karnataka

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್

(ನ್ಯೂಸ್ ಕಡಬ) newskadaba.com ಪುತ್ತೂರು. ಆ,22:  ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಪ್ರಸ್ತುತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜ್‍ನ ವಿದ್ಯಾರ್ಥಿ ಗೌರೀಶ್ ಕಜಂಪಾಡಿ ಅವರು ಇಂಜಿನಿಯರಿಂಗ್‍ನಲ್ಲಿ ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗು ಫಾರ್ಮಾದಲ್ಲಿ 10ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಗೌರೀಶ್ ಕಜಂಪಾಡಿ ಅವರು ಪೆರ್ಲ ಕಜಂಪಾಡಿಯ ಬಾಲರಾಜ್ ಮತ್ತು ರಾಜನಂದಿನಿ ದಂಪತಿಯ ಪುತ್ರ. 99.864 ಅಂಕಗಳೊಂದಿಗೆ ಜಿಇಇ 2020 ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ […]

ಸಿಇಟಿ ಪರೀಕ್ಷೆಯಲ್ಲಿ ಪುತ್ತೂರಿನ ಗೌರೀಶ್ ಕಜಂಪಾಡಿಗೆ 9ನೇ ರ್ಯಾಂಕ್ Read More »

ಕರಾವಳಿ, ಕರ್ನಾಟಕ

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ . ಆ,22: ದುರ್ಗಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಗಣಹೋಮ ಹಾಗೂ ಕಡಬ ಶ್ರೀಕಂಠ ಮಹಾ ಗಣಪತಿ ದೇವಸ್ಥಾನದಲ್ಲಿ ತೆನೆ ವಿತರಣೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಕಳೆದ 47 ವರ್ಷಗಳಿಂದ ಕಡಬ ಧಾರ್ಮಿಕ ಉತ್ಸವ ಸಮಿತಿ ವತಿಯಿಂದ ಆಚರಿಸಿಕೊಂಡು ಬರುತ್ತಿದ್ದ ಕಡಬ ಸಾರ್ವಜನಿಕ ಗಣೇಶೋತ್ಸವವನ್ನು ಕೊರೋನ ಸಮಸ್ಯೆಯಿಂದಾಗಿ ಈ ಬಾರಿ ಸರಳ ರೀತಿಯಲ್ಲಿ ಗಣಪತಿ ಹೋಮ ಮಾಡುವ ಮೂಲಕ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಅತೀ ಕಡಿಮೆ ಸಂಖ್ಯೆಯಲ್ಲಿ ಭಕ್ತರು

ಗಣೇಶ ಹಬ್ಬ ಆಚರಣೆ ಹಿನ್ನಲೆ ➤ ದುರ್ಗಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಗಣಹೋಮ ,ವಿಶೇಷ ಪೂಜೆ Read More »

ಕರ್ನಾಟಕ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ

(ನ್ಯೂಸ್ ಕಡಬ) newskadaba.com ಪಾಲೆಪ್ಪಾಡಿ. ಆ,22:  ಇಂದು ಎಲ್ಲೆಡೆ ಸರಳವಾಗಿ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪಾಲೆಪ್ಪಾಡಿಯ ಮಂಜು ಶ್ರೀ ಗೆಳೆಯರ ಬಳಗದಿಂದ , ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾಲೆಪ್ಪಾಡಿಯಲ್ಲಿ 28 ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಬೆಳಿಗ್ಗೆ ಗಣೇಶನ ಪ್ರತಿಷ್ಟಾಪನೆಯ ಮೂಲಕ ಆರಂಭಿಸಲಾಗಿದೆ.     ಬಳಿಕ ಗಣಹೋಮ ನಡೆಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಸಂಜೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದ ಬಳಿಕ ವಿಸರ್ಜನೆ ನಡೆಯಲಿದೆ. ಭಕ್ತದಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಶ್ರೀ ದೇವರ

ಪಾಲೆಪ್ಪಾಡಿಯಲ್ಲಿ ಸರಳವಾಗಿ ಗಣೇಶ ಹಬ್ಬ ಆಚರಣೆ Read More »

ಕರಾವಳಿ

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ

(ನ್ಯೂಸ್ ಕಡಬ) newskadaba.com ಉಜಿರೆ. ಆ,22:  ರಾಜ್ಯದ ಇಬ್ಬರು ಶಿಕ್ಷಕರು ಸೇರಿ ದೇಶದ 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಬೆಳ್ತಂಗಡಿ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್. ಮತ್ತು ಕಲಬುರ್ಗಿಯ ಅಫ್ಝಲ್ ಪುರದ ಬಂದರ್ ವಾಡ್ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿಯ ಯಾಕೂಬ್ ಎಸ್. ಆಯ್ಕೆ Read More »

ಕರಾವಳಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ

(ನ್ಯೂಸ್‌ಕಡಬ)newskadaba.com.ಪುತ್ತೂರು. ಆ,22: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.22ರಂದು ನಡೆಯುವ ಕದಿರು ವಿನಿಯೋಗ ಕಾರ್ಯಕ್ರಮ ದೇವಸ್ಥಾನದ ಸಂಪ್ರದಾಯಕ್ಕೆ ಸೀಮೀತಗೊಂಡು ಸಾಂಕೇತಿಕವಾಗಿ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ಸಂಪ್ರದಾಯದಂತೆ ಭಾದ್ರಪದ ಶುಕ್ಲ ಪಕ್ಷದ ಹಸ್ತಾ ನಕ್ಷತ್ರದ ಗೌರಿ ತದಿಗೆಯಂದು ಕದಿರು ವಿನಿಯೋಗ ನಡೆಯುತ್ತಿದ್ದು, ಈ ವರ್ಷ ಅಧಿಕ ಮಾಸದ ಕಾರಣ ಹಸ್ತಾ ನಕ್ಷತ್ರವು ಶ್ರೀ ಗಣೇಶ ಚತುರ್ಥಿಯಂದು ಬಂದ ಹಿನ್ನೆಲೆಯಲ್ಲಿ ಆ.22 ರಂದು ಶ್ರೀ ದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ

(ನ್ಯೂಸ್‌ಕಡಬ)newskadaba.com ಬೆಂಗಳೂರು. ಆ,22 : ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ಮುನ್ಸೂಚನೆ ನೀಡಿದೆ. ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯು ತಿಳಿಸಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ’ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,21:  ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.   ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.21: ಕೋವಿಡ್-19 ಹೆಚ್ಚಾಗುತ್ತಿರುವುದರಿಂದ ವಿಪತ್ತು ನಿರ್ವಹಣೆ ದೃಷ್ಟಿಯಿಂದ ನಗರದ ಸೆಂಟ್ರಲ್ ಮಾರುಕಟ್ಟೆಯನ್ನು ಮತ್ತೆ ಮಂಗಳೂರು ಮಹಾನಗರ ಪಾಲಿಕೆ ಬಂದ್ ಮಾಡಿದೆ. ಗುರುವಾರ ಸಂಜೆ ವೇಳೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ಬಂದು, ಶುಕ್ರವಾರದಿಂದ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸುವಂತೆ ಸೂಚಿಸಿ ವ್ಯಾಪಾರಿಗಳನ್ನು ಕಳುಹಿಸಿದರು. ಸೆಂಟ್ರಲ್ ಮಾರುಕಟ್ಟೆಗೆ ಬಂದ್ ಮಾಡಿರುವ ಆದೇಶವನ್ನು ಪಾಲಿಕೆಯು ಹಿಂಪಡೆದಿದ್ದರಿಂದ ಕಳೆದ ಗುರುವಾರದಿಂದ ವರ್ತಕರು ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಆರಂಭಿಸಿದ್ದರು, ಆದರೆ ಮಂಗಳವಾರ ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿ ಸಾರ್ವಜನಿಕ ಹಿತದೃಷ್ಟಿಯಿಂದ

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್ Read More »

ಕರಾವಳಿ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21 : ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ೫೦ ಲಕ್ಷ ರೂಪಾಯಿ ಪರಿಹಾರವನ್ನೂ ಕೂಡ ಘೋಷಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು  ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ  ತನಿಖೆ ನಡೆಸಿ ೭ ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top