karnataka

ರಾಜ್ಯಪಾಲರ ಅವಮಾನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ  ಪ್ರಕರಣ ದಾಖಲೆ..!     ಬಿಜೆಪಿ ಆಗ್ರಹ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರು ಮತ್ತು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸುವಂತೆ ಬಿಜೆಪಿ ಆಗ್ರಹಿಸಿದೆ. ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗವು, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. ದೂರಿನಲ್ಲಿ ರಾಜ್ಯಪಾಲರಿಗೆ ಬೆದರಿಕೆ ಮತ್ತು ನಿಂದನೆ ಮಾಡಿರುವ ಕಾಂಗ್ರೆಸ್ ಎಂಎಲ್ ಸಿ […]

ರಾಜ್ಯಪಾಲರ ಅವಮಾನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ  ಪ್ರಕರಣ ದಾಖಲೆ..!     ಬಿಜೆಪಿ ಆಗ್ರಹ..! Read More »

ಕರ್ನಾಟಕ

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಪಿಯುಸಿ ನಂತರದ ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದ್ದು, ಆಗಸ್ಟ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸಪ್‌ ಸಂದೇಶ ಕೂಡ ರವಾನಿಸುವ

ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಸೌಲಭ್ಯ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ. ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ.

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಸೌಲಭ್ಯ Read More »

ಕರ್ನಾಟಕ

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ- ಸರಕಾರಿ ಪ್ರಾಯೋಜಿತ ಬೆದರಿಕೆಯೇ’        ಸಿ.ಟಿ. ರವಿ ಪ್ರಶ್ನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 21.  ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಾಸಿಕ್ಯೂಶನ್‍ಗೆ ರಾಜ್ಯಪಾಲರು ಅನುಮತಿ ಕೊಟ್ಟದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ಆಕ್ಷೇಪಿಸಿದರು.

’ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ- ಸರಕಾರಿ ಪ್ರಾಯೋಜಿತ ಬೆದರಿಕೆಯೇ’        ಸಿ.ಟಿ. ರವಿ ಪ್ರಶ್ನೆ Read More »

ಕರ್ನಾಟಕ

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ರಾಂತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (BEE) ಯ ಇತ್ತೀಚಿನ ವರದಿಯ ಪ್ರಕಾರ, ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು (PEVCS) ಹೊಂದಿದೆ, ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ. ರಾಜ್ಯದಲ್ಲಿ 5,765 ಪಿಇವಿಸಿಎಸ್‌ಗಳಿದ್ದು, ಅದರಲ್ಲಿ 4,462 ಬೆಂಗಳೂರು ನಗರವೊಂದರಲ್ಲೇ ಇವೆ. 2023 ಮತ್ತು 2024 ರಲ್ಲಿ ಕ್ರಮವಾಗಿ ವಾಹನ್ ಮತ್ತು ಯಾತ್ರಾ ಪೋರ್ಟಲ್‌ಗಳು

ಅತಿ ಹೆಚ್ಚು EV ಚಾರ್ಜಿಂಗ್ ಸ್ಟೇಷನ್ – ದೇಶದಲ್ಲಿ ಕರ್ನಾಟಕ ನಂ.1                 Read More »

ಕರ್ನಾಟಕ

ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ              

(ನ್ಯೂಸ್ ಕಡಬ) newskadaba.c0m ವಿಜಯಪುರ, ಆ. 20.  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ನಾಗರದಿನ್ನಿ ಗ್ರಾಮದ ಬಳಿ ನಿನ್ನೆ ರಾತ್ರಿ ಚಿರತೆ ಹಾಗೂ ಮರಿಗಳು ಕಾಣಿಸಿಕೊಂಡಿವೆ. ತಮ್ಮ ಜಮೀನಿನ ಬಳಿ ಕಾಡು ಪ್ರಾಣಿಗಳನ್ನು ಗಮನಿಸಿದ ಸ್ಥಳೀಯ ರೈತ ಸುರೇಶ ಕುಬಕಡ್ಡಿ ಅವರು ಈ ದೃಶ್ಯಗಳನ್ನು ಮೊದಲು ವರದಿ ಮಾಡಿದ್ದಾರೆ. ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ತಾಯಿ ಚಿರತೆ ಮತ್ತು ಅದರ ಮರಿಗಳ ಚಲನವಲನ ಜಮೀನಿನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ

ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ               Read More »

ಕರ್ನಾಟಕ

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಸಮಾವೇಶ -2024ರಲ್ಲಿ ಮಾತನಾಡಿದ ಅವರು, ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು

CSR ನಿಧಿಯಡಿ 2000 ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಆದೇಶ Read More »

ಕರ್ನಾಟಕ

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಕಾಂಗ್ರೆಸ್ಸಿನವರು ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.  

‘ರಾಜ್ಯಪಾಲರ ಪ್ರತಿಕೃತಿ ದಹಸಿ, ನಿಂದನೆ’   ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡನೆ      Read More »

ಕರ್ನಾಟಕ

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.   ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ಮೇಲೆ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.    

ಯುವತಿ ಮೇಲೆ ಅತ್ಯಾಚಾರ..!       ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ವಿರುದ್ಧ ಎಫ್ ಐಆರ್ ದಾಖಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top