74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,15: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ […]
74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









