ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ
(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆ¸ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಹವಾಮಾನ ಇಲಾಖೆ ಸೋಮವಾರ ಬೆಳಗ್ಗಿನ ತನಕ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನೇತ್ರಾವತಿ ನದಿ ನೀರು ನಿನ್ನೆಯಿಂದ ಇಳಿಮುಖಂಡಿದೆ. ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆ ಹಾಗೂ ನೀರಿನ ಹರಿವು ಹೊಂದಿಕೊಂಡು ನೇತ್ರಾವತಿ ನದಿಯ ಹರಿವು ಬಂಟ್ವಾಳದಲ್ಲಿ ಏರಿಳಿತವಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ […]
ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ Read More »
ಕರಾವಳಿ









