karnataka

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ,12: ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರವರು ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯರವರು ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯ ರವರಿಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸದ್ಯ ಸಿದ್ದರಾಮಯ್ಯರವರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ […]

ಮಾಜಿ ಸಿಎಂ ಸಿದ್ದುಗೆ ಕೊರೋನಾ ನೆಗೆಟಿವ್ ➤ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಅಕ್ರಮ ಶೆಡ್‌ ತೆರವಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ➤ ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಆ.13:  ಬಿಳಿನೆಲೆ ಪೇಟೆಯಲ್ಲಿ ನಿರ್ಮಿಸಲಾದ ಅಕ್ರಮ ಶೆಡ್ ನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾರಂಬಿಸಿದ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶೆಡ್‌ ತೆರವಿಗಾಗಿ ಕಳೆದ ಕೆಲ ದಿನಗಳಿಂದ ಮುಸುಕಿನ ಗುದ್ದಾಟ ನಡೆಸುತ್ತಿರುವ ಅಂಗಡಿ ಮಾಲಕರು ಶೆಡ್ ತೆರವುಗೊಳಿಸುವಲ್ಲಿವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು ಹಾಗೂ ಯಾವುದೇ ಅನಾಹುತಗಳು ನಡೆದಲ್ಲಿ ಅಧಿಕಾರಿಗಳೇ ಹೊಣೆ ಎಂದು ಸತ್ಯಾಗ್ರಹ ನಿರತರು ತಿಳಿಸಿದ್ದಾರೆ. ಅನ್ನಪೂರ್ಣ ಹಾಗೂ ಅವರ ಪತಿ ಗಿರಿಯಪ್ಪ, ಮಕ್ಕಳಾದ ಚೇತನ್ , ಚೇತಕ್ ಅವರು ಬಿಳಿನೆಲೆ ಗ್ರಾಮ ಪಂಚಾಯತ್ ಜಗಲಿಯಲ್ಲಿ

ಬಿಳಿನೆಲೆ ಅಕ್ರಮ ಶೆಡ್‌ ತೆರವಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ➤ ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ ಎಚ್ಚರಿಕೆ Read More »

ಕರಾವಳಿ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com.ಸುಳ್ಯ,ಆ.13: ಅಜ್ಜಾವರ ಗ್ರಾಮದ ಕಾಂತಮಂಗಲದ ಸೂರ್ಯಾಜಿ ರಾವ್‌ ಅವರ ರಬ್ಬರ್‌ ಒಣಗಿಸುವ ಸ್ಮೋಕ್‌ ಹೌಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸ್ಮೋಕ್‌ ಹೌಸ್‌ ಭಾಗಶಃ ಸುಟ್ಟು ಕರಕಲಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ಆವರಿಸಿಕೊಂಡು ಸ್ಮೋಕ್‌ ಹೌಸ್‌ ಉರಿಯಲಾರಂಭಿಸಿದೆ ಏಕಾಏಕಿ ಹೊತ್ತಿಕೊಂಡ ಬೆಂಕಿ ನಂದಿಸಲು ತಕ್ಷಣವೇ ಅಗ್ನಿಶಾಮಕ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದರು. ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿಯಿಂದಾಗಿ ಸುಮಾರು 3ಲಕ್ಷಕ್ಕೂ ಅಧಿಕ

ಕಾಂತಮಂಗಲದಲ್ಲಿ ಏಕಾಏಕಿ ಸ್ಮೋಕ್‌ ಹೌಸ್‌ನಲ್ಲಿ ಬೆಂಕಿ➤ 3ಲಕ್ಷಕೂ ಅಧಿಕ ನಷ್ಟ Read More »

ಕರಾವಳಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com.ಪುತ್ತೂರು,ಆ.13: ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರ ತಂಡ ಕೋಳಿ ಅಂಕದಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿ, 5ಕೋಳಿ ಮತ್ತು 3 ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡ ಘಟನೆ ವರದಿಯಾಗಿದೆ. ಬುಧವಾರ ಸಂಜೆ ಸಂಪ್ಯ ಪೊಲೀಸ್‌ ಠಾಣೆಯ ಎಸ್.ಐ ಅವರ ಸೂಚನೆಯಂತೆ ಈಶ್ವರಮಂಗಲ ಹೊರಠಾಣೆಯ ಎ.ಎಸ್.ಐ ತಮ್ಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡೆಯಲ್ಲಿ ಕೋಳಿ ಅಂಕದಲ್ಲಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ Read More »

ಕರಾವಳಿ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »

ಕರಾವಳಿ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬಡಗನ್ನೂರು,ಆ.13: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಪಟ್ಟೆಯಿಂದ ಗೆಜ್ಜೆಗಿರಿ ಮೂಲಕ ಈಶ್ವರಮಂಗಲಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯ ಪಟ್ಟೆ ಎಂಬಲ್ಲಿ ಸೀರೆ ಹೊಳೆಗೆ ನಿರ್ಮಿಸಿದ ಸೇತುವೆಯ ಒಂದು ಬದಿ ಬಿರುಕು ಬಿಟ್ಟು ಕುಸಿತದ ಭೀತಿಯಲ್ಲಿದೆ. ಗೆಜ್ಜೆಗಿರಿ ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭ ಪಟ್ಟೆಯಿಂದ ಗೆಜ್ಜೆಗಿರಿ ತನಕ ರಸ್ತೆ ವಿಸ್ತರಣೆ ಮತ್ತು ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿತ್ತು. ಪಟ್ಟೆಯಲ್ಲಿ ಸೀರೆ ಹೊಳೆಯ ಸೇತುವೆಯ ಒಂದು ಬದಿಗೆ ಕಾಂಪೌಂಡ್‌ ಹಾಗೂ ಇನ್ನೊಂದು ಬದಿಗೆ ತಡೆಗೋಡೆ ನಿರ್ಮಿಸಲಾಗಿತ್ತು.ಆದರೆ ಇದೀಗ ತಡೆಗೋಡೆ ಕುಸಿತದ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್ Read More »

ಕರಾವಳಿ

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್ Read More »

ಕರಾವಳಿ, ಕರ್ನಾಟಕ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಪುಲ್ವಾಮಾ, ಆ,12: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾದ ಸೇಬಿನ ತೋಟದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಭಯೋತ್ಪಾದಕರ ನಡುವೆ ಎನ್​​ಕೌಂಟರ್​ ನಡೆದಿದೆ.   ಈ ಘಟನೆಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಗೊಂಡ ಯೋಧನಿಗೆ ಶ್ರೀನಗರದ ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು, ಎನ್​ಕೌಂಟರ್ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಮ್ರಾಜಿಪೋರಾ ಪ್ರದೇಶವನ್ನು ಸುತ್ತುವರಿಯಲಾಗಿದೆ.ಪುಲ್ವಾಮಾದ ತೋಕರ್​ಪೋರಾ ಪ್ರದೇಶದಲ್ಲೂ ಸಹ ಶೋಧ

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top