karnataka

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ.03:  ಪವಿತ್ರ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಇಂದು ಬೆಳಗ್ಗೆ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದ್ದರು.   ದೇವರ ದರ್ಶನ ಪಡೆದು ಬಳಿಕ ಅಲ್ಲಿಂದ ತೆರಳಿದರು. ಈ ವೇಳೆ ಅತಿಥಿಗಳೊಂದಿಗೆ ದೇವಾಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್, ಉದಯ್ ಕುಮಾರ್, ಬಿಜೆಪಿಯ ಪ್ರಶಾಂತ್ ಮಾಣಿಲ, ದೀನೆಶ್ ಸಂಪ್ಯಾಡಿ, ಅಚ್ಚುತ್ ಗೌಡ, ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.    

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ Read More »

ಕರಾವಳಿ, ಕರ್ನಾಟಕ

ಸಸಿಹಿತ್ಲು ವರುಣನ ಅವಾಂತರಕ್ಕೆ ಧರೆಗುರುಳಿದ ವಿದ್ಯುತ್ ಕಂಬಗಳು

(ನ್ಯೂಸ್ ಕಡಬ) newskadaba.com.ಸಸಿಹಿತ್ಲು,ಆ.3: ವರುಣನ ಅವಾಂತರಕ್ಕೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಕೆರೆಯ ಬಳಿಯ ಖಾಸಗಿ ಜಮೀನಿನ ತೆಂಗಿನ ಮರವೊಂದು ತುಂಡಾಗಿ ಬಿದ್ದು ಮೂರು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ದೇವಳದ ಗೋಪಾಲ ಪಾತ್ರಿ ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ನಾರಾಯಣ ಕರ್ಕೇರ ಇವರು ಕೂಡಲೇ ಮುಕ್ಕ ಶಾಖೆಯ ಮೆಸ್ಕಾಂ ಇಲಾಖೆಗೆ ದೂರವಾಣಿ ಮೂಲಕ ದೂರು ನೀಡಿದ್ದರಿಂದ ಇಲಾಖೆಯ ಸಿಬ್ಬಂದಿಗಳು ಕೂಡಲೇ ಆಗಮಿಸಿ ತುರ್ತು ಕಾಮಗಾರಿಯನ್ನು ನಡೆಸಿದ್ದಾರೆ.ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಸಸಿಹಿತ್ಲು ವರುಣನ ಅವಾಂತರಕ್ಕೆ ಧರೆಗುರುಳಿದ ವಿದ್ಯುತ್ ಕಂಬಗಳು Read More »

ಕರಾವಳಿ

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ.03:  ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲೇ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.   ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಐವನ್ ಡಿ ಸೋಜ ಜೊತೆ ನಾನು ಇದ್ದೆ ಹಾಗಾಗಿ ನಾನು ಕೆಲವು ದಿನಗಳ ಕಾಲ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು

ಐವನ್ ಡಿ ಸೋಜ ಜೊತೆ ಕಾರ್ಯಕ್ರಮದಲ್ಲಿ ಇದ್ದ, ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್​.! Read More »

ಕರಾವಳಿ, ಕರ್ನಾಟಕ

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ ➤ ವಿಚಾರ ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.03:  ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ಸಾಧಿಕ್ ಮಹಿಳೆಯ ಮೊಬೈಲ್ ಗೆ ಮೆಸೇಜ್ ಹಾಗೂ ಕರೆ ಮಾಡಿ ತೊಂದರೆ ನೀಡುತ್ತಿದ್ದ ಶನಿವಾರ ಆರೋಪಿ ರಾತ್ರಿ ಸಮಯದಲ್ಲಿ ಮಹಿಳೆಯ ಮನೆಗೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಡು ತಿಳಿದುಬಂದಿದೆ.     ಅವರ ಮಕ್ಕಳು ಮನೆಯಲ್ಲಿ ಮಲಗಿದ್ದ ಸಮಯ ರಾತ್ರಿ

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ ➤ ವಿಚಾರ ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ.03:  ಕರಾವಳಿ ಜಿಲ್ಲೆಗಳಾದ  ದಕ್ಷಿಣಕನ್ನಡ ಹಾಗೂ ಉಡುಪಿ  ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣಗೊಂಡ ಹಿನ್ನಲೆಯಲ್ಲಿ ಮಳೆಯ ಪ್ರಮಾಣದಲ್ಲಿ ಭಾರಿ ಕುಸಿತವೂ ಕಂಡಿತ್ತು.   ಈ ನಡುವೆ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಉಡುಪಿ ಜಿಲ್ಲೆಯಲ್ಲಿ ಐದು

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆ ➤ ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಕರಾವಳಿ

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಅಯೋಧ್ಯೆಯಲ್ಲಿ ಪವಿತ್ರ ರಾಮಮಂದಿರದ ಶಿಲಾನ್ಯಾಸ ಆಗಷ್ಟು 5ರಂದು ನಡೆಯಲಿದೆ ಈ ಕಾರ್ಯಕ್ರಮಕ್ಕೆ ನಿಗದಿತ ಜನರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಒಟ್ಟು 200 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು ರಾಜ್ಯದಿಂದ ರಾಮ ಮಂದಿರ ನಿರ್ಮಾಣ ಟ್ರಸ್ಟಿ ಗಳಲ್ಲಿ ಓರ್ವರಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಧರ್ಮಸ್ಥಳದ ಡಾ| ವೀರೇಂದ್ರ ಹೆಗ್ಗಡೆಯವರಿಗೆ , ಶೃಂಗೇರಿ ಮಠ, ಆದಿಚುಂಚನಗಿರಿ ಶ್ರೀಗಳಿಗೆ ಹಾಗೂ ಸುತ್ತೂರು

ರಾಮಮಂದಿರ ಭೂಮಿ ಪೂಜೆಗೆ ರಾಜ್ಯದಿಂದ ಐದು ಮಂದಿಗೆ ಅವಕಾಶ Read More »

ಕರಾವಳಿ, ಕರ್ನಾಟಕ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03:  ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಆರೋಗ್ಯದ ಬಗ್ಗೆ ಅವರ ಪುತ್ರ ಬಿ.ವೈ. ವಿಜಯೇಂದ್ರ ಮಾಹಿತಿ ನೀಡಿದ್ದಾರೆ.   ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು , ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ . ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ . ತಜ್ಞ ವೈದ್ಯರುಗಳು ನಿರಂತರ ನಿಗಾ

ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ➤ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ

(ನ್ಯೂಸ್ ಕಡಬ) newskadaba.com ಪೆರಾಡಿ, ಆ.03:  ಪೆರಾಡಿಯ ಶಬೀರ್ ಎಂಬಾತ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಿಷಯ ತಿಳಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ನಿಲ್ಲಿಸಲು ಹೇಳಿದಾಗ, ಚಾಲಕ ಅತೀವೇಗದಿಂದ ವಾಹನಚಲಾಯಿಸಿ ಬಳಿಕ ಸ್ಪಲ್ಪದೂರದಲ್ಲೆ ವಾಹನವನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.     ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‍ಪೆಕ್ಟರ್ ಸಂದೇಶ್ ಪಿಜೆ, ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಆಗಮಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ಮತ್ತು 2 ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.    

ಅಕ್ರಮ ಗೋ ಸಾಗಾಟ ➤ ಭಜರಂಗದಳದ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಆ .3: ಕರಾವಳಿ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾನುವಾರ 345 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುದರೊಂದಿಗೆ ಕೊರೊನಾ ಪ್ರಕರಣಗಳ ಸಂಖ್ಯೆ 6015ಕ್ಕೆ ತಲುಪಿದೆ. ದ.ಕ.ದಲ್ಲಿ ಮೃತಪಟ್ಟ 10 ಮಂದಿಯಲ್ಲೂ ಸೋಂಕು ದೃಢಪಟ್ಟಿದೆ. ಸೋಂಕಿತರಲ್ಲಿ 107 ಮಂದಿ ಮಂಗಳೂರು, ಬಂಟ್ವಾಳದ 13, ಬೆಳ್ತಂಗಡಿಯ 19, ಪುತ್ತೂರಿನ 11, ಸುಳ್ಯದ 11, ಇತರ ಜಿಲ್ಲೆಯ 9 ಹಾಗೂ ಇತರ ರಾಜ್ಯದ ಮೂವರು ಒಳಗೊಂಡಿದ್ದಾರೆ. ಮೃತಪಟ್ಟಿರುವ 10 ಮಂದಿಯೂ ಹಲವು ಕಾಯಿಲೆಗಳಿಂದ ಬಳಲುತ್ತಿದ್ದವರು. ಎಲ್ಲರಲ್ಲೂ ಸೋಂಕು ದೃಢಪಟ್ಟಿದೆ.

ಕರಾವಳಿಯಲ್ಲಿ ಕೊರೊನಾ ಹಾವಳಿ➤ ಒಟ್ಟು ಪ್ರಕರಣಗಳ ಸಂಖ್ಯೆ 6015ಕ್ಕೆ ಏರಿಕೆ Read More »

ಕರಾವಳಿ

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು.   ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್​​, ವಸತಿ ಸಚಿವ ಸೋಮಣ್ಣ,

ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »

ಕರಾವಳಿ
Scroll to Top