karnataka

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ […]

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..! Read More »

ರಾಷ್ಟ್ರೀಯ ನ್ಯೂಸ್

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19:  ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ.   8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ,

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,19:  ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನರಾಜ್ ಶೆಟ್ಟಿ,ಸುಶಾಂತ್, ಕಾರ್ತಿಕ್ ಶೆಟ್ಟಿ, ಸಾಗರ್ ಬಂಗೇರ, ಮನೀಶ್ ಪುತ್ರನ್ ಎಂದು ಗುರುತಿಸಲಾಗಿದ್ದು,ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಧೀಶರ ಸಮ್ಮುಖ ಹಾಜರು ಪಡಿಸಲಾಗಿದ್ದು ಅಪ್ರಾಪ್ತ ಬಾಲಕನಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ .13ರಂದು ತಡರಾತ್ರಿ ಪಾಂಡೇಶ್ವರದಲ್ಲಿನ

ಮಂಗಳೂರು ಅಲ್ಪಸಂಖ್ಯಾತ ಭವನಕ್ಕೆ ಕಲ್ಲೆಸೆತ ಪ್ರಕರಣ ➤ ಪರಾರಿ ಆದ ಆರು ಮಂದಿ ಬಂಧನ Read More »

ಕರಾವಳಿ

ಕಾಣಿಯೂರು : ಮನೆಯಂಗಳದ ಧರೆ ಕುಸಿತ

(ನ್ಯೂಸ್ ಕಡಬ) newskadaba.com ಕಾಣಿಯೂರು. ಆ,19:  ಮಳೆರಾಯನ ಅಬ್ಬರಕ್ಕೆ ಕರಾವಳಿ ಭಾಗಗಳಲ್ಲಿ ಈಗಾಗಲೇ ಆನೇಕ ಭಾಗಗಳ್ಲಿ ಧರೆ ಕುಸಿತಗೊಂಡಿದೆ. ಪರಿಣಾಮ ರಸ್ತೆ ಸಂಪರ್ಕ ಕಡಿತ ಸೇರಿದಂತೆ ಆನೇಕ ಮನೆಗಳು ಕುಸಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.   ಇದೀಗಾ ಕಾಣಿಯೂರಿನ ಚಾರ್ವಾಕದ ಕೆಳಗಿನಕೇರಿಯಲ್ಲಿ ಮನೆಯಂಗಳದ ಧರೆ ಕುಸಿತಗೊಂಡ ಘಟನೆ ನಡೆದಿದೆ. ದೆ. ಚಂದಪ್ಪ ಗೌಡರ ಮನೆಯಂಗಳದ ಧರೆಯು ಕುಸಿದಿದ್ದು, ನಷ್ಟ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ. ಗ್ರಾಮಕರಣಿಕಾರದ

ಕಾಣಿಯೂರು : ಮನೆಯಂಗಳದ ಧರೆ ಕುಸಿತ Read More »

ಕರಾವಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19:  ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಹಾಗೂ ಎಂ.ಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊರ್ವನನ್ನು ನಿಷೇಧಿತ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸಿದೆ. 28 ವರ್ಷದ ಡಾ.ಎ.ರೆಹ್ಮಾನ್ ಬಂಧಿತ ವಿದ್ಯಾರ್ಥಿಯಾಗಿದ್ದು, ಈತ ಬಸವನಗುಡಿಯಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ.     ಅಧಿಕೃತ ಮೂಲಗಳಂತೆ ಪ್ರಕಾರ, ಬಂಧಿತ ವಿದ್ಯಾರ್ಥಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ನಗರದ ಪ್ರತಿಷ್ಠಿತ ಪ್ರದೇಶದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಮನೆಯ ಮೇಲೆ ದಾಳಿ

ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ,18:  ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ನ್ನ ಖದೀಮರು ಕದ್ದಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.   ಕಾಲೇಜಿನಲ್ಲಿ ಸೋಮವಾರದಂದು ಟ್ಯಾಂಕ್ ಗೆ ನೀರು ತುಂಬಿಸಲು ಪಂಪ್ ಸ್ವಿಚ್ ಹಾಕಿದ್ದರು, ಚಾಲು ಆಗದಿರುವುದನ್ನು ಗಮನಿಸಿದ ಸಿಬ್ಬಂದಿ ಬಾವಿಯತ್ತ ತೆರಳಿ ಪರೀಕ್ಷಿಸಿದಾಗ ಪಂಪ್ ಸೆಟ್ಟ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೊರೊನಾ ಹಿನ್ನಲೆಯಲ್ಲಿ ಇತ್ತೀಚೆಗೆ ಪಿಯುಸಿ ಆಂಗ್ಲ ಪರೀಕ್ಷೆ ಮತ್ತು

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು Read More »

ಕರಾವಳಿ
Scroll to Top