karnataka

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಸೆಪ್ಟಂಬರ್ 21 ರಿಂದ ಶಾಲೆಗಳು ತೆರೆಯುತ್ತೇವೆ ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.     ಮೈಸೂರಿನ ನಜರ್​​ಬಾದ್​​ನಲ್ಲಿ ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದರು. ಮುಂದುವರೆದ ಅವರು, ಖಾಸಗಿ ಶಾಲೆಗಳು ಕೇವಲ ಒಂದು […]

ಸೆಪ್ಟಂಬರ್ 21 ರಿಂದ ಶಾಲೆ ತೆರೆದರೂ ತರಗತಿ ನಡೆಯಲ್ಲ.!!➤ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18: ಈಗಾಗಲೇ ಹಲವರನ್ನು ಸಿಸಿಬಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ವಿಚಾರಣೆಯನ್ನೂ ನಡೆಸುತ್ತಿದೆ.   ಇದರ ಬೆನ್ನಲ್ಲೇ, ಟಿವಿ ಆಂಕರ್ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಪ್ರಕರಣದಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅಕುಲ್ ಬಾಲಾಜಿಗೂ ಬಿಗ್ ಶಾಕ್ ನೀಡಿದೆ. ಈ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ.    

ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್ Read More »

ಕರ್ನಾಟಕ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿ ಮಿಂಚಿದ ಅರ್ಜುನ ಇನ್ನು ಮುಂದೆ ಕೇವಲ ಮೆರವಣಿಗೆ ದಿಕ್ಸೂಚಿ ಮಾತ್ರ!     ಜಂಬೂ ಸವಾರಿ ಮೆರವಣಿಗೆಯಲ್ಲಿ ಅಗ್ರ ಜವಾಬ್ದಾರಿ ನಿರ್ವಹಿಸಿದ್ದ ಅರ್ಜುನ ವಯಸ್ಸಿನ ಕಾರಣಕ್ಕೆ ನಿಶಾನೆ ಆನೆಯಾಗಿ ಕಾರ್ಯ ನಿರ್ವಹಿಸುವ ಮುಖಾಂತರ ನೇಪತ್ಯಕ್ಕೆ ಸರಿಯಲಿದೆ. ಈ ಸಾಲಿನಲ್ಲಿ ಕೊರೊನಾ ಕಾರಣಕ್ಕೆ ಜಂಬೂಸವಾರಿಯನ್ನು ಅರಮನೆಗೆ ಸೀಮಿತಗೊಳಿಸಿ, ಆನೆಗಳ ಸಂಖ್ಯೆಯನ್ನು 12ರಿಂದ 5ಕ್ಕೆ ಇಳಿಸಲಾಗಿದೆ. ಹೀಗಾಗಿ 2012ರಿಂದ ಸತತ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ Read More »

ಕರ್ನಾಟಕ

ಎಡಮಂಗಲ: ಮಹಿಳೆ ನಾಪತ್ತೆ..!!

(ನ್ಯೂಸ್ ಕಡಬ) newskadaba.com ಎಡಮಂಗಲ, ಸೆ.18: ಎಡಮಂಗಲ ಗ್ರಾಮದ ಎರಿಂಬಿಲ ಎಂಬಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ.       ಇವರು ಎಡಮಂಗಲದ ಎರಿಂಬಿಲ ಮೋಹನ ಎ.ಎಂಬವರ ಪತ್ನಿ ಮಂಜುಳ(28) ಎಂಬವರು ಸೆ.13 ರಂದು ಮನೆಯಿಂದ ಕಾನೆಯಾಗಿದ್ದಾರೆಂದು ಅವರ ಪತಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.    

ಎಡಮಂಗಲ: ಮಹಿಳೆ ನಾಪತ್ತೆ..!! Read More »

ಕರಾವಳಿ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18:  ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!! Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ.18:  ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 750 ಗ್ರಾಂ ತೂಕದ ಗಾಂಜಾ, ಸ್ಕೂಟಿ, 3 ಮೊಬೈಲ್ ಫೋನ್ ಹಾಗೂ 2700 ರೂ. ನಗದು ವಶಪಡಿಸಿಕೊಂಡಿದ್ದಾರೆ.     ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಭರತಕುಮಾರ ವಿ., ಎಚ್ ಬಿ. ಕುಡಗುಂಟಿ. ಎಎಸ್​ಐ ರಾಮಚಂದ್ರ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17:  ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಗುರುವಾರ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದರು. ‌     ಈಚೆಗೆ ಕೋವಿಡ್- 19 ನಿಂದ ಗುಣಮುಖರಾಗಿರುವ ಅವರು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದರು. ಪ್ಲಾಸ್ಮಾ ದಾನಕ್ಕಾಗಿ ಅವರು ಬುಧವಾರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದು, ವೈದ್ಯರ ಒಪ್ಪಿಗೆ ಪತ್ರ ಪಡೆದುಕೊಂಡಿದ್ದರು.ಕೋವಿಡ್‌-19 ನೆಗೆಟಿವ್ ಬಂದು ಗುಣಮುಖರಾಗಿರುವ

ಮೋದಿಜೀ ಜನ್ಮ ದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಭರತ್‌ ಶೆಟ್ಟಿ Read More »

ಕರಾವಳಿ

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!!

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.17:  ವ್ಯಕ್ತಿಯೋರ್ವ ಇದ್ದಕಿದ್ದಂತೆ ದೇವಲಾಯದ ಒಳಗೆ ಪ್ರವೇಶಿಸಿ, ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಗಂಗೊಳ್ಳಿಯ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನವೊಂದರಲ್ಲಿ ನಡೆದಿರುವುದು ವರದಿಯಾಗಿದೆ. ಈ ವೇಳೆ ಆತನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಂಕಿ ನಂದಿಸಲು ಹೋಗಿ ಗಾಯಗೊಂಡವರನ್ನು ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗುರುತಿಸಲಾಗಿದೆ. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ

ಗಂಗೊಳ್ಳಿ : ದೇವಸ್ಥಾನದಲ್ಲಿಯೇ ಆತ್ಮಹತ್ಯೆ ಗೆ ಯತ್ನ..!!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top