karnataka

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, […]

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ Read More »

ಕರ್ನಾಟಕ

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್‌ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

(ನ್ಯೂಸ್ ಕಡಬ) newskadaba.com, ಮಾ. 24: ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿ ಇದೆ. ರೈತರು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಜನಕ್ಕೆ ಅನುಕೂಲ ರೀತಿಯಲ್ಲಿ ಕ್ರಮ ಕೈಗೊಂಡಿದ್ದೇವೆ ಎಂಬುದಾಗಿ ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿಯಲ್ಲಿ ರಾಜ್ಯದ ಪ್ರಸ್ತುತ ವಿದ್ಯುತ್ ಪರಿಸ್ಥಿತಿ ಮತ್ತು ಇಂಧನ ಇಲಾಖೆಯ ಕಾರ್ಯ ಪ್ರಗತಿ, ಗ್ರ‍್ಯಾಚುಟಿ, ಪಿಂಚಣಿ ಹಣಕ್ಕಾಗಿ ವಿದ್ಯುತ್ ದರ ಏರಿಕೆ ಕುರಿತು ಚರ್ಚಿಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್‌ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ Read More »

ಕರ್ನಾಟಕ

ಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳ ನಂತರ ಇದೀಗ ಬೆಂಗಳೂರಿಗೂ ಹಕ್ಕಿಜ್ವರ ಭೀತಿ ಕಾಡಲು ಶುರುವಾಗಿದೆ, ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಧೃಡಪಟ್ಟಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ ಮತ್ತು ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೀಗ ಬೆಂಗಳೂರಿನ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಸಿದ್ಧತೆಗೆ ಸೂಚನೆ ನೀಡಲಾಗಿದ್ದು, ಪ್ರತ್ಯೇಕ ವಾರ್ಡ್ ಮಾಡುವಂತೆ ನಿರ್ದೇಶನ ಮಾಡಲಾಗಿದೆ. ಹಕ್ಕಿಜ್ವರದ ಗುಣಲಕ್ಷಣಗಳು ಕಂಡು ಬಂದರೆ RTPCR ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.ಇನ್ನು ಜ್ವರ ಬಂದಲ್ಲಿ ಜನರು ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

ಕರ್ನಾಟಕ

ಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ!

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು:  ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಬರುವ ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿನ ಹುಲಿ-ಆನೆಯಂತಹ ವನ್ಯ ಜೀವಿಗಳನ್ನು ಕಾಲಕಾಲಕ್ಕೆ ಗಣತಿ ಮಾಡಲಾಗುತ್ತದೆ. ಆದರೆ, ಇದೀಗ ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿ

ಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ! Read More »

ಕರ್ನಾಟಕ

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು,

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್

(ನ್ಯೂಸ್ ಕಡಬ) newskadaba.com ಜ.18  ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‍ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ

‘ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ ಕೊಟ್ಟಿದೆ’- ಕೇಂದ್ರ ಸಚಿವ ಚೌಹಾಣ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕರ್ನಾಟಕದ ನಿವಾಸಿಗಳು, ವಿಶೇಷವಾಗಿ ಟೈಯರ್ 2 ಮತ್ತು 3 ನಗರಗಳ ನಿವಾಸಿಗಳು ವಿದೇಶಗಳಿಗೆ ಹೆಚ್ಚು ತೆರಳಲು ಬಯಸುತ್ತಿರುವುದರಿಂದ ಕಳೆದ ವರ್ಷ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಹೆಚ್ಚೆಚ್ಚು ಕಾರ್ಯನಿರತವಾಗಿದೆ. 2024 ರಲ್ಲಿ 8,83,755 ಪಾಸ್‌ಪೋರ್ಟ್‌ಗಳನ್ನು ನೀಡುವ ಮೂಲಕ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2023 ರಲ್ಲಿ 34,000 ಪಾಸ್‌ಪೋರ್ಟ್‌ಗಳ ಮೂಲಕ ನಮ್ಮ ಹಿಂದಿನ ಗರಿಷ್ಠ ದಾಖಲೆಯನ್ನು ಮೀರಿಸಿತ್ತು. ಕರ್ನಾಟಕದ ಟೈಯರ್ 2 ಮತ್ತು 3 ನಗರಗಳಿಂದ ಸ್ವೀಕರಿಸಿದ ಅರ್ಜಿಗಳ ಹೆಚ್ಚಳವು ಈ ಬೆಳವಣಿಗೆಗೆ

ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆ Read More »

ಕರ್ನಾಟಕ

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜ.11: ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್‌ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ Read More »

ಕರ್ನಾಟಕ

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 11. ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ,

RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ Read More »

ಕರ್ನಾಟಕ
Scroll to Top