karnataka

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!       

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಕೊಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ನಡೆದಂತಹ ವೈದ್ಯೆಯ ಅತ್ಯಾಚಾರ ಕೊಲೆ ವಿಚಾರಕ್ಕೆ ದೇಶವೇ ಆಕ್ರೋಶಗೊಂಡಿದೆ. ಇದೀಗ ಇದೇ ವಿಚಾರವಾಗಿ ನಟ, ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದು, ನಟ ಕಾನೂನು ಬದಲಾವಣೆಗೆ ಆಗ್ರಹಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದೊಂದು ನೋಟ್ ಬರೆದು ಶೈನ್ ಶೆಟ್ಟಿ ಬದಲಾಗಲೇಬೇಕು ಕಾನೂನು ಎಂದು ಕೇಳಿಕೊಂಡಿದ್ದಾರೆ. ಶಾಸನಾತ್ಮಕ ತಿದ್ದುಪಡಿಯ ಮೂಲಕ ಮತ್ತು ಸಾಂವಿಧಾನಿಕ ಸವಾಲಿನ ಮೂಲಕ ಎರಡು ರೀತಿಯಲ್ಲಿ ಭಾರತದಲ್ಲಿನ ಕಾನೂನುಗಳನ್ನು ಬದಲಾಯಿಸಬಹುದು […]

ಕಾನೂನು ಬದಲಾವಣೆಗೆ ಆಗ್ರಹ..!        ನಟ ಶೈನ್ ಶೆಟ್ಟಿ ಆಕ್ರೋಶ..!        Read More »

ಕರ್ನಾಟಕ

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ            

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ. ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು

ಮತದಾರರ ಪಟ್ಟಿಯ ಪರಿಷ್ಕರಣೆ ಆರಂಭ              ಜಿಲ್ಲಾ ಚುನಾವಣಾಧಿಕಾರಿ ಮನವಿ             Read More »

ಕರ್ನಾಟಕ

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮೈಸೂರು ರಸ್ತೆಯ ಬಿಡದಿ ಮತ್ತು ಕೆಂಗೇರಿ ನಡುವೆ ಇರುವ ಕುಂಬಳಗೋಡು ಗ್ರಾಮ ಪಂಚಾಯಿತಿ, ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಶಾಂತಿಪುರ ಗ್ರಾಮ ಪಂಚಾಯಿತಿ, ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಸರ್ಜಾಪುರ ಗ್ರಾಮ ಪಂಚಾಯಿತಿಗಳು ಬಿಬಿಎಂಪಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ ಎಂದು ಪಾಲಿಕೆ ಮೂಲಗಳು ವರದಿ ತಿಳಿಸಿದೆ. ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕುಂಬಳಗೋಡು ಗ್ರಾಮ

4 ಗ್ರಾಮ ಪಂಚಾಯತ್ ಗಳು: BBMP ವ್ಯಾಪ್ತಿಗೆ ತರುವಂತೆ ಮನವಿ                                                           Read More »

ಕರ್ನಾಟಕ

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ..!  ದೇಶಾದ್ಯಂತ ಇಂದು ವೈದ್ಯರ ಪ್ರತಿಭಟನೆ-ಮುಷ್ಕರ..!

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 17.  ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಅಮಾನುಷ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ ತೀವ್ರವಾಗಿದೆ. ವೈದ್ಯರು ಆಸ್ಪತ್ರೆಯ ಸೇವೆಗಳನ್ನು ಪ್ರಮುಖವಾಗಿ ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ದೇಶಾದ್ಯಂತ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತಿದ್ದಾರೆ. ದೇಶದ ವೈದ್ಯಕೀಯ ಸಿಬ್ಬಂದಿಗಳ ಅತಿದೊಡ್ಡ ಸಂಘಟನೆಯಾದ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​(IMA), ಇಂದು

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಆಕ್ರೋಶ..!  ದೇಶಾದ್ಯಂತ ಇಂದು ವೈದ್ಯರ ಪ್ರತಿಭಟನೆ-ಮುಷ್ಕರ..! Read More »

ಕರ್ನಾಟಕ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..! 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಶೀಘ್ರದಲ್ಲೇ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಈ ಬಗ್ಗೆ ಸುದ್ದಿವಾಹಿನಿಯೊಂದು ವರದಿ ಮಾಡಿದ್ದು, ಹೆಚ್ಚುವರಿ ನಿರ್ವಹಣಾ ವೆಚ್ಚದ ಹಿನ್ನಲೆಯಲ್ಲಿ ಮೆಟ್ರೋ ರೈಲು ನಿರ್ವಹಣಾ ಪ್ರಾಧಿಕಾರ ಟಿಕೆಟ್ ದರ ಏರಿಕೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ, ಹೊಸ ಮಾರ್ಗಗಳ ಲೈನ್​ನಲ್ಲಿ ಪಿಎಸ್​ಡಿ ಡೋರ್ ಅಳವಡಿಸಲು ಖಾಸಗಿ ಕಂಪನಿಗೆ 152 ಕೋಟಿ ರೂಪಾಯಿ ವೆಚ್ಚದಲ್ಲಿ ಗುತ್ತಿಗೆ

“ಮೆಟ್ರೋ ರೈಲು ಟಿಕೆಟ್ ದರ ಏರಿಕೆ”..!  Read More »

ಕರ್ನಾಟಕ

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರವಾಗಿದ್ದು, ಅಲ್ಲದೇ ರಾಜ್ಯಪಾಲರ ಈ ನಡೆ ಅಕ್ಷಮ್ಯ ಅಪರಾಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.   ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಇದೊಂದು ಷಡ್ಯಂತ್ರ ಅನ್ನೋದು ನಮಗೆ ಮೊದಲೇ ಗೊತ್ತಿತ್ತು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ಸಂವಿಧಾನಿಕ ಹುದ್ದೆಗಳನ್ನು ಸರ್ವನಾಶ ಮಾಡುತ್ತಿದೆ.‌ ಇಡಿ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗ ಮಾಡಿಕೊಂಡಿದೆ.‌

ಮುಡಾ ಕೇಸ್| ರಾಜ್ಯಪಾಲರ ನಡೆ ಅಕ್ಷಮ್ಯ ಅಪರಾಧ ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ಆಂಧ್ರ ಪ್ರದೇಶದಲ್ಲಿ ಬಡವರಿಗೆ 5ರೂ.ಗೆ ಅನ್ನ ನೀಡುವ ಕ್ಯಾಂಟೀನ್ ಪುನರಾರಂಭ

(ನ್ಯೂಸ್ ಕಡಬ) newskadaba.c0m ಅಮರಾವತಿ, ಆ. 17.  ಆಂಧ್ರಪ್ರದೇಶದಲ್ಲಿ ಮತ್ತೆ ಅನ್ನ ಕ್ಯಾಂಟೀನ್‌ಗಳು ಪುನರಾರಂಭ ಆಗಿದ್ದು, ಬಡವರಿಗೆ 5 ರೂ.ಗೆ ಅನ್ನ ನೀಡುವ ಅನ್ನ ಕ್ಯಾಂಟೀನ್‌ಗಳು ಪುನಾರಂಭ ಆಗಿವೆ. ವೈಎಸ್‌ಆರ್‌ಸಿಪಿ ಸರ್ಕಾರವು 2019 ಮತ್ತು 2024 ರ ನಡುವೆ ಟಿಡಿಪಿಯ ಹಿಂದಿನ ಆಡಳಿತದಲ್ಲಿ ಪ್ರಾರಂಭಿಸಲಾದ ಕ್ಯಾಂಟೀನ್‌ಗಳನ್ನು ಸ್ಥಗಿತಗೊಳಿಸಿತ್ತು. ಮತ್ತೆ ಅಧಿಕಾರದಲ್ಲಿರುವ ಟಿಡಿಪಿ ಈ ಕ್ಯಾಂಟೀನ್‌ಗಳನ್ನು ಮತ್ತೆ ಆರಂಭಿಸಿವೆ ಎನ್ನಲಾಗಿದೆ.ಬಡವರು ಹಸಿವಿನಿಂದ ಬಳಲಬಾರದು ಎಂಬುದು ಈ ಕ್ಯಾಂಟೀನ್‌ಗಳ ಮುಖ್ಯ ಉದ್ದೇಶವಾಗಿದೆ ಎಂದು ಗುಡಿವಾಡದಲ್ಲಿ ಅನ್ನ ಕ್ಯಾಂಟೀನ್‌ಗೆ ಚಾಲನೆ ನೀಡಿದ

ಆಂಧ್ರ ಪ್ರದೇಶದಲ್ಲಿ ಬಡವರಿಗೆ 5ರೂ.ಗೆ ಅನ್ನ ನೀಡುವ ಕ್ಯಾಂಟೀನ್ ಪುನರಾರಂಭ Read More »

ಕರ್ನಾಟಕ

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮುಂದಿನ ನಾಲ್ಕು ವಾರಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಚರ್ಚೆಸಿದರು.  

ರಾಜ್ಯದ ಹಲವೆಡೆ ವಿಪರೀತ ಮಳೆಯಾಗುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ Read More »

ಕರ್ನಾಟಕ

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಡಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ 28 ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೇಸ್‌ಕೋರ್ಸ್ ರಸ್ತೆಯ ಮೌರ್ಯ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳು ಜನ ವಿರೋಧಿಯಾಗಿವೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು ಎಂದು ವರದಿಯಾಗಿದೆ.

ಅನುಮತಿ ಇಲ್ಲದೆ ಪ್ರತಿಭಟನೆ..!       ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲೆ..! Read More »

ಕರ್ನಾಟಕ
Scroll to Top