karnataka

ರೈಲ್ವೆ ಹಳಿ ಮೇಲೆ ಭೂಕುಸಿತ      ಬೆಂಗಳೂರು-ಮಂಗಳೂರು :ರೈಲು ಸಂಚಾರ ಸ್ಥಗಿತ                                                                              

(ನ್ಯೂಸ್ ಕಡಬ) newskadaba.c0m ಹಾಸನ, ಆ. 16. ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದಿದೆ ಎನ್ನಲಾಗಿದೆ.  

ರೈಲ್ವೆ ಹಳಿ ಮೇಲೆ ಭೂಕುಸಿತ      ಬೆಂಗಳೂರು-ಮಂಗಳೂರು :ರೈಲು ಸಂಚಾರ ಸ್ಥಗಿತ                                                                               Read More »

ಕರ್ನಾಟಕ

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ. ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ.

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ನಿರ್ಮಲಾ ತುಂಗಭದ್ರಾ ಅಭಿಯಾನ’        ನವೆಂಬರ್ 4 ರಿಂದ ಆರಂಭ             

(ನ್ಯೂಸ್ ಕಡಬ) newskadaba.c0m ಶೃಂಗೇರಿ, ಆ. 16.  ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾಯ ಟ್ರಸ್ಟ್ ಸಹಯೋಗದಲ್ಲಿ ಶೃಂಗೇರಿಯಿಂದ ಗಂಗಾವತಿ ಬಳಿಯ ಕಿಷ್ಕಿಂದವರೆಗೆ ‘ನಿರ್ಮಲಾ ತುಂಗಭದ್ರಾ ಅಭಿಯಾನ’ 400 ಕಿಲೋ ಮೀಟರ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ತುಂಗಭದ್ರಾ ನದಿ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸಲು ನವೆಂಬರ್ 4ರಿಂದ ಈ ಅಭಿಯಾನ ಆರಂಭವಾಗಲಿದೆ ಎಂದು ಪರಿಸರ ಪ್ರೇಮಿ ಮತ್ತು ಅಭಿಯಾನದ ಸಂಘಟಕ ಪ್ರೊಫೆಸರ್ ಬಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.  

‘ನಿರ್ಮಲಾ ತುಂಗಭದ್ರಾ ಅಭಿಯಾನ’        ನವೆಂಬರ್ 4 ರಿಂದ ಆರಂಭ              Read More »

ಕರ್ನಾಟಕ

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ಲಾಲ್‌ಬಾಗ್ ನ ಸಿದ್ದಯ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ ಹಿಡಿದಿದ್ದ ಹದಿನಾಲ್ಕು ವರ್ಷದ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ವಿಜಯ್ ಅಭಿನಯದ ಭೀಮ ಚಿತ್ರ ಪ್ರದರ್ಶನದ ವೇಳೆ ರಾತ್ರಿ 11.30ರ ಸುಮಾರಿಗೆ  ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »

ಕರಾವಳಿ, ಕರ್ನಾಟಕ

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ’ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್               Read More »

ಕರ್ನಾಟಕ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ  ಏರಿಕೆಯಾಗುತ್ತಿದ್ದು, ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಇದರಂತೆ ವಿದ್ಯಾರ್ಥಿಗಳು ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನು ಧರಿಸುವುದು ಮತ್ತು ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವಂತೆ ಸೂಚಿಸಿದ್ದಾರೆ. ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ವಯನಾಡು ದುರಂತ..!     ದಾಖಲೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೊಸ ಯೋಜನೆ ಜಾರಿಗೆ     

(ನ್ಯೂಸ್ ಕಡಬ) newskadaba.c0m ವಯನಾಡು, ಆ. 16.  ನೆನೆದಷ್ಟು ಭಯಭೀತಗೊಳಿಸುವ ವಯನಾಡು ದುರಂತ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ದುರಂತದಿಂದಾಗಿ ಅದೆಷ್ಟೋ ಜನ ಕುಟುಂಬ, ಮನೆ ಸರ್ವಸ್ವವನ್ನೂ ಕಳೆದುಕೊಂಡಿದ್ದು, ತಮ್ಮ ಆಸ್ತಿಪಾಸ್ತಿ ಕಳೆದುಕೊಂಡು ದಾಖಲೆಗಳು ಕೂಡಾ ನಷ್ಟವಾಗಿದೆ. ಅಂತಹವರಿಗಾಗಿ ಹೈಕೋರ್ಟ್ ಹೊಸ ನಿಯಮ ಜಾರಿಗೆ ತರಲಿದೆ ಎನ್ನಲಾಗಿದೆ. ಭೂಕುಸಿತಕ್ಕೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಹೈಕೋರ್ಟ್ ಪರಿಗಣಿಸಲಿದೆ. ನ್ಯಾಯಮೂರ್ತಿ ಜಯಶಂಕರನ್ ನಂಬಿಯಾರ್, ನ್ಯಾಯಮೂರ್ತಿ ವಿಎಂ ಶ್ಯಾಮ್ ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸಂತ್ರಸ್ತರಿಗೆ, ಅವರ

ವಯನಾಡು ದುರಂತ..!     ದಾಖಲೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೊಸ ಯೋಜನೆ ಜಾರಿಗೆ      Read More »

ಕರ್ನಾಟಕ

ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ

(ನ್ಯೂಸ್ ಕಡಬ) newskadaba.c0m ಕಾರವಾರ, ಆ. 16.  ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೊಡಿಬಾಗ್ ಬ್ರಿಡ್ಜ್ ಬಳಿ ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ ಪ್ರಯತ್ನದ ಮೂಲಕ ಮೇಲಕ್ಕೆತ್ತಲಾಗಿದೆ. ಕಳೆದ ಆಗಸ್ಟ್ 6 ರ ಮಧ್ಯರಾತ್ರಿ ಸೇತುವೆ ಕುಸಿದಿದ್ದು, ಕಾಳಿ ನದಿಗೆ ಬಿದ್ದಿದ್ದ ಲಾರಿಯನ್ನು ಸತತ 9 ಗಂಟೆ ಕಾರ್ಯಚರಣೆ ಮೂಲಕ ರಕ್ಷಣಾ ಸಿಬ್ಬಂದಿಗಳು ಇಂದು ಮೇಲಕ್ಕೆತ್ತಿದ್ದಾರೆ. ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಇಂದು ಬೆಳಿಗ್ಗೆ‌ 9 ಗಂಟೆಯಿಂದ ಐಆರ್​ಬಿ ಹಾಗೂ ಜಿಲ್ಲಾಡಳಿತದಿಂದ ಜಂಟಿ ಕಾರ್ಯಾಚರಣೆ

ಕಾಳಿ ನದಿಗೆ ಬಿದ್ದ ಲಾರಿ- ಸತತ ಪ್ರಯತ್ನದ ಮೂಲಕ ಸಫಲ Read More »

ಕರ್ನಾಟಕ

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ       

(ನ್ಯೂಸ್ ಕಡಬ) newskadaba.c0m ಬಳ್ಳಾರಿ, ಆ. 16.  ತುಂಗಭದ್ರಾ ಡ್ಯಾಂನ 19ನೇ ತೂಬಿನಲ್ಲಿ ಗೇಟ್ ಅಳವಡಿಸುವ ಮೊದಲ ಪ್ರಯತ್ನ ವಿಫಲವಾಗಿದೆ. ತಜ್ಞರು ಎರಡನೇ ಪ್ಲಾನ್ ಮಾಡಿಕೊಂಡಿದ್ದು, ಗೇಟ್ ಅಳವಡಿಸುವ ಕಾರ್ಯ ಪ್ರಾರಂಭವಾಗಿದೆ ಎನ್ನಲಾಗಿದೆ. ಜಿಂದಾಲ್ ಕಂಪನಿಯ ಗೇಟ್ ಎಲಿಮೆಂಟ್‌ನ ಕೊಂಡಿಗಳು 19ನೇ ತೂಬಿನ ಕಲ್ಲಿನ ಪಿಲ್ಲರ್‌ನ ಕೊಂಡಿಗಳಿಗೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ಗುರುವಾರ ರಾತ್ರಿ ಜಿಂದಾಲ್ ಕಂಪನಿಯ ಮತ್ತೊಂದು ಗೇಟ್ ಅಣೆಕಟ್ಟು ಪ್ರದೇಶಕ್ಕೆ ಬಂದಿದ್ದು, ಇದರೊಂದಿಗೆ ಹೊಸಳ್ಳಿಯಲ್ಲಿ ಸಿದ್ಧಪಡಿಸಲಾದ ಮತ್ತೊಂದು ಗೇಟ್ ಕೂಡ ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ         ತಜ್ಞರ ಎರಡನೇ ಪ್ಲಾನ್ ಸಿದ್ಧತೆ        Read More »

ಕರ್ನಾಟಕ
Scroll to Top