karnataka

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.11. ಬಂದರು ಟ್ರಾಫಿಕ್ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹಾಜಿ ವಿ. ಮಹಮ್ಮದ್ ವಿಟ್ಲ (79) ಅವರು ಕಳೆದ ರಾತ್ರಿ 10.35ಕ್ಕೆ ಆಸ್ಪತ್ರೆಯಿಂದ ಮನೆಗೆ ಬರುವ ಹಾದಿಯಲ್ಲಿ ಆಂಬುಲೆನ್ಸ್ ನಲ್ಲಿ ನಿಧನರಾದರು. ಶುಕ್ರವಾರ ಜುಮಾ ಮೊದಲು ಬಜ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲತಃ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆ ನಿವಾಸಿಯಾಗಿದ್ದ ವಿ. ಮಹಮ್ಮದ್ ಹಾಜಿ ಕಳೆದ 27 ವರ್ಷಗಳಿಂದ ಬಜ್ಪೆಯಲ್ಲಿ ನೆಲೆಸಿದ್ದರು. ವಿಟ್ಲದ ಜನತೆಗೆ ‘ಪೊಲೀಸ್ […]

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ಮಧ್ಯರಾತ್ರಿ 12:16ಕ್ಕೆ ಕೃಷ್ಣನಿಗೆ ಅರ್ಘ್ಯ ಸಮರ್ಪಿಸಲಾಯಿತು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ರಾತ್ರಿ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿ ಗರ್ಭಗುಡಿಯಲ್ಲಿ ಕೃಷ್ಣದೇವರಿಗೆ ಅರ್ಘ್ಯ ಅರ್ಪಿಸಿದರು. ಬಳಿಕ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು ಕೃಷ್ಣನಿಗೆ ಹಾಗೂ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಸಮರ್ಪಿಸಿದರು. ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಲ್ಲಿ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.11.  ಮೂವರ ಹತ್ಯೆ ಮಾಡಿ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ನಗರದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ. ಗಣೇಶ, ಪ್ರಕಾಶ, ಆನಂದ ಕೊಲೆಯಾದವರು, ಇವರಲ್ಲಿ ಇಬ್ಬರು ಅರ್ಚಕರು, ಒಬ್ಬ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗುರುವಾರ ತಡರಾತ್ರಿ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಕೊಲೆ ನಂತರ ಹುಂಡಿಯಲ್ಲಿನ ಹಣ

ದೇವಸ್ಥಾನದಲ್ಲೇ ಮೂವರ ಹತ್ಯೆ ➤ ಹುಂಡಿ ದೋಚಿ ಪರಾರಿಯಾದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.     ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ

ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.08: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.   ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ Read More »

ಕರ್ನಾಟಕ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.05:  ಕಳೆದ ಕೆಲವು ದಿನಗಳ ಹಿಂದೆ ಭಾರಿ ಸುದ್ದಿ ಮಾಡಿದ್ದ ಬಿಳಿನೆಲೆ ಅಕ್ರಮ ಶೆಡ್ ವಿಚಾರದಲ್ಲಿ ಕೊನೆಗೆ ಗ್ರಾ. ಪಂ ಅನಧಿಕೃತ ಅಂಗಡಿಗಳಿಗೆ ಬೀಗ ಜಡಿದಿತ್ತು. ಈ ವೇಳೆ ದೇವಪ್ಪ ಗೌಡ ಎಂಬುವರಿಗೆ ಸೇರಿದ ಅಂಗಡಿಯನ್ನು ಲಾಕ್ ಮಾಡಲಾಗಿತ್ತು ಇಧೀಗಾ ಗೈ ಕೋರ್ಟ್ ಆದೇಶದಂತೆ ಬೀಗ ಜಡಿದಿದ್ದ ಅಂಗಡಿಯ ಲಾಕ್ ಮತ್ತೆ ಓಪನ್ ಆಗಿದೆ.   ದೇವಪ್ಪ ಗೌಡ ಎಂಬವರಿಗೆ ಸೇರಿದ ಅಂಗಡಿ ಹಾಗೂ ವಾಸದ ಮನೆಗೆ ಏಕಾಏಕಿ ಬೀಗ ಜಡಿದಿರುವ

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್ Read More »

ಕರಾವಳಿ, ಕರ್ನಾಟಕ

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.   ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ,

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.05: ಕೋವಿಡ್-19 ಕಾರಣಕ್ಕೆ ಐದು ತಿಂಗಳುಗಳಿಂದ ಕರಾವಳಿಯ ದೇವಾಲಯಗಳಲ್ಲಿ ಸ್ಥಗಿತಗೊಂಡಿದ್ದ ಸೇವೆಗಳು ಆರಂಭ ಗೊಂಡಿವೆ. ಮುಂಜಾಗ್ರತಾ ಕ್ರಮದೊಂದಿಗೆ ಭಕ್ತರ ದಟ್ಟಣೆಯೂ ಕಂಡುಬಂತು.   ದ.ಕ.ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ,ಕಟೀಲು, ಮಂಗಳಾದೇವಿ, ಕದ್ರಿ, ಕುದ್ರೋಳಿ, ಪೊಳಲಿ, ಶ್ರೀ ಶರವು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಸೇವೆಗಳು ಆರಂಭಗೊಂಡಿವೆ. ಎಳೆಯ ಮಕ್ಕಳ ಉಪಸ್ಥಿತಿಯಲ್ಲಿ ನಡೆಸಬೇಕಾದ ಅನ್ನಪ್ರಾಶನ, ಅಕ್ಷರಾಭ್ಯಾಸ ಮೊದಲಾದ ಸೇವೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ. ಕಟೀಲು ಕ್ಷೇತ್ರದಲ್ಲಿ ಅನ್ನಪ್ರಾಶನ ಸೇವೆ ರಶೀದಿ ಮಾಡಿಸಿದವರಿಗೆ

ಮಂಗಳೂರು : ಕರಾವಳಿ ದೇವಳಗಳಲ್ಲಿ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ

(ನ್ಯೂಸ್ ಕಡಬ) newskadaba.com ಕಡಬ, ಸೆ.05. ತಾಲೂಕಿನ ಹೃದಯ ಭಾಗದಲ್ಲಿ ನೂತನವಾಗಿ ಆರಂಭಗೊಂಡಿರುವ, ಪ್ರಸ್ತಾವಿತ C B S E ಪಠ್ಯಕ್ರಮದ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಸಕ್ತ ಸಾಲಿನ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳ ದಾಖಲಾತಿ ಆರಂಭಗೊಂಡಿದೆ.   ಪ್ರಸ್ತುತವಾಗಿ ಆರಂಭಗೊಂಡ ಈ ಶಾಲೆಯಲ್ಲಿ ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ನುರಿತ ಶಿಕ್ಷಕರಿಂದ ಉತ್ತಮ ಭೋದನೆ, ಸಿಬಿಎಸ್‍ಸಿ ಪಠ್ಯಕ್ರಮ, ಮೌಲ್ಯಗಳ ಆಧಾರಿತ ಶಿಕ್ಷಣ, ಮಕ್ಕಳಿಗಾಗಿ ಸುಸಜ್ಜಿತವಾದ ಆಟದ ಮೈದಾನ, (ಕಿಡ್ಸ್ ಪಾರ್ಕ್) ಅತ್ಯಾಧುನಿಕ ತಂತ್ರಜ್ಞಾನದಿಂದ

ಕಡಬದ ಮೊದಲ ಪ್ರಸ್ತಾವಿತ CBSE ಶಾಲೆಯಲ್ಲಿ ದಾಖಲಾತಿ ಆರಂಭ ➤ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಣ ಸಂಸ್ಥೆಯ ಸಹಸಂಸ್ಥೆ ಸೈಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ Read More »

ಕರಾವಳಿ, ಕರ್ನಾಟಕ
Scroll to Top