೊಂಡಿತು. ಕಛೇರಿಯನ್ನು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ.ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಪ್ರೇಮ್ ಪ್ರಸಾದ್ ಶೆಟ್ಟಿ ಬೆಂಗಳೂರು, ಹೈಕೋರ್ಟ್ ನ್ಯಾಯವಾದಿ ಕೇತನ್ ಬಂಗೇರ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಬೆಳಂದೂರು ಬಿಜೆಪಿ ಮಹಾಶಕ್ತಿ

ಕಡಬದಲ್ಲಿ ವಕೀಲ ಅಶ್ವಿತ್ ಕಂಡಿಗರವರ ಕಛೇರಿ ಶುಭಾರಂಭ Read More »

ಕರಾವಳಿ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ
Scroll to Top