karnataka

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ

(ನ್ಯೂಸ್ ಕಡಬ) newskadaba. ನವದೆಹಲಿ, ಆ.02: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊರೋನಾ  ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ.   ಈ ಬಗ್ಗೆ ಟ್ವಿಟ್‌ ಮಾಡಿರುವ ಅಮಿತ್‌ ಶಾ ನಾನು ಕೊರೋನಾ  ವೈರಸ್ನ ಆರಂಭಿಕ ರೋಗಲಕ್ಷಣಗಳನ್ನು ಹೊಂದಿದ್ದ ಕಾರಣ ಸ್ವತಃ ಪರೀಕ್ಷೆಗೆ ಒಳಗಾಗಿದ್ದೆ ಆಂತ ಅವರು ಹೇಳಿದ್ದು, ಸದ್ಯ ನನ್ನ ಆರೋಗ್ಯ ಉತ್ತಮವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಅಂತ ಹೇಳಿಕೊಂಡಿದ್ದು, ಇದೇ ವೇಳೆ ಅವರು ಕಳೆದ ಕೆಲವು ದಿನಗಳಲ್ಲಿ ಅವರೊಂದಿಗೆ ಸಂಪರ್ಕಕ್ಕೆ […]

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೆ ಕೊರೋನಾ ಸೋಂಕು ಧೃಡ Read More »

ಕರಾವಳಿ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು

(ನ್ಯೂಸ್ ಕಡಬ) newskadaba.com.ಕಡಬ,ಆ.2: ಪತಿ,ಪತ್ನಿ ಹಾಗೂ ಪುತ್ರ ಸೇರಿ ಒಂದೇ ಮನೆಯ ಮೂವರಿಗೆ ಸೇರಿದಂತೆ ಪುತ್ತೂರು, ಕಡಬ ಉಭಯ ತಾಲೂಕಿನಲ್ಲಿ 11 ಮಂದಿಗೆ ಇಂದು ಕೊರೊನಾ ಪಾಸಿಟಿವ್ ಬಂದಿದೆ. ನೆಹರೂ ನಗರ ಸಿಟಿಗುಡ್ಡೆ ನಿವಾಸಿ 41 ವರ್ಷದ ಪುರುಷ, 33 ವರ್ಷದ ಅವರ ಪತ್ನಿ ಹಾಗೂ 6 ವರ್ಷದ ಪುತ್ರ, ನಗರಸಭಾ ವ್ಯಾಪ್ತಿಯ ದರ್ಬೆ ನಿವಾಸಿ 27 ವರ್ಷದ ಯುವಕ, ನೆಹರೂ ನಗರದ 39 ವರ್ಷದ ಮಹಿಳೆ, ಬೊಳುವಾರು ನಿವಾಸಿ 61 ವರ್ಷದ ಮಹಿಳೆ, ಗ್ರಾಮೀಣ ಪ್ರದೇಶವಾದ

ಮನೆಮಂದಿಗೆಲ್ಲ ಕೊರೊನಾ ಪಾಸಿಟಿವ್ ➤ ಕಡಬ,ಪುತ್ತೂರು ಉಭಯ ತಾಲೂಕಿನಲ್ಲಿ 11 ಮಂದಿಗೆ ಸೋಂಕು Read More »

ಕರಾವಳಿ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba. ಕುಕ್ಕೆ ಸುಬ್ರಹ್ಮಣ್ಯ, ಆ.02: ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನು ಸುಬ್ರಹ್ಮಣ್ಯ ಗ್ರಾಮದ ಮುಕ್ತಿಧಾಮದಲ್ಲಿ ರುದ್ರಾಕ್ಷಿ ಗಿಡ ನೆಡುವ ಮೂಲಕ ಇಂದು ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆಯನ್ನ ಆಚರಿಸಿದ್ದಾರೆ. ಉದ್ಯಮಿ ಯಜ್ಞೇಶ್ ಆಚಾರ್ ಈ ಕಾರ್ಯಕ್ರಮವನ್ನ ರುದ್ರಾಕ್ಷಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಸುಬ್ರಹ್ಮಣ್ಯ ಗ್ರಾಮದಲ್ಲಿ ಯುವ ಬ್ರಿಗೇಡ್ ಕಳೆದ ಒಂದು ವರ್ಷದಿಂದ ಪ್ರತಿ ಭಾನುವಾರ ಗ್ರಾಮ, ನದಿ ಸ್ವಚ್ಛತೆ, ಪರಿಸರ

ಸುಬ್ರಹ್ಮಣ್ಯದ ಯುವ ಬ್ರಿಗೇಡ್ ಸಂಘಟನೆಯ ಮೊದಲ ವರ್ಷದ ದಿನಾಚರಣೆ ➤ ರುದ್ರಾಕ್ಷಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!!

(ನ್ಯೂಸ್ ಕಡಬ) newskadaba. ಚಿಕ್ಕಬಳ್ಳಾಪುರ: ಆ.02., ಕೊರೊನಾ ಸೋಂಕಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜನಪ್ಪ (59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಐದು ದಿನಗಳ ಹಿಂದೆ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಬಳಿಕ ಆತನನ್ನು ಚಿಕ್ಕಬಳ್ಳಾಪುರದ

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!! Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ  ಪರಿಸರದಿಂದ , ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದೆ.   ಇಂತಹ ನೀಚ  ಕೃತ್ಯ ನಡೆಸುವವರ ವಿರುದ್ಧ  ಸುಬ್ರಹ್ಮಣ್ಯ ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ ಮನವಿ ಮಾಡಿತ್ತು.  ಈ ಸಂದರ್ಭದಲ್ಲಿ ಅಶೋಕ್ ಆಚಾರ್ಯ, ದಿವಿನ್ ಭಟ್, ನವನೀತ್, ಪ್ರಸಾದ್ ರೈ , ಶ್ರೀ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.  

ಕುಕ್ಕೆ ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ವಿರುದ್ಧ ಕ್ರಮ ಕೈ ಗೊಳ್ಳಲು ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್!

(ನ್ಯೂಸ್ ಕಡಬ) newskadaba.com.ಈಶ್ವರಮಂಗಲ,ಆ.2: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಅಪಾಯದಿಂದ ಪಾರಾದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆ ಶೇಕ್ ಇಮಾಮು ಶಾಹೀದ್ ರವರ ಮನೆಯ ಅಡುಗೆ ಕೋಣೆಯ ಮೇಲೆ ಅವರ ಮಗನ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ. ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹೊರಗಿನಿಂದ ಸದ್ದು ಕೇಳಿಬಂದ ಹಿನ್ನಲೆ

ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್! Read More »

ಕರಾವಳಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ: ಆ.02., ಕೊರೋನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ನ ಶಿಕ್ಷಣ ಸಚಿವೆ ಕಮಲ ದೇವಿ ವರುಣ್  ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ಮೃತಪಟ್ಟಿದ್ದಾರೆ. ಜುಲೈ 18ರಂದು ಸಚಿವೆ ಕಮಲ ದೇವಿ ವರುಣ್  ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆ ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು. 62 ವರ್ಷದ ಕಮಲ ದೇವಿ ವರುಣ್ ಉತ್ತರ ಪ್ರದೇಶದ ಕಾನ್ಪೂರದಲ್ಲಿ

ಶಿಕ್ಷಣ ಸಚಿವೆ ಕೊರೋನಾಗೆ ಬಲಿ ➤ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು..!!! Read More »

ಕರಾವಳಿ

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.02: ಲಾಕ್​ಡೌನ್ ನಿಂದ ಭಾಗಶಃ ಎಲ್ಲಾ ಬೆಳೆಗಾರರು ನಷ್ಟ ಅನುಭವಿಸಿದರೆ ಅಡಿಕೆ ಬೆಳೆಗಾರರಿಗೆ ಮಾತ್ರ ಲಾಕ್ ಡೌನ್ ವರದಾನವಾಗಿದೆ. ಲಾಕ್ ಡೌನ್ ನಿಂದಾಗಿ ಹೊರ ದೇಶಗಳಿಂದ ಬರುತ್ತಿದ್ದ ಅಕ್ರಮ ಅಡಿಕೆ ಆಮದಿಗೆ ಕಡಿವಾಣ ಬಿದ್ದಿದ್ದು, ಸ್ಥಳೀಯ ಅಡಿಕೆಗೆ ಭಾರೀ ಬೇಡಿಕೆ ಬಂದಿದೆ. ಅಡಿಕೆಯನ್ನು ಮಾರದೆ, ತಮಲ್ಲಿಯೇ ಉಳಿಸಿಕೊಂಡಿದ್ದ ಅಡಿಕೆ ಬೆಳೆಗಾರರಿಗೆ ಈಗ ಬಂಗಾರದ ಬೆಲೆ ಸಿಕ್ಕಿದೆ. ಅಡಿಕೆ ದರ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ಅಡಿಕೆ ಬೆಳೆಗಾರರಿಗೆ ವರವಾದ ಲಾಕ್​ಡೌನ್ ➤ದಾಖಲೆ ಪ್ರಮಾಣದಲ್ಲಿ ಏರಿಕೆಯಾದ ಅಡಿಕೆ ಧಾರಣೆ Read More »

ಕರಾವಳಿ, ಕರ್ನಾಟಕ

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ

(ನ್ಯೂಸ್ ಕಡಬ) newskadaba.com ಕಡಬ, ಆ.02:  ಕೊರೋನಾ ನಿಯಂತ್ರಣದ ಭಾಗವಾಗಿ ಕಳೆದ ಎರಡು ತಿಂಗಳಿನಿಂದ ಪ್ರತಿ ಭಾನುವಾರ ನಗರವನ್ನು ಲಾಕ್‌ಡೌನ್ ಮಾಡಲಾಗುತ್ತಿತ್ತು. ಆದರೆ, ಇದೀಗ ಅನ್‌ಲಾಕ್‌-03 ಪ್ರಕ್ರಿಯೆ ಭಾಗವಾಗಿ ಭಾನುವಾರ ಲಾಕ್‌ಡೌನ್‌ ತೆರವು ಮಾಡಲಾಗಿದ್ದು, ಕಡಬ ,ಸುಬ್ರಹ್ಮಣ್ಯ ವಲಯಗಳಲ್ಲಿ  ವಾಹನಗಳು ಸಂಚಾರ ಆರಂಭವಾಗಿದೆ. ಅಲ್ಲದೆ, ಜನ ಜೀವನವೂ ಎಂದಿನಂತೆ ನಡೆಯುತ್ತಿದೆ. ಭಾನುವಾರದ ಲಾಕ್‌ಡೌನ್ ಕಾರಣದಿಂದಾಗಿ ಬಸ್‌,  ಆಟೋ ಹಾಗೂ ಬೈಕ್‌ಗಳು ರಸ್ತೆಗೆ ಇಳಿಯುತ್ತಿರಲಿಲ್ಲ. ಆದರೆ, ಇಂದಿನಿಂದ ಎಲ್ಲಾ ಮಾರ್ಗಗಳಲ್ಲೂ ಭಾನುವಾರವೂ   ಬಸ್‌ಗಳು ಸಂಚರಿಸಲಿವೆ.  ದ್ವಿಚಕ್ರ ವಾಹನ ಸವಾರರು

ಭಾನುವಾರ ಲಾಕ್‌ಡೌನ್‌ ತೆರವು ➤ ರಸ್ತೆಗಿಳಿದ ವಾಹನಗಳು, ಎಂದಿನಂತೆ ಜನ ಜೀವನ Read More »

ಕರಾವಳಿ, ಕರ್ನಾಟಕ

ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರಂಟೈನ್

(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.2: ಮಾಜಿ ಪರಿಷತ್ ಸದಸ್ಯ ಐವನ್ ಡಿಸೋಜಾಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರೆಂಟೈನ್ ಆಗುವ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ. ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ವಿವಿಧ ಕಾರ್ಯಕ್ರಮಗಳು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.ಐವನ್ ಡಿ’ಸೋಜಾ ಜೊತೆಗೆ ಸಂಪರ್ಕದಲ್ಲಿದ್ದವರು ಲಕ್ಷಣ ಕಂಡು ಬಂದಲ್ಲಿ ಪರೀಕ್ಷಿಸಲು ಖಾದರ್ ಮನವಿ ಮಾಡಿಕೊಂಡಿದ್ದಾರೆ.

ಮಾಜಿ ಸಚಿವ ಯು.ಟಿ.ಖಾದರ್ ಸ್ವಯಂ ಕ್ವಾರಂಟೈನ್ Read More »

ಕರಾವಳಿ
Scroll to Top