karnataka

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ ಎನ್ನಲಾಗಿದೆ. ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಈ ಕಾರಣದಿಂದ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆ ಮಾಡುವಂತೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ […]

ಮಂಕಿಪಾಕ್ಸ್ ಪತ್ತೆ..!   ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ..! Read More »

ಆರೋಗ್ಯ ಮಾಹಿತಿ, ಕರ್ನಾಟಕ

ಭೂ ಅಕ್ರಮ ಸಂಪೂರ್ಣ ಕಡಿವಾಣಕ್ಕೆ ರಾಜ್ಯ ಸರ್ಕಾರ ಮುಂದು  ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ. ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. ಇದರಿಂದ ವಂಚನೆಗೊಳಗಾದವರು ಹಲವು ವರ್ಷಗಳಿಂದ

ಭೂ ಅಕ್ರಮ ಸಂಪೂರ್ಣ ಕಡಿವಾಣಕ್ಕೆ ರಾಜ್ಯ ಸರ್ಕಾರ ಮುಂದು  ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಚಾಲನೆ Read More »

ಕರ್ನಾಟಕ

ಬಾಡಿಗೆ ಪಾವತಿಸದ 2 ಅಂಚೆ ಕಚೇರಿಗಳಿಗೆ ಬೀಗ ಹಾಕಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಲಕ್ಷಾಂತರ ರೂ. ಕಟ್ಟಡ ಬಾಡಿಗೆ ಪಾವತಿಸದೇ ಬಾಕಿ ಉಳಿಸಿಕೊಂಡ ನಗರದ 2 ಅಂಚೆ ಕಚೇರಿಗಳಿಗೆ ಬಿಬಿಎಂಪಿ ಬೀಗ ಹಾಕಿದೆ. ಸೇಂಟ್ ಜಾನ್ಸ್ ರಸ್ತೆಯಲ್ಲಿ ಬಿಬಿಎಂಪಿ ಸ್ವತ್ತಿನ 1,665 ಚದರಡಿ ವಿಸ್ತೀರ್ಣದ ಮಳಿಗೆ ಯಲ್ಲಿರುವ ಅಂಚೆ ಕಚೇರಿ 2014ರ ಏಪ್ರಿಲ್‌ನಿಂದಲೂ ಹಳೆಯ ಬಾಡಿಗೆಯನ್ನೇ ಪಾವತಿಸುತ್ತಿದೆ. ಪರಿಷ್ಕೃತ ಬಾಡಿಗೆ ಪಾವತಿಸಲು ಹಲವು ಬಾರಿ ನೋಟಿಸ್‌ ನೀಡಿದ್ದರೂ ಸ್ಪಂದಿಸಿರಲಿಲ್ಲ. ಒಟ್ಟು 88.91 ಲಕ್ಷ ರೂ.ಬಾಡಿಗೆ ಬಾಕಿ ಇದೆ. ಹೀಗಾಗಿ, ಪೂರ್ವ ವಲಯ ಆಯುಕ್ತರ

ಬಾಡಿಗೆ ಪಾವತಿಸದ 2 ಅಂಚೆ ಕಚೇರಿಗಳಿಗೆ ಬೀಗ ಹಾಕಿದ ಬಿಬಿಎಂಪಿ Read More »

ಕರ್ನಾಟಕ

ಒನ್ ವೇ ನಲ್ಲಿ ಬಂದು ಕಾರು ಚಾಲಕನ ಜೊತೆ ಕಿರಿಕ್  ಸವಾರನಿಗೆ ಏಟು ನೀಡಿ ಬುದ್ಧಿ ಕಲಿಸಿದ ಯೋಧ   

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27. ಒನ್ ವೇ ನಲ್ಲಿ ಬಂದು ಕಾರು ಚಾಲಕನ ಜೊತೆ ಕಿರಿಕ್ ಮಾಡಿದ ಬೈಕ್ ಸವಾರನೋರ್ವನಿಗೆ ಗೆ ಭಾರತೀಯ ವಾಯು ಸೇನೆಯ ಯೋಧ ಏಟು ನೀಡಿ ಬುದ್ಧಿ ಕಲಿಸಿದ ಘಟನೆ ನಗರದ ಈಜೀಪುರ ಸಿಗ್ನಲ್ ಬಳಿ ನಡೆದಿದೆ. ಒನ್ ವೇ ನಲ್ಲಿ ಬಂದ ಬೈಕ್ ಸವಾರ, ಕಾರಿಗೆ ಅಡ್ಡ ಬಂದಿದ್ದಾನೆ. ಬಳಿಕ ತನ್ನ ಬೈಕ್ ಅನ್ನು ನಿಲ್ಲಿಸಿ ಕಾರನ್ನು ಸೈಡ್‌ ಗೆ ಹೋಗುವಂತೆ ಸೂಚಿಸಿದ್ದಾನೆ. ಕಾರು ಚಾಲಕ ಪಕ್ಕಕ್ಕೆ ಹೋಗದೇ

ಒನ್ ವೇ ನಲ್ಲಿ ಬಂದು ಕಾರು ಚಾಲಕನ ಜೊತೆ ಕಿರಿಕ್  ಸವಾರನಿಗೆ ಏಟು ನೀಡಿ ಬುದ್ಧಿ ಕಲಿಸಿದ ಯೋಧ    Read More »

ಕರ್ನಾಟಕ

ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 27.   ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ ಟಿ ಇದ್ದವರೂ ನಮ್ಮ ಪೋರ್ಟಲ್ ​ಗೆ ಅರ್ಜಿ ಹಾಕಿದ್ದರು. ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ ಟಿ ಇರುವ ಕಾರಣಕ್ಕೆ ಅರ್ಜಿ ತಿರಸ್ಕಾರ

ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ..!  ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನವರಿಯಿಂದ 10,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು ಮೂರು ಸಾವುಗಳು ವರದಿಯಾಗಿದೆ. ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಓವಿ ಟ್ರ್ಯಾಪ್ ಸಾಧನವು ಸೊಳ್ಳೆಗಳು, ಸೊಳ್ಳೆಗಳ ಮೊಟ್ಟೆ ನಾಶಪಡಿಸಲಿದೆ. ಪ್ರಾಯೋಗಿಕವಾಗಿ ಬಿನ್ನಿಪೇಟೆ ವಾರ್ಡ್‌ ನ ಗೋಪಾಲಪುರದಲ್ಲಿ 120 ಟ್ರ್ಯಾಪ್‌ ಗಳನ್ನು ಅಳವಡಿಸಲಾಗಿದೆ. ಇದು

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ..!  ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ Read More »

ಕರ್ನಾಟಕ

ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಅಬಕಾರಿ ಇಲಾಖೆ ಮೂರು ವರ್ಷದಲ್ಲಿ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ ಸಂಗ್ರಹಿಸಿದೆ ಎನ್ನಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 36 ರ ಅಡಿಯಲ್ಲಿ ದಂಡದ ಜೊತೆಗೆ, ಅಬಕಾರಿ ಇಲಾಖೆಯು 2021-22, 2022-23 ಮತ್ತು 2023-24 ರ ಆರ್ಥಿಕ ವರ್ಷದಲ್ಲಿ 121 ಅಂಗಡಿಗಳ ಪರವಾನಗಿಯನ್ನು ಅಮಾನತುಗೊಳಿಸಿದೆ. ಎಂಎಸ್‌ ಐಎಲ್ ಅಂಗಡಿಗಳಲ್ಲಿ ಆರನೇ ಒಂದು

ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ರಾಜ್ಯಾದ್ಯಂತ 6,356 ಮದ್ಯದಂಗಡಿಗಳಿಂದ 10.39 ಕೋಟಿ ರೂ. ದಂಡ Read More »

ಕರ್ನಾಟಕ

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ನಗರದಲ್ಲಿ ನಡೆದ ಕೊಲೆಯೊಂದಕ್ಕೆ ಎಚ್‌ಎಎಲ್ ತರಕಾರಿ ವ್ಯಾಪಾರಿ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ನಡೆಸಿದ ಅನೇಕ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ ನಂತರ ಪ್ರಕರಣ ಕೈ ಜಾರುವ ಹಂತದಲ್ಲಿತ್ತು. ಆದರೆ ಈಗ ಪ್ರತ್ಯಕ್ಷದರ್ಶಿ ಸಲ್ಮಾ ಅವರ ಹೇಳಿಕೆ ಮೇಲೆ ಇಡೀ ಪ್ರಕರಣ ನಿಂತಿತ್ತು. ತರಕಾರಿ ಮಾರುತ್ತಿದ್ದ ಸಲ್ಮಾ ಅಂಗಡಿಯಿಂದ ಕೇವಲ 10 ಅಡಿ ದೂರದಲ್ಲಿ ಕೊಲೆ ನಡೆದಿತ್ತು. ಆಕೆಯ

ಕೊಲೆ ಪ್ರಕರಣ..! ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!             Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top