karnataka

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ತುರ್ತಾಗಿ ಕಾನೂನು ಜಾರಿಗೆ ತರಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನಿಮ್ಹಾನ್ಸ್‌ ನ ನಿವಾಸಿ ವೈದ್ಯರ ಸಂಘ (ಆರ್‌ಡಿಎ) ಸೋಮವಾರ ಬರೆದಿದೆ. ಕೋಲ್ಕಾತ್ತಾದಲ್ಲಿ ವೈದ್ಯೆ ಮೇಲಿನ ಅತ್ಯಾಚಾರ ಹತ್ಯೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ದಿನದಂದು ನಡೆದ ಶಾಂತಿಯುಕ ಪ್ರತಿಭಟನೆ ವೇಳೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದ ಘಟನೆ ಬೆನ್ನಲ್ಲೇ ವೈದ್ಯರ ಸಂಘ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ ಎಂದು ವರದಿ […]

’ವೈದ್ಯರ ಸುರಕ್ಷತೆಗಾಗಿ ಕಾನೂನು ಜಾರಿಗೆ ತನ್ನಿ’         ಪ್ರಧಾನಿ ಮೋದಿಗೆ ನಿಮ್ಹಾನ್ಸ್ ವೈದ್ಯರ ಪತ್ರ  Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 20.  ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬೆಂಬಲಿಗರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಿರ್ಧಾರವು ಕಾಂಗ್ರೆಸ್ ಪಕ್ಷ ಮತ್ತು ಬೆಂಬಲಿಗರಲ್ಲಿ ವ್ಯಾಪಕ ಅಸಮಾಧಾನವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಕಟವಾಗಿರುವ ಅಹಿಂದ ಸಮುದಾಯಗಳ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ.    

ರಾಜ್ಯಪಾಲರ ವಿರುದ್ಧ ನಿಂತ ಅಹಿಂದ- ಶಕ್ತಿ ಪ್ರದರ್ಶನಕ್ಕೆ ಮುಂದು..! Read More »

ಕರ್ನಾಟಕ

UPSC ಪಾಸ್ ಮಾಡಿ IAS ಅಧಿಕಾರಿಯಾದ ದಿವ್ಯಾಂಶು ನಿಗಮ್

(ನ್ಯೂಸ್ ಕಡಬ) newskadaba.c0m ಉತ್ತರಪ್ರದೇಶ, ಆ. 20.  ಇಂಜಿನಿಯರ್ ಓದಿರುವ ಐಎಎಸ್ ದಿವ್ಯಾಂಶು ನಿಗಮ್ ಅವರು ತಂದೆಯ ಕನಸಿನಂತೆ ಐಎಎಸ್ ಅಧಿಕಾರಿಯಾಗಿದ್ದಾರೆ. ದಿವ್ಯಾಂಶು ನಿಗಮ್ ಉತ್ತರ ಪ್ರದೇಶದ ರಾಜಧಾನಿ ಲಕ್ನೋ ನಿವಾಸಿ. ಅವರ ತಂದೆ ಎಸ್ ಕೆ ನಿಗಮ್ ಯುಪಿ ಕೇಡರ್ ನ ಐಎಫ್ಎಸ್ ಅಧಿಕಾರಿಯಾಗಿದ್ದರು. ದಿವ್ಯಾಂಶು ಸಹರಾನ್ ಪುರದ ಸೇಂಟ್ ನಲ್ಲಿ 10 ನೇ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಮೇರಿಸ್ ಸ್ಕೂಲ್ ಮತ್ತು ಕಾನ್ಪುರದ ಕಲ್ಯಾಣಪುರದಲ್ಲಿರುವ DPS ನಿಂದ 12ನೇ ತರಗತಿ ಪೂರೈಸಿದ್ದಾರೆ. ಐಐಟಿ ಜೆಇಇ

UPSC ಪಾಸ್ ಮಾಡಿ IAS ಅಧಿಕಾರಿಯಾದ ದಿವ್ಯಾಂಶು ನಿಗಮ್ Read More »

ಕರ್ನಾಟಕ

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದು, ಸಭೆಯಲ್ಲಿ ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.    

ನೋಂದಣಿಯಾಗದ ಹೋಟೆಲ್‌-ಹೋಂ ಸ್ಟೇ ಬಂದ್ ಮಾಡಲು ಸರ್ಕಾರ ಆದೇಶ..! Read More »

ಕರ್ನಾಟಕ

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಸ್ಕೂಟರ್ ಗಳನ್ನು ಮೇಲ್ಸೇತುವೆಯಿಂದ ಕೆಳಗೆ ಎಸೆದವರ ವಿರುದ್ಧವೂ ಮಾದನಾಯಕನಹಳ್ಳಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡುತ್ತಿದ್ದರು. ಇದರಿಂದ ಆಕ್ರೋಶಗೊಂಡ ಕೆಲವರು ಅಡಕಮಾರನಹಳ್ಳಿಯ ಮೇಲ್ಸೇತುವೆಯಿಂದ ವಾಹನಗಳನ್ನು ಕೆಳಗೆ ಎಸೆದಿದ್ದರು.    

ಮೇಲ್ಸೇತುವೆಯಿಂದ ಸ್ಕೂಟರ್ ಎಸೆತ       ಆರೋಪಿಗಳ ವಿರುದ್ಧ ಪ್ರಕರಣ ದಾಖಲು..!        Read More »

ಕರ್ನಾಟಕ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಕನ್ನಡದ ಮಧ್ಯಂತರ ಕಿರು ಚಿತ್ರಕ್ಕೆ 2 ರಾಷ್ಟ್ರೀಯ ಪ್ರಶಸ್ತಿಗಳು ಒಲಿದಿದ್ದು, ಪ್ರಶಸ್ತಿ ಘೋಷಣೆಯಾದಾಗ ಸಿನಿಮಾ ನಿರ್ದೇಶಕ ದಿನೇಶ್ ಶೆಣೈ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ಚಿತ್ರೀಕರಣದಲ್ಲಿ ವ್ಯಸ್ತರಾಗಿದ್ದರು. ಮೊದಲು ತಮ್ಮ ಕಿರು ಚಿತ್ರಕ್ಕೆ ಅತ್ಯುತ್ತಮ ಸಂಕಲನ ವಿಭಾಗದಲ್ಲಿ ಸಂಕಲನಕಾರ ಸುರೇಶ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿದ್ದಕ್ಕೆ ದಿನೇಶ್ ಶೆಣೈ ಸುರೇಶ್ ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಇದಾದ ಕೆಲವೇ ಕ್ಷಣಗಳಲ್ಲಿ ದಿನೇಶ್ ಗೆ ಕರೆ ಮಾಡಿದ ಸುರೇಶ್ ಅರಸ್ ಹೊಸ

”ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ಕನಸಲ್ಲೂ ಊಹಿಸಿರಲಿಲ್ಲ”        ಸಿನಿಮಾ ನಿರ್ದೇಶಕ ದಿನೇಶ್ ಶೆಣೈ       Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.     ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ

ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ
Scroll to Top