karnataka

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13:  ಇನ್ಮುಂದೆ ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಅಥವಾ ಹುಂಡಿ ಭರ್ತಿಯಾದ ಕೂಡಲೇ ತೆರೆದು ಕಾಣಿಕೆ ಹಣ ಎಣಿಸುವ ಪ್ರಕ್ರಿಯೆ ನಡೆಯಲಿದೆ. ಮಂಡ್ಯ ಹೊರವಲಯದ ಅರ್ಕೆಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದ ಮೂವರ ಬರ್ಬರ ಕೊಲೆ ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಮುಜರಾಯಿ ಇಲಾಖೆ, ಎಲ್ಲ ದೇಗುಲಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಶನಿವಾರ ಮಂಡ್ಯದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೌಖಿಕವಾಗಿ ಆದೇಶ ನೀಡಿದ್ದಾರೆ.ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ […]

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ Read More »

ಕರ್ನಾಟಕ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಜೇಸಿಐ ಕಡಬ ಕದಂಬ ಘಟಕವು ಜೆಸಿಐ ಸಪ್ತಾಹದ ಅಂಗವಾಗಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ 2 ನೇ ದಿನದ ಕಾರ್ಯಕ್ರಮ ಕಛೇರಿಯಲ್ಲಿ “ನೀರು ಉಳಿಸಿ- ಜೀವ ಉಳಿಸಿ” ಎಂಬ ಸ್ಟಿಕ್ಕರ್‌ ಬಿಡುಗಡೆ ಮಾಡಲಾಯಿತು.   ಜೇಸಿಐ ಕಡಬ ಕದಂಬ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ನಾಗರಾಜ್‌ ಎನ್.ಕೆ. ರವರು ಸ್ಟಿಕ್ಕರ್ ಬಿಡಿಗಡೆ ಮಾಡಿದರು. ಜೇಸಿ ಅಧ್ಯಕ್ಷ ಮೋಹನ್‌ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು. ಸುಪ್ತಾಹ ನಿರ್ದೇಶಕ ತಿರುಮಲೇಶ್‌ ಭಟ್‌ ಹೊಸಮಠ,

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿನಿಂದ ಶಿರಸಿ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಶಿರಸಿ, ಸೆ.13:  ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ವೈದ್ಯ, ಅರವಳಿಕೆ ತಜ್ಞರಾಗಿದ್ದ 61 ವರುಷ ಪ್ರಾಯದ  ಡಾ ಬಸವನಗೌಡರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.   ದಾವಣಗೆರೆ ಮೂಲದವರಾದ ಬಸವನಗೌಡ ಅವರಿಗೆ ಅಗಸ್ಟ್ 25 ರಂದು ಕೊರೊನಾ ಸೋಂಕು ದೃಢವಾಗಿತ್ತು. ನಂತರ ಚಿಕಿತ್ಸೆಗಾಗಿ ಅವರು ದಾವಣಗೆರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.ವೈದ್ಯರ ಸಾವಿಗೆ ಶಿರಸಿ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.  

ಕೊರೋನಾ ಸೋಂಕಿನಿಂದ ಶಿರಸಿ ವೈದ್ಯ ಮೃತ್ಯು Read More »

ಕರ್ನಾಟಕ

ಕಾಸರಗೋಡು: ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.13: ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ದಾರುಣ ಘಟನೆ ನೀಲೇಶ್ವರ ಬಂಗಳಂ ಎಂಬಲ್ಲಿ ನಡೆದಿದೆ. ಮೃತ ರಘುನಾಥ್ ( 55) ಎಂದು ಗುರುತಿಸಲಾಗಿದೆ.     ಕಳೆದ ದಿನ ಸಂಜೆ ಕೆಲಸ ಮುಗಿಸಿ ಮರಳುತ್ತಿದ್ದಾಗ ಮನೆ ಬಳಿ ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದಿದ್ದು ಇದನ್ನು ಗಮನಿಸಿದ್ದ ಪತ್ನಿ ಬೊಬ್ಬೆ ಹಾಕಿದ್ದಾರೆ. ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಮೃತದೇಹವನ್ನು ಕೊರೊನಾ ತಪಾಸಣೆ ಬಳಿಕ ಮರಣೋತ್ತರ ಪರೀಕ್ಷೆ

ಕಾಸರಗೋಡು: ನೀರು ತುಂಬಿದ ಕೆಂಗಲ್ಲು ಕೋರೆಗೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.13:  ವಿವಾಹಿತ ಯುವತಿಯೋರ್ವಳು ಡೆತ್‌ನೋಟ್ ಬರೆದಿಟ್ಟು, ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ, 28 ವರುಷ ಪ್ರಾಯದ ವಿವಾಹಿತೆ ಶಿಲ್ಪಾ  ಆತ್ಮಹತ್ಯೆಗೈದವರು.   ಈಕೆ ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿ. ಇವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವೊಂದಿದೆ ಎಂದು ತಿಳಿದುಬಂದಿದೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾದ ವಿವಾಹಿತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.13: ಬೆಳ್ಳಾರೆ ಪೇಟೆಯಲ್ಲಿ ರಾತ್ರಿ ಅಂಗಡಿಗೆ ನುಗ್ಗಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೆ.10 ರಂದು ರಾತ್ರಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿರುವ ಮಾಸ್ಟರ್‌ ಪ್ಲಾನ್‌ ಮತ್ತು ಪ್ಲೈವುಡ್‌ ಅಂಗಡಿಗೆ ನುಗ್ಗಿದ ಕಳ್ಳ ರೂ.9500 ನಗದು ಕದ್ದು ಪರಾರಿಯಾಗಿದ್ದ ಈ ಬಗ್ಗೆ ಅಂಗಡಿ ಮಾಲಕರು ಪೊಲೀಸರಿಗೆ‌ ದೂರು ನೀಡಿದ್ದಾರೆ.   ದೂರು ದಾಖಲಿಸಿಕೊಂಡ ಪೊಲೀಸರು ಸೆ.11 ರಂದು ರಾತ್ರಿ ಕಳ್ಳತನ ಮಾಡಿದ ಆರೋಪಿಯನ್ನು ಪಂಜಿಗಾರಿನಲ್ಲಿ ಬಂಧಿಸುವಲ್ಲಿ

ಬೆಳ್ಳಾರೆ: ಅಂಗಡಿಗೆ ನುಗ್ಗಿ ನಗದು ಕಳ್ಳತನ ➤ ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.13:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.     ಆದರೆ ಅಮಿತ್ ಷಾ ಅವರಲ್ಲಿ ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಉಳಿದರೆ ನಿರಂತರ ಚಿಕಿತ್ಸೆಗೆ ಸಹಾಯವಾಗಲಿದೆ

ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ.

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12. ಹೊಳೆಯಿಂದ ಮರಳು ಸಂಗ್ರಹಿಸಲು ಸಿದ್ದತೆ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪ್ರಭಾರ ಎಸೈ ರಜೇಶ್ ಕೆ.ವಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಬೋಟು ಹಾಗೂ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕೊಳ್ನಾಡು ಗ್ರಾಸಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.     ಕೊಳ್ನಾಡು ಗ್ರಮದ ಕುಡ್ತಮುಗೇರು ಭಾಗದಲ್ಲಿ ಹಾದುಹೋಗುವ ಹೊಳೆಯಿಂದ ಕಳೆದ ಕೆಲವು ಸಮಯಗಳಿಂದ ಪಿಕಪ್ ಮೊದಲಾದ ವಾಹನಗಳ ಮೂಲಕ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು. ಇದೀಗ ಡ್ರಜ್ಜಿಂಗ್ ಮೆಷಿನ್ ಮೂಲಕ

ವಿಟ್ಲ ಪೊಲೀಸರ ಮಿಂಚಿನ ಕಾರ್ಯಾಚರಣೆ ➤ ಮರಳು ಕೊರೆಯುವ ಯಂತ್ರ ಬೋಟು ವಶಕ್ಕೆ. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ ಇಂದು 59 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.12: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 59 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಕಾಮಣದಲ್ಲಿ 29 ವರ್ಷ ಪ್ರಾಯದ ಯುವಕ, ಕೋಂಡಿಬಾಳದ 60 ವರ್ಷ ಪ್ರಾಯದ, 70 ವರ್ಷ ಪ್ರಾಯದ ವ್ಯಕ್ತಿ, ಕೊಲದ 45 ವರ್ಷ ಪ್ರಾಯದ ವಕ್ತಿ, 68 ವರ್ಷ ಪ್ರಾಯದ ಮಹಿಳೆ, ನೆಲ್ಯಾಡಿ 55 ವರ್ಷ ಪ್ರಾಯದ ವ್ಯಕ್ತಿ, 15 ವರ್ಷ ಪ್ರಾಯದ ಬಾಲಕ, 34 ವರ್ಷ ಪ್ರಾಯದ ವ್ಯಕ್ತಿ,

ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ ಇಂದು 59 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ
Scroll to Top