ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್
(ನ್ಯೂಸ್ ಕಡಬ) newskadaba.com.ಕುಂದಾಪುರ, ಆ.21:ಜಪ್ತಿ ಗ್ರಾಮದ ಇಂಬಾಳಿಯ ಕೃಷ್ಣಯ್ಯ ಶೆಟ್ಟಿ ಎಂಬುವವರಿಗೆ ಸೇರಿದ ಶೆಡ್ಡಿನಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ 2 ಯುವಕರನ್ನು ಮತ್ತು ಅವರ ಬಳಿ ಇದ್ದ ಗಾಂಜಾವನ್ನು ಕಳೆದ ದಿನ ಕುಂದಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಂಡ್ಲೂರು ಜೆಎಂ ರಸ್ತೆಯ ಕರಾಣಿ ನಿವಾಸಿ ಮಹಮ್ಮದ್ ನದೀಮ್ (25) ಹಾಗೂ ಕಂಡ್ಲೂರು ಜೆಎಂ ರಸ್ತೆಯ ಕಾವ್ರಾಡಿ ನಿವಾಸಿ ಬೆಟ್ಟಿ ಮಹಮ್ಮದ್ ಅಫ್ಜಲ್ (28) ಎಂದು ತಿಳಿದು ಬಂದಿದೆ. ಆಗಸ್ಟ್ 20ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ […]
ಕುಂದಾಪುರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಬಂಧನ ಓರ್ವ ಎಸ್ಕೇಪ್ Read More »
ಕರ್ನಾಟಕ









